ಸಮನ್ವಯತೆ ಬೀಡಾಗಲಿ ಉತ್ಸವ


Team Udayavani, Jan 29, 2018, 2:43 PM IST

vij-2.jpg

ನಾಲತವಾಡ: ಜಾನಪದ ಸಂಸ್ಕೃತಿಯ ಅಳಿವು ಹಾಗೂ ಉಳಿವು ಕನ್ನಡ ಭಾಷೆಯನ್ನು ಅವಲಂಬಿಸಿದೆ. ನಾಡಿನಲ್ಲಿ ಕನ್ನಡಾಭಿಮಾನದ ಕೊರತೆಯಿಂದ ಈಚೆಗೆ ಗ್ರಾಮೀಣ ಭಾಗದಲ್ಲಿ ಜಾನಪದ ಕಲಾವಿದರನ್ನು ಗುರುತಿಸಲು
ಸಾಧ್ಯವಾಗುತ್ತಿಲ್ಲ ಎಂದು ಬೆಳಗಾವಿಯ ಜಾನಪದ ವಿದ್ವಾಂಸ ಜ್ಯೋತಿರ್ಲಿಂಗ ಹೊನಕಟ್ಟಿ ಹೇಳಿದರು.

ಅಯ್ಯನಗುಡಿಯಲ್ಲಿ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಹಾಗೂ ಹೇಮರಡ್ಡಿ ಮಲ್ಲಮ್ಮ ಯುವಕ ಸಂಘದಡಿ ಹಮ್ಮಿಕೊಂಡಿದ್ದ ಅಯ್ಯನಗುಡಿ ಉತ್ಸವದಲ್ಲಿ ದಿ| ಶಂಕರರಾವ್‌ ನಾಡಗೌಡ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಥಮಿಕ ಹಂತದಲ್ಲೇ ಕನ್ನಡ ಕಲಿಕೆ ಕಡ್ಡಾಯವಾಗಬೇಕು. ಪ್ರತಿ ಕನ್ನಡ ಅಕ್ಷರದಲ್ಲೂ ಜಾನಪದ ಸೊಗಡು ಅಡಗಿದೆ.
ಬಲದಿನ್ನಿ ಧಣಿಗಳು ನಶಿಸುವ ಜಾನಪದ ಕಲೆಯನ್ನು ಅಯ್ಯನಗುಡಿ ಉತ್ಸವ ಆಚರಿಸುವ ಮೂಲಕ ಜೀವಂತಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ಅಯ್ಯನಗುಡಿ ಉತ್ಸವ ಸರ್ವ ಧರ್ಮಗಳ ಸಮನ್ವಯತೆ ಬೀಡು ಎಂದರು.

ಕನ್ನಡ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಮುನ್ನಾ ನಾಡಗೌಡ, ಡಾ| ಬಲವಂತ ಉಣ್ಣಿಭಾವಿ ಮಾತನಾಡಿದರು.

ಕಲೆ ಪ್ರದರ್ಶನ: ಸಂಗೀತಗಾರ ಯಶು ಬಸಪ್ಪ ಪ್ರಸ್ತುತ ಪಡಿಸಿದ ಗೀತೆಗಳು ಮನ ರಂಜಿಸಿದವು. ಸೊಲ್ಲಾಪುರ ಜೈಭವಾನಿ ಗೊಂದಳಿ ಸಂಘದ ಸಾಗರ ಮಾನೆ ತಂಡದ ಗೊಂದಲಿಗರ ಹಾಡುಗಳು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಾಲೆ ಮಕ್ಕಳ ಭರತ ನಾಟ್ಯ, ಬಲದಿನ್ನಿಯ ಮಾರುತೇಶ್ವರ ಸಂಘದಿಂದ ಭಜನೆ, ನಾಲತವಾಡದ ಹನುಮಂತ
ಗೊಂದಳೆ ಅವರ ಹಂತಿ ಪದಗಳು, ಕನ್ನಡ ಜಾನಪದ ಪರಿಷತ್‌ ಪದಾಧಿಕಾರಿಗಳ ಹಂತಿ ಪದಗಳು ಮನಸೊರೆಗೊಂಡವು. 

ಸನ್ಮಾನ: ಜಾನಪದ ವಿದ್ವಾಂಸ, ಜ್ಯೋರ್ತಿಲಿಂಗ ಹೊನಕಟ್ಟಿ, ಹಿರಿಯ ಪತ್ರಕರ್ತ ಡಿ.ಬಿ. ವಡವಡಗಿ, ಶಂಕರ ಹೆಬ್ಟಾಳ ಸೇರಿದಂತೆ ಮಾದ್ಯಮ, ಜಾನಪದ, ಕ್ರೀಡೆ, ಕಲೆ, ಭಜನಾ, ಹಂತಿ, ಗೊಂದಳಿ, ಭರತನಾಟ್ಯ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಯಿತು. ಕಳಸೋತ್ಸವದಲ್ಲಿ 18ಕ್ಕೂ ಹೆಚ್ಚು ಸ್ತಬ್ದ ಚಿತ್ರ ಸಿದ್ಧಗೊಳಿಸಿದ ನಾಲತವಾಡ ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಮುಖ್ಯಸ್ಥರಿಗೆ ಬಹುಮಾನ ವಿತರಿಸಲಾಯಿತು.

ಪಪಂ ಅಧ್ಯಕ್ಷ ಪೃಥ್ವಿರಾಜ್‌ ನಾಡಗೌಡ, ಗ್ರಾಪಂ ಅಧ್ಯಕ್ಷೆ ರುಕ್ಮವ್ವ ಮಂಕಣಿ, ಉಪಾಧ್ಯಕ್ಷ ಶರಣಗೌಡ ಬಿರಾದಾರ, ರಾಯನಗೌಡ ತಾತರಡ್ಡಿ, ಡಾ| ಬಲವಂತ ಉಣ್ಣಿಬಾವಿ ಇದ್ದರು. 

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.