ಪಾಲಘರ್‌ನಲ್ಲಿ ಮರಕ್ಕೆ ಕಾರು ಢಿಕ್ಕಿ: ಐವರ ದಾರುಣ ಸಾವು


Team Udayavani, Feb 7, 2018, 10:56 AM IST

Accident1-700.jpg

ಮುಂಬಯಿ : ಇಂದು ನಸುಕಿನ ವೇಳೆ ನೆರೆಯ ಪಾಲಘರ್‌ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಧಾವಿಸುತ್ತಿದ್ದ  ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. 

ಕಾರು ವದ್ರಾಯಿ ಗ್ರಾಮದಿಂದ ಪಾಲಘರ್‌ ಪಟ್ಟಣಕ್ಕೆ ತೆರಳುತ್ತಿತ್ತು. ಪಾಟಿಲ್‌ವಾಡಿ ಸಮೀಪ ನಸುಕಿನ 3 ಗಂಟೆಯ ಹೊತ್ತಿಗೆ ಕಾರಿನ ಚಾಲಕನಿಗೆ ನಿಯಂತ್ರಣ ತಪ್ಪಿದ ಕಾರಣ ಅದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನತದೃಷ್ಟ ಕಾರಿನಲ್ಲಿದ್ದ ಎಲ್ಲರೂ 25ರಿಂದ 30ರ ಹರೆಯದವರಾಗಿದ್ದು ಅಪಘಾತ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ಬಹುತೇಕ ಕ್ಷೀಣವಾಗಿದ್ದುದರಿಂದ ಸ್ಥಳೀಯರಿಂದಾಗಲೀ ಅಥವಾ ಯಾರಿಂದಲಾದರೂ ಆಗಲೀ ನೆರವು ಸಿಗದೇ ಹೋಯಿತು ಎಂದು ಪೊಲೀಸರು ಹೇಳಿದರು. 

ಅಪಘಾತ ಸಂಭವಿಸಿದ ಸ್ವಲ್ಪ ಹೊತ್ತಿನ ಬಳಿಕ ಈ ಮಾರ್ಗವಾಗಿ ಸಾಗಿ ಕಾರೊಂದರ ಚಾಲಕನು ಪೊಲೀಸರಿಗೆ ಮಾಹಿತಿ ನೀಡಿದ. ನತದೃಷ್ಟ ಕಾರಿನ ಐವರೂ ಮೃತ ಪ್ರಯಾಣಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪಾಲಘರ್‌ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಶತಪತಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. 

ಟಾಪ್ ನ್ಯೂಸ್

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು

13

UV Fusion: ಅರಿತು ಬಾಳಲು… ಬದುಕು ಬಂಗಾರ…

12-uv-fusion

Water: ನೀರನ್ನು ಮಿತವಾಗಿ ಬಳಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Floor Test: ವಿಶ್ವಾಸ ಮತ ಸಾಬೀತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಪತ್ರ ಬರೆದ ದುಷ್ಯಂತ್ ಚೌಟಾಲ

Delhi Police; 9 people belonging to Lawrence Bishnoi-Goldy Brar gang arrested

Delhi Police; ಲಾರೆನ್ಸ್ ಬಿಷ್ಣೋಯ್-ಗೋಲ್ಡಿ ಬ್ರಾರ್ ಗ್ಯಾಂಗ್‌ ಗೆ ಸೇರಿದ 9 ಜನರ ಬಂಧನ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

Shimoga; ಕಾಂಗ್ರೆಸ್ ತುಷ್ಟೀಕರಣದಿಂದ ಪೊಲೀಸರ ಮಾನಸಿಕ ಸ್ಥಿತಿ ಹಾಳಾಗಿದೆ: ಆರಗ ಜ್ಞಾನೇಂದ್ರ

14-uv-fusion

UV Fusion: ಶಾಂಭವಿಯ ಮಡಿಲಲ್ಲಿ

ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

ಲೈಂಗಿಕ ದೌರ್ಜನ್ಯ ಎಸಗಿದ ಆರೋಪ.. ರಾಜ್ಯಪಾಲರಿಂದ ರಾಜಭವನದ CCTV ದೃಶ್ಯ ಬಹಿರಂಗ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Two Sandeshkhali women withdraw complaint

Sandeshkhali; ಖಾಲಿ ಪತ್ರಕ್ಕೆ ಸಹಿ ಹಾಕಿಸಿದ್ದರು…: ಅತ್ಯಾಚಾರ ದೂರು ಹಿಂಪಡೆದ 2 ಮಹಿಳೆಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.