ಸಂದೀಪ್‌ ಸೆಳೆಯಲು ವಿಫ‌ಲ; ಪ್ರೀತಿ ಜಿಂಟಾಗೆ ಬೇಸರ


Team Udayavani, Feb 1, 2018, 6:15 AM IST

IPL_AUCTION_50.jpg

ಮೊಹಾಲಿ: ಮೊನ್ನೆಯ ಐಪಿಎಲ್‌ ಹರಾಜಿನಲ್ಲಿ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ಫ್ರಾಂಚೈಸಿ ಅತ್ಯಂತ ಹುರುಪಿನಿಂದ ಪಾಲ್ಗೊಂಡು, ಸ್ಟಾರ್‌ ಕ್ರಿಕೆಟಿಗರನೇಕರನ್ನು ಬುಟ್ಟಿಗೆ ಹಾಕಿಕೊಂಡು ಸುದ್ದಿಯಾಯಿತು. ಮುಖ್ಯವಾಗಿ, ಕರ್ನಾಟಕದ ಕೆ.ಎಲ್‌. ರಾಹುಲ್‌ ಅವರನ್ನು 11 ಕೋ.ರೂ.ಗೆ, ಯಾರಿಗೂ ಬೇಡವಾಗಿದ್ದ ಕ್ರಿಸ್‌ ಗೇಲ್‌ ಅವರನ್ನು 2 ಕೋ.ರೂ. ಮೊತ್ತಕ್ಕೆ ಸೆಳೆದು ಎಲ್ಲರ ಗಮನ ಸೆಳೆಯಿತು.

ಕೇವಲ ಅಕ್ಷರ್‌ ಪಟೇಲ್‌ ಅವರನ್ನಷ್ಟೇ ಉಳಿಸಿಕೊಂಡ ಪಂಜಾಬ್‌, ಬಳಿಕ ಆರ್‌ಟಿಎಮ್‌ ಮೂಲಕ ಡೇವಿಡ್‌ ಮಿಲ್ಲರ್‌, ಮಾರ್ಕಸ್‌ ಸ್ಟೊಯಿನಿಸ್‌, ಮೋಹಿತ್‌ ಶರ್ಮ ಅವರನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಯಿತು. ಆದರೂ ಫ್ರಾಂಚೈಸಿ ಮಾಲಕಿ ಪ್ರೀತಿ ಜಿಂಟಾ ಅವರಿಗೆ ಓರ್ವ ಕ್ರಿಕೆಟಿಗನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗದ ಬಗ್ಗೆ ಬೇಸರವಿದೆ. ಈ ಕ್ರಿಕೆಟಿಗ ಬೇರ್ಯಾರೂ ಅಲ್ಲ, ಸ್ಪೀಡ್‌ಸ್ಟರ್‌ ಸಂದೀಪ್‌ ಶರ್ಮ. ಇಷ್ಟು ವರ್ಷ ಪಂಜಾಬ್‌ ತಂಡದ ಪ್ರಮುಖ ವೇಗಿಯಾಗಿದ್ದ ಸಂದೀಪ್‌ ಶರ್ಮ ಅವರನ್ನು ಈ ಬಾರಿ ಸನ್‌ರೈಸರ್ ಹೈದರಾಬಾದ್‌ 3 ಕೋ.ರೂ.ಗೆ ಖರೀದಿಸಿದೆ. ಶರ್ಮ ಅವರನ್ನು ಆರ್‌ಟಿಎಮ್‌ ಮೂಲಕ ಪಡೆಯಲು ಪಂಜಾಬ್‌ಗ ಸಾಧ್ಯವಾಗಲಿಲ್ಲ.

“ಸ್ಯಾಂಡಿಯನ್ನು (ಸಂದೀಪ್‌ ಶರ್ಮ) ಮರಳಿ ತಂಡಕ್ಕೆ ಸೇರಿಸಿಕೊಳ್ಳಲಾಗದಿದ್ದುದು ನನಗೆ ನಿಜಕ್ಕೂ ಬೇಸರ ಹಾಗೂ ಆಘಾತವನ್ನುಂಟು ಮಾಡಿದೆ. ಅವರೋರ್ವ ಕಠಿನ ಪರಿಶ್ರಮಿ. ಇದಕ್ಕೀಗ ಸೂಕ್ತ ಬೆಲೆ ಲಭಿಸಿದರೂ ಅವರು ಪಂಜಾಬ್‌ ತಂಡದಲ್ಲಿಲ್ಲ ಎಂಬ ಕೊರಗು ಮಾತ್ರ ಹಾಗೆಯೇ ಉಳಿಯುತ್ತದೆ’ ಎಂದು ಪ್ರೀತಿ ಜಿಂಟಾ ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.