ಪಹಣಿ ಪತ್ರ ಆನ್‌ಲೈನ್‌ನಲ್ಲಿ  ಲಭ್ಯ


Team Udayavani, Feb 8, 2018, 8:15 AM IST

32.jpg

ಉಡುಪಿ/ಮಂಗಳೂರು: ಆದಾಯ ಪ್ರಮಾಣ ಪತ್ರವನ್ನು ಆನ್‌ಲೈನ್‌ ಮೂಲಕ ಪಡೆದುಕೊಳ್ಳುವ ಮಾದರಿಯಲ್ಲೆ ಸಾರ್ವಜನಿಕರು ಹಾಗೂ ರೈತರು ಇನ್ನು ಮುಂದೆ ಪಹಣಿ ಪತ್ರಗಳನ್ನು ಆನ್‌ಲೈನ್‌ ಮೂಲಕ ಪಡೆದುಕೊಳ್ಳಬಹುದಾಗಿದೆ.

ಕೃಷಿ ಚಟುವಟಿಕೆಗಳಿಗೆ ಬ್ಯಾಂಕ್‌ನಿಂದ ಸಾಲ ಪಡೆಯಲು ಬೆಳೆ ವಿಮೆ ಪಡೆಯಲು ಹಾಗೂ ಇನ್ನಿತರ ಸರಕಾರದ ಸೌಲಭ್ಯ ಪಡೆಯಲು ಅಗತ್ಯವಾದ ಪಹಣಿಗಾಗಿ ಸಾರ್ವಜನಿಕರು ಹಾಗೂ ರೈತರು ತಹಶೀಲ್ದಾರ್‌ ಕಚೇರಿ, ನಾಡ ಕಚೇರಿ ಗಳಲ್ಲಿ ಇಡೀ ದಿನ ಸರತಿ ಸಾಲಿನಲ್ಲಿ ಕಾಯುವುದನ್ನು ತಪ್ಪಿ ಸುವುದಕ್ಕಾಗಿ ಹಾಗೂ ಕ್ಷಣಾರ್ಧದಲ್ಲಿ ಪಹಣಿ ಪತ್ರವನ್ನು ದೂರಕಿಸುವ ಉದ್ದೇಶದಿಂದ ಸರಕಾರವು “ಐ Rಖಇ” ಎಂಬ ವಿಶೇಷ ತಂತ್ರಾಂಶವನ್ನು ಪರಿಚಯಿಸಿದೆ.

ಅದರಂತೆ ಕಂಪ್ಯೂಟರ್‌, ಪ್ರಿಂಟರ್‌ ಮತ್ತು ಇಂಟರ್‌ನೆಟ್‌ ಸಂಪರ್ಕ ಹೊಂದಿರುವವರು ಅಥವಾ ಸೈಬರ್‌ ಕೆಫೆ ಅಥವಾ ಎಲ್ಲೆಂದರಲ್ಲಿ ಯಾವುದೇ ಸಮಯದಲ್ಲಿ ಆನ್‌ ಲೈನ್‌ ಮೂಲಕ ಪಹಣಿ ಪಡೆಯಬಹುದಾಗಿದೆ. http:/landrecords.karnataka.gov.in ತಾಣಕ್ಕೆ ಭೇಟಿ ನೀಡಿ ಹೆಸರು, ಮೊಬೈಲ್‌ ಸಂಖ್ಯೆ, ಇ-ಮೇಲ್‌ ಐಡಿ, ಆಧಾರ್‌ ಸಂಖ್ಯೆ, ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್‌ ನಮೂ ದಿಸಿ ಡೆಬಿಟ್‌ ಕಾರ್ಡ್‌, ಆನ್‌ಲೈನ್‌ ಬ್ಯಾಂಕಿಂಗ್‌ ಸಹಿತ ಲಭ್ಯವಿರುವ ಹಣ ಪಾವತಿಸುವ ಆಯ್ಕೆಗಳನ್ನು ಬಳಸಿ ರೂ. 10 ಪಾವತಿಸಿ ನಿಮಿಷಗಳಲ್ಲಿ ಖಾಲಿ ಹಾಳೆಯಲ್ಲಿ ಪಹಣಿ ಪಡೆಯಬಹುದಾಗಿದೆ ಎಂದು ಡಿಸಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.