ನಾಗರಹೊಳೆಯಲ್ಲಿ ಮತ್ತೆ ಹುಲಿ, ಆನೆ ಶವ ಪತ್ತೆ


Team Udayavani, Feb 1, 2018, 6:25 AM IST

Ban01021806.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವಲಯದ ಬಾಳೆಕೋವಿನ ಬಿಎಂಸಿ ಬೀಟ್‌ನ ಅರಣ್ಯ ಪ್ರದೇಶದಲ್ಲಿ 5-6 ವರ್ಷದ ಹುಲಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತ್ತೀಚೆಗೆ ಹುಲಿ ಸತ್ತಿರುವ ಮೂರನೇ ಪ್ರಕರಣ ಇದಾಗಿದೆ.

ವಾರದ ಹಿಂದೆ ಹುಲಿಯ ಆವಾಸ ಸ್ಥಾನಕ್ಕೆ ನಡೆದ ಹುಲಿಗಳ ಕಾದಾಟದಲ್ಲಿ ಸತ್ತಿರಬಹುದೆಂದು ಶಂಕಿಸಲಾಗಿದೆ. ಹುಲಿಗೆ ಕಾದಾಟದಲ್ಲಿ ನಾಲ್ಕಾರುಕಡೆ ಪೆಟ್ಟು ಬಿದ್ದಿದೆ, ಕೊಳೆತ ಸ್ಥಿತಿಯಲ್ಲಿದ್ದುದರಿಂದ ಹೆಣ್ಣೊ, ಗಂಡೋ ತಿಳಿದು ಬಂದಿಲ್ಲ. ಬೀಟ್‌ ನಡೆಸುತ್ತಿದ್ದ ಅರಣ್ಯ ಸಿಬ್ಬಂದಿ ಪ್ರಾಣಿಯ ಕೊಳೆತ ವಾಸನೆ ಜಾಡು ಹಿಡಿದು ಹೊರಟಾಗ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ಅಧಿಕಾರಿಗಳು ದೌಡು: ಸ್ಥಳಕ್ಕೆ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಮಣಿಕಂಠನ್‌ ಹಾಗೂ ಸ್ವಯಂಸೇವಾ ಸಂಸ್ಥೆಯ ರಾಜಕುಮಾರ್‌, ನಾಗರಾಜಭಟ್‌, ವೈಲ್ಡ್‌ ಲೆಫ್ ವಾರ್ಡನ್‌ ಮಾದಪ್ಪ ಮತ್ತು ನಾಣಚ್ಚಿ ಹಾಡಿಯ ಐಯಪ್ಪರ ಸಮ್ಮುಖದಲ್ಲಿ ವೈದ್ಯ ಡಾ.ಮುಜೀಬ್‌ ರೆಹಮಾನ್‌ ಮರಣೋತ್ತರ ಪರೀಕ್ಷೆ ನಡೆಸಿದರು. ಎಸಿಎಫ್.ಪೌಲ್‌ ಆಂಟೋಣಿ, ಆರ್‌ಎಫ್ಓ ಅರವಿಂದ್‌ ಹಾಜರಿದ್ದರು.

ಆತಂಕ: ನಾಲ್ಕೈದು ದಿನಗಳ ಹಿಂದೆ ಬಂಡೀಪುರ ರಾಷ್ಟ್ರೀಯ ಉದ್ಯಾನವನ ದಲ್ಲೂ ಎರಡು ಹುಲಿಗಳು ಹಾಗೂ ಆನೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಬೆನ್ನಲ್ಲೆ ಕೊಳೆತ ಸ್ಥಿತಿಯಲ್ಲಿ ಹುಲಿ ಶವ ಸಿಕ್ಕಿರುವುದು ವನ್ಯಪ್ರಿಯರನ್ನು ಆತಂಕಕ್ಕೆ ದೂಡಿದೆ.

ಆನೆ ಶವ ಪತ್ತೆ
ನಾಗರಹೊಳೆ ಉದ್ಯಾನವನದ ಕಲ್ಲಹಳ್ಳಿ ವಲಯದಲ್ಲಿ 40 ವರ್ಷ ವಯಸ್ಸಿನ ಸಲಗದ ಶವ ಪತ್ತೆಯಾಗಿದ್ದು, ಕಾದಾಟದಲ್ಲಿ ಸಲಗ ಮೃತ ಪಟ್ಟಿದೆ ಎಂದು ಸಿಎಫ್ ಮಣಿಕಂಠನ್‌ ತಿಳಿಸಿದ್ದಾರೆ. ಕಲ್ಲಹಳ್ಳ ವಲಯದ ಪೆಸಾರಿ ಬೀಟ್‌ನ ನವಿಲುಗದ್ದೆ ನೀರು ತೋಡು ಬಳಿ ಮಾಮೂಲಿನಂತೆ ಬೀಟ್‌ ನಡೆಸುತ್ತಿದ್ದ ಸಿಬ್ಬಂದಿಗೆ ಸಲಗದ ಶವ ಗೋಚರಿಸಿದ್ದು,
ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆನೆಗಳ ಕಾದಾಟ ದಲ್ಲಿ ಗಾಯಗೊಂಡು ಸಲಗ 3 ದಿನಗಳ ಹಿಂದೆ ಮತಪಟ್ಟಿದೆ. ಕಾದಾಟದ ಕುರುಹು ಸ್ಥಳದಲ್ಲಿ ಕಂಡು ಬಂದಿದೆ. ಮಾಂಸಾಹಾರಿ ಪ್ರಾಣಿಗಳು ಆನೆಯ ಹೊಟ್ಟೆ ಭಾಗ ತಿಂದಿರುವುದು ಪತ್ತೆಯಾಗಿದೆ ಎಂದು ಮಣಿಕಂಠಣ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.