ಮಹೇಶ್ ಪ್ರೌಢಶಾಲೆಯಲ್ಲಿ ವೀರಯೋಧರಿಗೆ ನಮನ
Team Udayavani, Feb 1, 2018, 3:05 PM IST
ಮಹಾನಗರ : ದೇಶಕ್ಕಾಗಿ ಪ್ರಾಣತೆತ್ತ ವೀರಯೋಧರನ್ನು ಸ್ಮರಿಸುವ ಕಾರ್ಯಕ್ರಮ ಕೊಟ್ಟಾರ ಮಹೇಶ್ ಪ್ರೌಢ ಶಾಲೆಯಲ್ಲಿ 69ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ನಡೆಯಿತು.
ಈ ಸಂದರ್ಭ ಮಂಗಳೂರು ಸೈಕ್ಲಿಂಗ್ ಕ್ಲಬ್ ಮತ್ತು ಮಹೇಶ್ ಪ್ರೌಢ ಶಾಲೆ ಜಂಟಿಯಾಗಿ ಸೈಕಲ್ ಜಾಥಾವನ್ನು ಆಯೋಜಿಸಿತು. ಡಿ.ಡಿ.ಪಿ.ಐ. ಕಚೇರಿ ಗೆಜೆಟೆಡ್ ಅಧಿಕಾರಿ ರಮೇಶ್ತುಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಮಹೇಶ್ ಪ್ರೌಢ ಶಾಲಾ ಮೈದಾನದಿಂದ ಮಣ್ಣಗುಡ್ಡದ ವರೆಗೆ ಸುಮಾರು ಐದು ಕಿ.ಮೀ. ವ್ಯಾಪ್ತಿಯನ್ನು ವಿದ್ಯಾರ್ಥಿಗಳು ಸೈಕಲ್ನಲ್ಲಿ ಕ್ರಮಿಸಿ ಹಿಂದಿರುಗಿದರು.
ಪ್ರಶಸ್ತಿ ಪತ್ರ ವಿತರಣೆ
ಮಹೇಶ್ ಪ್ರೌಢ ಶಾಲೆ ಮುಖ್ಯಸ್ಥೆ ದೀಪಾಲಿ ಶೆಣೈ ಅವರು ಸೈಕಲ್ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ