ಬಹುತೇಕ ಬಗೆಹರಿದ ಗೊಂದಲ!


Team Udayavani, Feb 2, 2018, 12:31 PM IST

Punith-Rajkumar-(4).jpg

ಪುನೀತ್‌ ರಾಜಕುಮಾರ್‌ ಹೊಸ ಚಿತ್ರದ ಕುರಿತ ಗೊಂದಲ ಬಗೆಹರಿದಂತೆ ಕಾಣುತ್ತಿದೆ. ಸದ್ಯಕ್ಕೆ ಪುನೀತ್‌ ಕೈಯಲ್ಲಿ ಮೂರು ಚಿತ್ರಗಳಿದ್ದು, ಆ ಪೈಕಿ ಯಾವುದನ್ನು ಅವರು ಮೊದಲು ಕೈಗೆತ್ತಿಕೊಳ್ಳುತ್ತಾರೆ ಎಂಬ ಗೊಂದಲ ಮತ್ತು ಕುತೂಹಲ ಎಲ್ಲರಿಗೂ ಇತ್ತು. ಈ ಸಂಬಂಧ ಎಲ್ಲರೊಂದಿಗೆ ಚರ್ಚೆ ನಡೆಸಿ, ಫೆಬ್ರವರಿ ಮೊದಲ ವಾರದ ಹೊತ್ತಿಗೆ ಒಂದು ತೀರ್ಮಾನಕ್ಕೆ ಬಂದು ಪ್ರಕಟಿಸುವುದಾಗಿ ಪುನೀತ್‌ ಹೇಳಿದ್ದರು.

ಮೂಲಗಳ ಪ್ರಕಾರ, ಈ ಸಂಬಂಧ ಪುನೀತ್‌ ತೀರ್ಮಾನಕ್ಕೆ ಬಂದಿದ್ದು, ಮೊದಲು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಚಿತ್ರವನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆಯಂತೆ. ಹೌದು, ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ ಮತ್ತು ಪವನ್‌ ಒಡೆಯರ್‌ ನಿರ್ದೇಶನದ ಚಿತ್ರವನ್ನು ಪುನೀತ್‌ ಮೊದಲು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಅದಕ್ಕೆ ಪೂರಕವೆಂಬಂತೆ, ಶಶಾಂಕ್‌ ನಿರ್ದೇಶನದಲ್ಲಿ ಪುನೀತ್‌ ಅಭಿನಯಿಸಬೇಕಿದ್ದ ಚಿತ್ರವು ಮುಂದಕ್ಕೆ ಹೋಗಿದ್ದು, ಅದಕ್ಕೂ ಮುನ್ನ “ತಾಯಿಗೆ ತಕ್ಕ ಮಗ’ ಚಿತ್ರವನ್ನು ಶಶಾಂಕ್‌ ನಿರ್ದೇಶಿಸಲಿದ್ದಾರೆ. ಇನ್ನು ನಿರ್ದೇಶಕ ಸಂತೋಷ್‌ ಆನಂದರಾಮ್‌, ಈ ಹಿಂದೆಯೇ ಜೂನ್‌ನಲ್ಲಿ ಪುನೀತ್‌ ಅವರ ಚಿತ್ರವನ್ನು ನಿರ್ದೇಶಿಸುವುದಾಗಿ ಹೇಳಿದ್ದರು. ಅಲ್ಲಿಗೆ ಉಳಿದಿದ್ದು ರಾಕ್‌ಲೈನ್‌ ಚಿತ್ರ ಮಾತ್ರ.

ಹಲವು ವರ್ಷಗಳಿಂದ ಪುನೀತ್‌ ಅವರ ಡೇಟ್‌ಗಾಗಿ ರಾಕ್‌ಲೈನ್‌ ವೆಂಕಟೇಶ್‌ ಕಾಯುತ್ತಿದ್ದರು. ಪುನೀತ್‌ ಸಹ ಬೇರೆ ಚಿತ್ರಗಳಲ್ಲಿ ತೊಡಗಿಸಿಕೊಂಡ ಕಾರಣ, ರಾಕ್‌ಲೈನ್‌ ನಿರ್ಮಾಣದ ಚಿತ್ರದಲ್ಲಿ ನಟಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿ, ರಾಕ್‌ಲೈನ್‌ಗೆ ಮೊದಲ ಪ್ರಾಶಸ್ತ್ಯವನ್ನು ಪುನೀತ್‌ ನೀಡಿದ್ದಾರೆ ಮತ್ತು ರಾಕ್‌ಲೈನ್‌ ನಿರ್ಮಾಣದ ಚಿತ್ರದಲ್ಲೇ ಮೊದಲು ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಲ್ಲಿಗೆ ಪುನೀತ್‌ ಅವರ ಮುಂದಿನ ಚಿತ್ರವನ್ನು ಯಾರು ನಿರ್ಮಿಸಿ, ನಿರ್ದೇಶಿಸುತ್ತಾರೆ ಎಂಬ ಗೊಂದಲಕ್ಕೆ ಬಹುತೇಕ ತೆರೆ ಬಿದ್ದಂತಾಗಿದೆ. ಪುನೀತ್‌ ಹೊಸ ಚಿತ್ರವನ್ನು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಿಸುತ್ತಿದ್ದು, ಪವನ್‌ ಒಡೆಯರ್‌ ನಿರ್ದೇಶಿಸಲಿದ್ದಾರೆ. ಚಿತ್ರವು ಮಾರ್ಚ್‌ನಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ. ಚಿತ್ರದ ಹೆಸರೇನು, ಯಾರೆಲ್ಲಾ ನಟಿಸುತ್ತಾರೆ ಎಂಬ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.