ತ್ರಿಪುರ ಸಿಎಂ ಬಳಿ 3,930 ರೂ; ಈ ತನಕ IT Return ಸಲ್ಲಿಸಿಲ್ಲ


Team Udayavani, Jan 30, 2018, 7:26 PM IST

TRIPURA-CM-700.jpg

ಅಗರ್ತಲಾ : ನಂಬಿದ್ರೆ ನಂಬಿ, ಬಿಟ್ರೆ ಬಿಡಿ; ನಿರಂತರ ಐದನೇ ಬಾರಿಗೆ ಮುಖ್ಯಮಂತ್ರಿಯಾಗಲು ಸ್ಪರ್ಧಿಸುತ್ತಿರುವ ತ್ರಿಪುರ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್‌ ಅವರ ಬಳಿ ಇರುವುದು ಕೇವಲ 3,930 ರೂ. ಮತ್ತು ಈ ತನಕವೂ ಅವರು ಇನ್‌ಕಮ್‌ ಟ್ಯಾಕ್ಸ್‌ ರಿಟರ್ನ್ ಸಲ್ಲಿಸಿಲ್ಲ.

ತ್ರಿಪುರ ವಿಧಾನ ಸಭೆಗೆ ಸ್ಪರ್ಧಿಸಲು ನಾಮ ಪತ್ರ ಸಲ್ಲಿಸಿರುವ ಮಾಣಿಕ್‌ ಸರ್ಕಾರ್‌ ಅವರ ಅಫಿದಾವಿತ್‌ನಲ್ಲಿ ಈ ವಿಷಯ ಬಹಿರಂಗವಾಗಿದೆ.

ಈ ಎಡಪಂಥೀಯ ನಾಯಕ ತನ್ನ ಪೂರ್ಣ ಮಾಸಿಕ ವೇತನವನ್ನು  ಸಿಪಿಎಂಗೆ ದೇಣಿಗೆಯಾಗಿ ನೀಡುತ್ತಾರೆ ಮತ್ತು ಪಕ್ಷದಿಂದ ತನ್ನ ಜೀವನ ನಿರ್ವಹಣೆಗೆಂದು ತಿಂಗಳಿಗೆ 5,000 ರೂ. ಪಡೆಯುತ್ತಾರೆ. 

69ರ ಹರೆಯದ ಈ ಸಿಪಿಎಂ ನಾಯಕನ ಕೈಯಲ್ಲಿ 1,520 ರೂ. ಇದೆ; ರಾಷ್ಟ್ರೀಕೃತ ಬ್ಯಾಂಕ್‌ ಖಾತೆಯಲ್ಲಿ 2,410 ರೂ. ಇದೆ. ಇದಕ್ಕೆ ಹೊರತಾಗಿ ಬೇರೆ ಯಾವ ಬ್ಯಾಂಕ್‌ನಲ್ಲೂ ಅವರು ಖಾತೆ ಹೊಂದಿಲ್ಲ; ಠೇವಣಿಯೂ ಇಲ್ಲ. 

ಸರ್ಕಾರ್‌ ಅವರು ಧನಪುರ ಕ್ಷೇತ್ರದಿಂದ ಸ್ಪರ್ಧಿಸಲು ನಿನ್ನೆ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇವರಿಗೆ ಕೃಷಿ ಭೂಮಿಯೂ ಇಲ್ಲ; ವಾಸ್ತವ್ಯದ ನಿವೇಶನವೂ ಇಲ್ಲ. ಇವರು ವಾಸಿಸಿಕೊಂಡಿರುವುದು ರಾಜ್ಯ ಸರಕಾರ ಒದಗಿಸಿರುವ ಅಧಿಕೃತ ಮುಖ್ಯಮಂತ್ರಿ ನಿವಾಸದಲ್ಲಿ. 

ಮಾಣಿಕ್‌ ಸರ್ಕಾರ್‌ ಅವರ ಪತ್ನಿ  ಪಾಂಚಾಲಿ ಭಟ್ಟಾಚಾರ್ಯ ಓರ್ವ ಕೇಂದ್ರ ಸರಕಾರದ ನಿವೃತ್ತ ಉದ್ಯೋಗಿ; ಇವರ ಬಳಿ ಇರುವ ನಗದು 20,140 ರೂ.; ಎರಡು ಬ್ಯಾಂಕ್‌ ಖಾತೆಗಳಲ್ಲಿ ಇರುವ ಹಣ ಅನುಕ್ರಮವಾಗಿ 124,101 ಮತ್ತು 86,473.78 ರೂ. ಇವರ ಹೆಸರಲ್ಲಿ ಮೂರು ನಿರಖು ಠೇವಣಿ ಇವೆ;  ಅವುಗಳು ಅನುಕ್ರಮವಾಗಿ 5 ಲಕ್ಷ, 2 ಲಕ್ಷ ಮತ್ತು 2.25 ಲಕ್ಷ ರೂ. ಅಲ್ಲದೇ ಇವರ ಬಳಿ 20 ಗ್ರಾ ಚಿನ್ನಾಭರಣ ಇದೆ.

ಟಾಪ್ ನ್ಯೂಸ್

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.