ಆಪ್‌ ಶಾಸಕರ ಅನರ್ಹತೆ ಸತ್ಯಾಂಶ ತಿಳಿಸಿ: EC ಗೆ ದಿಲ್ಲಿ ಹೈಕೋರ್ಟ್‌


Team Udayavani, Jan 30, 2018, 12:46 PM IST

Delhi High Court-700.jpg

ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿದ್ದರೆಂಬ ಕಾರಣಕ್ಕೆ 20 ಆಪ್‌ ಶಾಸಕರನ್ನು ಅನರ್ಹಗೊಳಿಸಲಾದ ಕ್ರಮದ ಹಿಂದಿರುವ ವಾಸ್ತವಿಕ ಸತ್ಯಾಂಶಗಳನ್ನು ಅಫಿದಾವಿತ್‌ ಮೂಲಕ ತನಗೆ ತಿಳಿಸುವಂತೆ ದಿಲ್ಲಿ ಹೈಕೋರ್ಟ್‌ ಚುನಾವಣಾ ಆಯೋಗಕ್ಕೆ ಆದೇಶ ನೀಡಿದೆ.

ಜಸ್ಟಿಸ್‌ ಸಂಜೀವ್‌ ಖನ್ನಾ ಮತ್ತು ಜಸ್ಟಿಸ್‌ ಚಂದರ್‌ ಶೇಖರ್‌ ಅವರನ್ನು ಒಳಗೊಂಡ ಪೀಠವು ಚುನಾವಣಾ ಆಯೋಗಕ್ಕೆ “ಆಪ್‌ ಶಾಸಕರು ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಮನವಿಯಲ್ಲಿ ಮಾಡಿರುವ ಕೆಲವೊಂದು ಆರೋಪಗಳಿಗೆ ಅಫಿದಾವಿತ್‌ ಮೂಲಕ ಉತ್ತರಿಸುವಂತೆ’ ಚುನಾವಣಾ ಆಯೋಗಕ್ಕೆ ನೊಟೀಸ್‌ ಜಾರಿ ಮಾಡಿತು.

ಶಾಸಕರಾಗಿರುವ ಸಂಸದೀಯ ಕಾರ್ಯದರ್ಶಿಗಳ ಲಾಭದಾಯಕ ಹುದ್ದೆಯನ್ನು ಹೊಂದಿರುವ ಕಾರಣ 20 ಆಪ್‌ ಶಾಸಕರನ್ನು ಅನರ್ಹಗೊಳಿಸಲು ರಾಷ್ಟ್ರಪತಿಯವರಿಗೆ ತಾನು ಮಾಡಿದ್ದ ಶಿಫಾರಸಿನ ಅಂಶಗಳನ್ನು ಆಧರಿಸಿಕೊಂಡು ತಾನು ಆರೋಪಗಳಿಗೆ ಉತ್ತರಿಸುವುದಾಗಿ ಚುನಾವಣಾ ಆಯೋಗ ಹೈಕೋರ್ಟಿಗೆ ತಿಳಿಸಿತು.

ಈ ಸಂಬಂಧದ ಕಿರು ಕಲಾಪದ ಬಳಿಕ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಫೆ.7ಕ್ಕೆ ನಿಗದಿಸಿ ಅಷ್ಟರೊಳಗಾಗಿ ಅಫಿದಾವಿತ್‌ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿತು.

ಅನರ್ಹಗೊಳಿಸಲಾದ 20 ಆಪ್‌ ಶಾಸಕರ ಸ್ಥಾನವನ್ನು ತುಂಬಲು ಅಗತ್ಯವಿರುವ ಉಪ ಚುನಾವಣೆಯ ವೇಳಾ ಪಟ್ಟಿಯನ್ನು ಪ್ರಕಟಿಸದಂತೆ  ಜನವರಿ 24ರ ವರೆಗೆ ಏಕನ್ಯಾಯಾಧೀಶರ ಪೀಠವು ಹೊರಡಿಸಿದ್ದ ಆದೇಶವನ್ನು ಫೆ.7ರ ವರೆಗೆ ದ್ವಿಸದಸ್ಯ ಪೀಠವು ವಿಸ್ತರಿಸಿತು. 

ಟಾಪ್ ನ್ಯೂಸ್

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.