ಬಜೆಟ್: ಬಡವರ ವಿರೋಧಿ, ಸಿರಿವಂತರ ಪರ: ಮಾಯಾವತಿ ಟೀಕೆ
Team Udayavani, Feb 1, 2018, 4:00 PM IST
ಲಕ್ನೋ : ಇಂದು ಮಂಡಿಸಲ್ಪಟ್ಟ ಕೇಂದ್ರ ಬಜೆಟ್ ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರಕಾರದ ಹಿಂದಿನ ಬಜೆಟ್ನ ಹಾಗೆ ಈ ಬಾರಿಯ ಬಜೆಟ್ ಕೂಡ ಬಡವರ ವಿರೋಧಿಯಾಗಿದ್ದು ಸಿರಿವಂತರ ಪರವಾಗಿದೆ ಎಂದು ಮಾಯಾವತಿ ಪ್ರತಿಕ್ರಿಯಿಸಿದರು.
2014ರ ಲೋಕಸಭಾ ಚುನಾವಣೆಗೆ ಮುನ್ನ ಮೋದಿ ಅವರು ಕೊಟ್ಟಿದ್ದ ಅಚ್ಛೇ ದಿನಗಳ ಭರವಸೆ ಏನಾಯ್ತು ? ಪ್ರಧಾನಿ ಮೋದಿ ಅವರು ದೇಶದ ಜನರ ದಾರಿ ತಪ್ಪಿಸುವ ಭಾಷಣಗಳನ್ನು ಮಾಡುತ್ತಾರೆ ಮತ್ತು ದೊಡ್ಡ ದೊಡ್ಡ ಸಾಧನೆಗಳ ಮಾತನ್ನು ಆಡುತ್ತಾರೆ ಎಂದು ಮಾಯಾವತಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್
Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ