ಶಿಶಿರ್‌ ಹೊಸ ದರ್ಬಾರ್‌; LLB ಹುಡುಗನ ಭೂತಕಾಲದ ದೊಡ್ಡಸ್ಥಿಕೆ


Team Udayavani, Feb 8, 2018, 2:48 PM IST

Shishir-(1).jpg

ಕೆಲವೊಮ್ಮೆ ಅದೃಷ್ಟ ಅನ್ನೋದು ಹುಡುಕಿ ಬಂದರೆ, ಅದು ಯಾರೇ ಆಗಿರಲಿ ಎತ್ತರೆತ್ತರಕ್ಕೆ ಹೋಗುತ್ತಲೇ ಇರುತ್ತಾರೆ. ಇಲ್ಲೀಗ ಹೇಳಹೊರಟಿರುವುದು ಅದೃಷ್ಟದ ಹುಡುಗನ ಬಗ್ಗೆ. ಆ ಅದೃಷ್ಟದ ಹುಡುಗ ಬೇರಾರೂ ಅಲ್ಲ, ಮುಂದಿನ ವಾರ ಬಿಡುಗಡೆಗೆ ಸಜ್ಜಾಗಿರುವ “ಮಿಸ್ಟರ್‌ ಎಲ್‌ ಎಲ್‌ಬಿ’ ಚಿತ್ರದ ನಾಯಕ ಶಿಶಿರ್‌. 

ಶಿಶಿರ್‌ “ಮಿ.ಎಲ್‌ಎಲ್‌.ಬಿ’ ಚಿತ್ರದ ಮೂಲಕ ಸಿನಿಮಾಗೆ ಎಂಟ್ರಿಕೊಟ್ಟವರು. ಆ ಚಿತ್ರವೀಗ ಮುಂದಿನ ವಾರ ಬಿಡುಗಡೆಗೆ ಸಜ್ಜಾಗಿದೆ. “ಬಿಲ್‌ ಗೇಟ್ಸ್‌’ ಎಂಬ ಇನ್ನೊಂದು ಚಿತ್ರದಲ್ಲೂ ಶಿಶಿರ್‌ ಸದ್ದಿಲ್ಲದೆ ನಟಿಸಿದ್ದಾರೆ. ಅದಾಗಲೇ ಚಿತ್ರೀಕರಣ ಸಂಪೂರ್ಣಗೊಂಡಿದೆ.

ಒಂದು ಹಾಡು ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ ಚಿತ್ರತಂಡ. ಈ ಎರಡು ಚಿತ್ರಗಳು ಬಿಡುಗಡೆ ಹಂತಕ್ಕೆ ಬಂದಿರುವಾಗಲೇ ಶಿಶಿರ್‌, “ಭೂತಕಾಲದ ದರ್ಬಾರ್‌’ ಎಂಬ ಚಿತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ಮಂಜು ನಿರ್ದೇಶಕರು. ಇದು ಇವರ ಮೊದಲ ಚಿತ್ರ. ಶೇ.40 ರಷ್ಟು ಚಿತ್ರೀಕರಣ ಮಾಡಿರುವ ನಿರ್ದೇಶಕರು, ಈ ಚಿತ್ರದ ಮೂಲಕ ಥ್ರಿಲ್ಲರ್‌ ಮತ್ತು ಸೈಕಲಾಜಿಕಲ್‌  ಅಂಶಗಳನ್ನಿಟ್ಟುಕೊಂಡು ಕಥೆ ಹೇಳಹೊರಟಿದ್ದಾರಂತೆ.

ನಾಯಕನ ಸುತ್ತ ನಡೆಯುವ ಕಥೆಯನ್ನು ಹೊಸ ರೀತಿಯಲ್ಲಿ ತೋರಿಸುವ ಪ್ರಯತ್ನ ಮಾಡುತ್ತಿರುವ ನಿರ್ದೇಶಕರು, ನಾಯಕ ತನ್ನ ಜೀವನದಲ್ಲಿ ಮರೆತಿರುವ ಘಟನೆಗಳು ಪುನರಾವರ್ತನೆಗೊಂಡಾಗ, ಏನೆಲ್ಲಾ ಆಗುತ್ತೆ ಎಂಬುದು ಚಿತ್ರದ ಸಾರಾಂಶ. ಐಶ್ವರ್ಯ ಸಿಂಧೋಗಿ ಈ ಚಿತ್ರಕ್ಕೆ ನಾಯಕಿಯಾಗಿ ನಟಿಸಿದ್ದಾರೆ. 

ಶಂಕರ್‌ ಕ್ಯಾಮೆರಾ ಹಿಡಿದರೆ, ನೊಬಿನ್‌ಪಾಲ್‌ ಅವರು ಸಂಗೀತ ನೀಡುತ್ತಿದ್ದಾರೆ. ಶಿಶಿರ್‌ ಸದ್ಯಕ್ಕೆ “ಮಿ.ಎಲ್‌ಎಲ್‌ಬಿ’ ಚಿತ್ರವನ್ನು ಎದುರು ನೋಡುತ್ತಿದ್ದಾರೆ. ಈ ಚಿತ್ರದ ಮೇಲೆ ಸಾಕಷ್ಟು ನಂಬಿಕೆ ಇಟ್ಟಿರುವ ಶಿಶಿರ್‌ಗೆ, ಒಳ್ಳೆಯ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿರುವ ಖುಷಿ ಇದೆ. ಸಿನಿಮಾ ಮಾಡಿದರೂ ಕಿರುತೆರೆ ನಂಟು ಬಿಡುವುದಿಲ್ಲ ಎನ್ನುವ ಶಿಶಿರ್‌, ಈಗಲೂ “ಕುಲವಧು’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. “ಕಿರುತೆರೆ ನನಗೆ ಅತ್ಯಂತ ತೃಪ್ತಿ ಕೊಟ್ಟ ಕ್ಷೇತ್ರ. ಸಿನಿಮಾ ಅವಕಾಶ ಬಂದಾಗ, ನಿರ್ದೇಶಕ “ಮಿಲನ’ ಪ್ರಕಾಶ್‌ ಅವರು ಡೇಟ್‌ ಹೊಂದಾಣಿಕೆ ಮಾಡಿಕೊಂಡು ಸಿನಿಮಾ ಮಾಡಲು ಸಹಾಯ ಮಾಡಿದ್ದಾರೆ ‘ ಎನ್ನುವುದನ್ನು ಮರೆಯುವುದಿಲ್ಲ ಶಿಶಿರ್‌.

ಟಾಪ್ ನ್ಯೂಸ್

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.