ಕ್ಷೇತ್ರವಾರು ಸಮೀಕ್ಷೆ ವರದಿ ಆಧರಿಸಿ ಟಿಕೆಟ್: ಈಶ್ವರಪ್ಪ
Team Udayavani, Feb 2, 2018, 6:10 AM IST
ಶಿವಮೊಗ್ಗ: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ತಯಾರಿ ನಡೆಸಿದ್ದು ರಾಜ್ಯದೆಲ್ಲೆಡೆ ಪಕ್ಷದ ಗೆಲುವಿಗೆ ಪೂರಕವಾದ ವಾತಾವರಣ ಇದೆ ಎಂದು ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.
ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಇದೆ. ಪಕ್ಷ ಈ ಬಾರಿ ಮತ್ತೂಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವ ಅನುಮಾನವಿಲ್ಲ. ರಾಷ್ಟ್ರೀಯ ಪಕ್ಷವಾಗಿರುವ ಬಿಜೆಪಿಯಲ್ಲಿ ಸ್ಪರ್ಧಾಕಾಂಕ್ಷಿ ಗಳ ಸಂಖ್ಯೆ ಸಹಜವಾಗಿಯೇ ಹೆಚ್ಚಿದೆ. ಆಂತರಿಕವಾಗಿ ಕ್ಷೇತ್ರವಾರು ಸಮೀಕ್ಷಾ ಕಾರ್ಯ ನಡೆಸಲಾಗುತ್ತಿದೆ. ಸಮೀಕ್ಷೆ ವರದಿ ಆಧರಿಸಿ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಮಾಡಲಿದ್ದಾರೆ ಎಂದರು.
ಪಕ್ಷದ ವತಿಯಿಂದ ರಾಜ್ಯದ ವಿವಿಧೆಡೆ ಸಮಾವೇಶ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ 4 ಸ್ಥಳಗಳಲ್ಲಿ ಪರಿಶಿಷ್ಟ ಜಾತಿ, ವರ್ಗದವರ ಸಮಾವೇಶ ಹಾಗೂ ಶಿವಮೊಗ್ಗ ಸೇರಿದಂತೆ 4 ಸ್ಥಳಗಳಲ್ಲಿ ಮಹಿಳಾ ಸಮಾವೇಶ ನಡೆಯಲಿದೆ. ದಾವಣಗೆರೆಯಲ್ಲಿ ರೈತ ಸಮಾವೇಶ ನಡೆಸಲು ಯೋಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ