ಲುಂಗಿ ಮಾರಿ ದೊಡ್ಡವರಾಗಿ!


Team Udayavani, Feb 2, 2018, 11:40 AM IST

20-19.jpg

ಯುವಕರು ಸ್ವಉದ್ಯೋಗ ಮಾಡಿದರೆ ಭವಿಷ್ಯ ಚೆನ್ನಾಗಿರುತ್ತದೆ ಎಂಬ ಸಂದೇಶವನ್ನು ಸಿನಿಮಾ ತಂಡವೊಂದು ಲುಂಗಿ ಮೂಲಕ ಹೇಳಲು ಹೊರಟಿದೆ! ಲುಂಗಿ ಮತ್ತು ಸ್ವ ಉದ್ಯೋಗಕ್ಕೆ ಏನು ಸಂಬಂಧ ಎಂದು ನೀವು ಕೇಳಬಹುದು. ಹೊಸಬರ ತಂಡ ಇಡೀ ಸಿನಿಮಾದಲ್ಲಿ ಲುಂಗಿಯ ಮಹತ್ವವನ್ನು ಹೇಳಲು ಹೊರಟಿದೆ. ಆ ಸಿನಿಮಾಕ್ಕೆ ಅವರಿಟ್ಟ ಹೆಸರು ಕೂಡಾ “ಲುಂಗಿ’. ಏನಿದು ಚಿತ್ರದ ಟೈಟಲ್‌ ವಿಚಿತ್ರವಾಗಿದೆಯಲ್ಲ ಎಂದು ನೀವಂದುಕೊಳ್ಳಬಹುದು. ಆದರೆ, ಚಿತ್ರತಂಡ ಮಾತ್ರ ಆ ಟೈಟಲ್‌ನಡಿ ಸಿನಿಮಾ ಮಾಡಿ ಖುಷಿಯಾಗಿದೆ. ಮಂಗಳೂರಿನ ಅಕ್ಷಿತ್‌ ಶೆಟ್ಟಿ ಈ ಚಿತ್ರದ ನಿರ್ದೇಶಕರು.

ಇಂಜಿನಿಯರಿಂಗ್‌ ಓದಿರುವ ನಾಯಕನಿಗೆ ಸ್ವಂತ ಉದ್ಯೋಗ ಮಾಡಬೇಕೆಂಬ ಆಸೆ ಇರುತ್ತದೆಯಂತೆ. ಹಾಗಾಗಿ, ತಂದೆ ಕೊಡಿಸಿರುವ ಕೆಲಸಕ್ಕೂ ಹೋಗದೇ ನಿರುದ್ಯೋಗಿಯಾಗಿರುತ್ತಾನಂತೆ. ಇಂತಿಪ್ಪ ನಾಯಕನಿಗೆ ಲವ್‌ ಆಗುತ್ತದೆ. ಜವಾಬ್ದಾರಿಯೂ ಹೆಚ್ಚುತ್ತದೆ. ಹಾಗಾಗಿ, ನಾಯಕ ಲುಂಗಿ ಬಿಝಿನೆಸ್‌ ಆರಂಭಿಸಿ ಅದರಲ್ಲಿ ಉನ್ನತ ಪ್ರಗತಿ ಸಾಧಿಸುತ್ತಾನಂತೆ. ನಿರ್ದೇಶಕರು ಹೇಳುವಂತೆ  ಇದು ಎಲ್ಲಾ ಕಾಲಕ್ಕೂ ಹೊಂದಿಕೆಯಾಗುವಂತಹ ಕಥೆಯಾಗಿದ್ದು, ಯುವಕರು ಸ್ವ ಉದ್ಯೋಗ ಮಾಡಿದರೆ ಭವಿಷ್ಯದಲ್ಲಿ ಒಳ್ಳೆಯದಾಗುತ್ತದೆ ಎಂಬ ಅಂಶದ ಜೊತೆಗೆ ಯಕ್ಷಗಾನ ಕಲೆ ಉಳಿಸಿ ಎಂಬ ಸಂದೇಶವನ್ನು ಹೇಳಲಾಗಿದೆಯಂತೆ.

ಈಗಾಗಲೇ ಎರಡು ತುಳು ಸಿನಿಮಾಗಳನ್ನು ನಿರ್ಮಿಸಿರುವ ಮುಖೇಶ್‌ ಹೆಗ್ಡೆ ಈ ಚಿತ್ರದ ನಿರ್ಮಾಪಕರು. ಚಿತ್ರದಲ್ಲಿ ನಿರ್ಮಾಪಕರ ಮಗ ಪ್ರಣವ್‌ ಹೆಗ್ಡೆ ನಾಯಕರಾಗಿ ನಟಿಸಿದ್ದಾರೆ. ಕ್ಯಾಮರಾ ಮುಂದೆ ನಿಲ್ಲುವ ಮೊದಲು “ಒಂದು ಮೊಟ್ಟೆಯ ಕಥೆ’ಯ ರಾಜ್‌ ಬಿ ಶೆಟ್ಟಿಯವರಿಂದ ನಟನೆಯ ತರಬೇತಿ ಪಡೆದಿದ್ದಾರಂತೆ. ಚಿತ್ರದಲ್ಲಿ ನಾಯಕಿಯರಾಗಿ ಅಹಲ್ಯ ಸುರೇಶ್‌ ಹಾಗೂ ರಾಧಿಕಾ ರಾವ್‌ ನಟಿಸಿದ್ದಾರೆ. ಅರ್ಜುನ್‌ ಲೂಯಿಸ್‌ ಕತೆ ಬರೆದು ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. ಚಿತ್ರಕ್ಕೆ  ಪ್ರಸಾದ್‌.ಕೆ.ಶೆಟ್ಟಿ ಸಂಗೀತ, ರಾಜ್‌.ಪಿ.ಜಾನ್‌ ಛಾಯಾಗ್ರಹಣ, ಮನು ಶೇಡಿಗಾರ್‌  ಸಂಕಲನವಿದೆ.  ಚಿತ್ರದಲ್ಲಿ  ವಿ.ಮನೋಹರ್‌, ದೀಪಕ್‌ ರೈ, ರೂಪಾ ವರ್ಕಾಡಿ, ಜಯ ಕೃಷ್ಣನ್‌  ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.