ದೇವಾಡಿಗ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ 30ನೇ ವಾರ್ಷಿಕೋತ್ಸವ


Team Udayavani, Jan 31, 2018, 11:48 AM IST

2501mum06.jpg

ಮುಂಬಯಿ: ದೇವಾಡಿಗ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ ಇದರ 30ನೇ ವಾರ್ಷಿಕೋತ್ಸವ ಸಮಾರಂಭವು ಜ. 14ರಂದು ವಡಾಲದ ಎನ್‌ಕೆಇಎಸ್‌  ಹೈಸ್ಕೂಲ್‌ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ವೇದಿಕೆಯಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊಮೋಸ್‌ ಎಂಜಿನಿಯರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಇದರ ವ್ಯವಸ್ಥಾಪಕ ನಿರ್ದೇಶಕ ಬಿ. ಬಿ. ಘಟಕಲ, ವಿಶೇಷ ಅತಿಥಿಗಳಾಗಿ ದುಬೈ ದೇವಾಡಿಗ ಸಂಘ ಇದರ ಸಂಸ್ಥಾಪಕ ಹಾಗೂ ಶ್ರೀ  ಏಕನಾಥೇಶ್ವರಿ ದೇವಸ್ಥಾನ ಕಟ್ಟಡ ಸಮಿತಿಯ ಟ್ರಸ್ಟಿ  ಶೀನ ದೇವಾಡಿಗ, ಲೋಟಸ್‌ ಇಂಟರ್‌ ನ್ಯಾಶನಲ್‌ ಪ್ರೈಟ್‌ ಎಕೊÕ$³àರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಆಡಳಿತ ನಿರ್ದೇಶಕ ಮಹಾಬಲ ದೇವಾಡಿಗ, ಸಂಘದ ಗೌರವಾಧ್ಯಕ್ಷ ಸುರೇಶ ಡಿ. ಪಡುಕೋಣೆ, ಅಧ್ಯಕ್ಷರಾದ  ಸುಬ್ಬ ಜಿ. ದೇವಾಡಿಗ, ಗೌರವ  ಉಪಾಧ್ಯಕ್ಷರಾದ ನಾಗರಾಜ ಪಡುಕೋಣೆ, ಉಪಾಧ್ಯಕ್ಷರಾದ ಎನ್‌. ಎನ್‌. ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಬಿ. ಎಂ. ದೇವಾಡಿಗ, ಮಂಜುನಾಥ ದೇವಾಡಿಗ, ಮಹಿಳಾ ವಿಭಾಗದ ಅಧ್ಯಕ್ಷೆ  ಸೀತಾ ಎಂ. ದೇವಾಡಿಗ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅನಂತರ ಸಂಘದ ಮಹಿಳಾ ವಿಭಾಗದವರಿಂದ ಅರಸಿನ ಕುಂಕುಮ ಕಾರ್ಯಕ್ರಮ ನೆರವೇರಿತು.ವಿಮಲಾ ದೇವಾಡಿಗ ಪ್ರಾರ್ಥನೆಗೈದರು. ಹರ್ಷಿತಾ ದೇವಾಡಿಗರ ಪೂಜಾನೃತ್ಯದೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ-ಗಣ್ಯರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಬಿ. ಬಿ. ಘಟಕಲ್‌ ಅವರು ಮಾತನಾಡಿ, ದೇವಾಡಿಗ ವೆಲ್ಫೆàರ್‌ ಅಸೋಸಿಯೇಶನ್‌ ಸಮಾಜ ಕಲ್ಯಾಣಕ್ಕಾಗಿ ಸಮರ್ಪಿಸಿಕೊಂಡಿರುವುದು ಪ್ರಶಂಸನೀಯವಾಗಿದೆ. ಇನ್ನು ಮುಂದೆಯೂ ಕೂಡ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಹೋಗುವಂತೆ ತಿಳಿಸಿದರು. ಅಲ್ಲದೆ ಯೋಗದ ಬಗ್ಗೆ ತಿಳಿಸುತ್ತಾ, ಯೋಗಾಭ್ಯಾಸ ಮತ್ತು ಶಿಸ್ತು ಜೀವನದಲ್ಲಿ ಅಳವಡಿಸಿಕೊಂಡರೆ ಕೊನೆತನಕ ಉತ್ತಮ ಹಾಗೂ ಆರೋಗ್ಯಕರ ಜೀವನ ನಡೆಸಬಹುದು ಎಂದರಲ್ಲದೆ, ಆರೋಗ್ಯವೇ ಭಾಗ್ಯ ಎಂಬ ಮಂತ್ರವನ್ನು ಸಭೆಗೆ ತಿಳಿಸಿದರು.

ಅತಿಥಿಯಾಗಿ ಮಹಾಬಲ ದೇವಾಡಿಗ ಮಾತನಾಡಿ, ನಮ್ಮಲ್ಲಿ ಸುಶಿಕ್ಷಿತರು ಕಡಿಮೆ ಎನ್ನುವ ಭಾವನೆಯಿದ್ದು, ಇದೀಗ ನಮ್ಮಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರು, ಉನ್ನತ ಹು¨ªೆಯಲ್ಲಿರುವುದು ತುಂಬಾ ಸಂತೋಷ ಉಂಟುಮಾಡಿದೆ. ನಾವು ಯಾವುದೇ ಕೀಳರಿಮೆ ಇಟ್ಟುಕೊಳ್ಳಬಾರದು. ಯಾವುದೇ ವೃತ್ತಿಯಿರಲಿ ಅದರಲ್ಲಿ ಉತ್ತಮ ತರಬೇತಿ ಪಡೆದು, ಕಠಿನ ಪರಿಶ್ರಮದಿಂದ ಮುಂದುವರಿದರೆ ಖಂಡಿತಾ ಯಶಸ್ಸು ಸಿಗುತ್ತದೆ ಎಂದರು.

ಇನ್ನೋರ್ವ ವಿಶೇಷ ಅತಿಥಿ ಶೀನ ದೇವಾಡಿಗ ದುಬೈ ಮಾತನಾಡಿ, ನಮ್ಮಲ್ಲಿ ಸಾಮಾಜಿಕ ಪ್ರಜ್ಞೆ ಹಾಗೂ ಕಳಕಳಿ ಇರಬೇಕು. ಅಗತ್ಯವಿದ್ದ ನಮ್ಮ ಸಮಾಜ ಬಾಂಧವರಿಗೆ ನಮ್ಮಲ್ಲಿ ಆಗುವಷ್ಟು ಸಹಾಯಹಸ್ತ ಚಾಚಬೇಕು ಎನ್ನುವ 
ಹಿತನುಡಿಯನ್ನು ತಿಳಿಸಿದರು.

ಸಭಾಧ್ಯಕ್ಷ ಸುರೇಶ ಡಿ. ಪಡುಕೋಣೆ ಅವರು ಮಾತನಾಡಿ, ನಮ್ಮ ಸಂಘವು ಸಾಕಷ್ಟು ಸಾಧನೆಗಳನ್ನು ಮಾಡಿದೆ. ಅಧ್ಯಕ್ಷರಾದ ಸುಬ್ಬ ಜಿ. ದೇವಾಡಿಗ ಅವರು ಸುದೀರ್ಘ‌ ಕಾಲದಿಂದ ಸಂಘಕ್ಕೆ ಯೋಗ್ಯ ಹಾಗೂ ಉತ್ಕೃಷ್ಟ ಯೋಗದಾನ ನೀಡುತ್ತಿ¨ªಾರೆ. ನಮ್ಮ ಸಂಘಕ್ಕೆ ಅತೀ ಆವಶ್ಯಕವಾದ ನಮ್ಮದೇ ಆದ ಸಮಾಜ ಭವನ ಸ್ಥಾಪಿಸುವಲ್ಲಿ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಂಘದ ಸಂಸ್ಥಾಪಕ ಸದಸ್ಯರುಗಳಾದ ಎನ್‌. ಎನ್‌. ದೇವಾಡಿಗ, ಎಸ್‌. ವಿ. ದೇವಾಡಿಗ,  ಜಿ. ವಿ. ದೇವಾಡಿಗ ಮತ್ತು ಎ. ಎನ್‌. ದೇವಾಡಿಗ ಇವರುಗಳನ್ನು ಹಾಗೂ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ  ಬಿ. ಎಂ. ದೇವಾಡಿಗ,  ಮಹಿಳಾ ವಿಭಾಗದ ಅಧ್ಯಕ್ಷೆ  ಸೀತಾ ಎಂ. ದೇವಾಡಿಗ ದಂಪತಿಯನ್ನು ಅತಿಥಿಗಣ್ಯರು ಸಮ್ಮಾನಿಸಿದರು. ಕು| ದೀಪಾ ಮಹಾಬಲ ದೇವಾಡಿಗ ಇವರನ್ನು ಗೌರವಿಸಲಾಯಿತು.
ವಾರ್ಷಿಕ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಗೌರಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷದಂತೆ ಸುರೇಶ ಕಂಚೀಕಾನ್‌ ಇವರು ಪ್ರಾಯೋಜಿಸಿದರು. ಬಹುಮಾನ ಪಡೆದವರ ಯಾದಿಯನ್ನು ರವೀಂದ್ರ ದೇವಾಡಿಗ,  ಪ್ರೇಮಾ  ದೇವಾಡಿಗ ವಾಚಿಸಿದರು.

ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಜಿ. ಎ. ದೇವಾಡಿಗ  ಮತ್ತು ಬಿ. ಎಂ. ದೇವಾಡಿಗ  ಅತಿಥಿಗಳನ್ನು ಪರಿಚಯಿಸಿದರು. ಸಭಾ ಕಾರ್ಯಕ್ರಮವನ್ನು  ಬಿ. ಎಂ. ದೇವಾಡಿಗ ಹಾಗೂ ಅಶೋಕ್‌ ಕೆ. ದೇವಾಡಿಗ ನಿರೂಪಿಸಿದರು.  ಬೆಳಗ್ಗಿನ ಸಾಂಸ್ಕೃತಿಕ  ಕಾರ್ಯಕ್ರಮವನ್ನು ಅಶೋಕ್‌ ಕೆ. ದೇವಾಡಿಗ ನೆರವೇರಿಸಿದರು. ಬೆಳಿಗ್ಗಿನ ಸಾಂಸ್ಕೃತಿಕ  ಸ್ಪರ್ಧೆಗಳ ತೀರ್ಪುಗಾರರಾಗಿ ಶ್ಯಾಮಲಾ ರಾಧೇಶ್‌ ಹಾಗೂ ರೇಶ್ಮಾ ಗಣಪತಿ ಶಂಕರಲಿಂಗ ಸಹಕರಿಸಿದರು. ಇವರನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು. ಯುವ ವೇದಿಕೆಯ ಅಧ್ಯಕ್ಷ ಉಮೇಶ್‌ ಆರ್‌. ದೇವಾಡಿಗ ವಂದಿಸಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.