ನಟ್ಟಿಬೈಲು: ರಸ್ತೆ ಕಾಂಕ್ರೀಟ್‌ ಕಾಮಗಾರಿ ಪುನಾರಂಭ 


Team Udayavani, Feb 1, 2018, 3:16 PM IST

1-Feb-16.jpg

ಉಪ್ಪಿನಂಗಡಿ: ನಟ್ಟಿಬೈಲು ರಸ್ತೆಯ ಕಾಮಗಾರಿ ಆರಂಭಿಸಿ ಗುತ್ತಿಗೆದಾರರು ರಸ್ತೆಯನ್ನು ಅಗೆದು ಹಾಕಿ ತೆರಳಿದ್ದರಿಂದ ನಡೆದಾಡಲೂ ಆಗದಂಥ ಸ್ಥಿತಿ ಉಂಟಾಗಿದ್ದ ಬಗ್ಗೆ ‘ಉದಯವಾಣಿ – ಸುದಿನ’ ವರದಿ ಮಾಡಿದ ಬೆನ್ನಲ್ಲೇ ಕಾಮಗಾರಿ ಬಿರುಸಿನಿಂದ ಆರಂಭಗೊಂಡಿದೆ.

ಇದು ಆಸುಪಾಸಿನ ಎರಡು ಶಾಲೆಗಳಿಗೆ ಹಾಗೂ ಹಿರೆಬಂಡಾಡಿ ಗ್ರಾಮಕ್ಕೆ ಸಂಪರ್ಕ ರಸ್ತೆಯಾಗಿದ್ದು, ಹಲವು ಸಮಯದಿಂದ ಹೊಂಡಮಯವಾಗಿತ್ತು. ಇದನ್ನರಿತ ಗ್ರಾ.ಪಂ. ಸದಸ್ಯರಾದ ಚಂದ್ರಶೇಖರ ಮಡಿವಾಳ, ಭಾರತಿ ಪುಷ್ಪಕುಂಜ ಹಾಗೂ ಚಂದ್ರಾವತಿ ಅವರು ಕ್ಷೇತ್ರದ ಶಾಸಕಿ ಶಕುಂತಳಾ ಶೆಟ್ಟಿ ಅವರ ಗಮನಕ್ಕೆ ತಂದು, ಅನುದಾನ ಮಂಜೂರಾತಿಗೆ ಆಗ್ರಹಿಸಿದ್ದರು. ಅದರಂತೆ ಶಾಸಕರು 143 ಮೀ. ಉದ್ದ ಹಾಗೂ 3.5 ಮೀ. ಅಗಲದ ರಸ್ತೆಗೆ ಕಾಂಕ್ರೀಟ್‌ ಹಾಕುವ ಕಾಮಗಾರಿಗೆ 6 ಲಕ್ಷ ರೂ. ಬಿಡುಗಡೆ ಮಾಡಿದ್ದರು.

ಆದರೆ, ಈ ಭಾಗದ ಶಾಲೆಗಳ ವಾರ್ಷಿಕೋತ್ಸವ ನಿಮಿತ್ತ ಕಾಮಗಾರಿ ಪೂರ್ಣಗೊಳಿಸಲು ಸ್ಥಳೀಯರ ಕೋರಿಕೆಯಂತೆ ರಸ್ತೆ ಅಗೆಯಲಾಗಿತ್ತು.

ಅಷ್ಟರಲ್ಲಿ ಕಾರಣಾಂತರದಿಂದ ಕಾಮಗಾರಿ ಸ್ಥಗಿತಗೊಂಡು ಸಮಸ್ಯೆಯಾಗಿತ್ತು. ಈಗ ಮತ್ತೆ ಕಾಮಗಾರಿ ಆರಂಭಗೊಂಡಿದ್ದು, 5 ದಿನಗಳಲ್ಲಿ ಪೂರ್ಣಗೊಳ್ಳಲಿದೆ. 20 ದಿನಗಳ ಕಾಲ ನೀರುಣಿಸಿದ ಬಳಿಕ ಮಾ. 1ರಿಂದ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ಗುತ್ತಿಗೆದಾರ ಪಿ.ಎ. ಉಸ್ಮಾನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Bantwal ಪಣೋಲಿಬೈಲು: 23 ಸಾವಿರ ಕೋಲ ಸೇವೆಗಳ ಬುಕ್ಕಿಂಗ್‌

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.