ದೇವರ ಉತ್ಸವಕ್ಕೆ ವೀಣಾ ವಾದನದ ಮೆರಗು 


Team Udayavani, Feb 9, 2018, 8:15 AM IST

1.jpg

ಬಾರಕೂರು ಧರ್ಮಶಾಲೆ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದ ಉತ್ಸವದಲ್ಲಿ ವಿದುಷಿ ಶುಭಶ್ರೀ ಅಡಿಗ ಮೂಡುಕೇರಿ ಮತ್ತು ಬಳಗದವರಿಂದ ವೀಣಾ ವಾದನ ಕಛೇರಿ ಜರುಗಿತು. ಆದಿತಾಳ ನವರಾಗ ಮಾಲಿಕ ವರ್ಣದಲ್ಲಿ ಪ್ರಾರಂಭವಾದ ಕಛೇರಿಯು ನಾಟ ರಾಗದಲ್ಲಿ ಮಹಾಗಣಪತಿಂ, ಹಂಸನಾದ ರಾಗದಲ್ಲಿ ಉಂಟುರೀತಿಕೋಲು, ಶ್ರೀ ರಾಗದಲ್ಲಿ ಎಂದರೋ ಮಹಾನುಭಾವಲೂ, ಹಿಂದೋಳ ರಾಗದಲ್ಲಿ ನೀರಜಾಕ್ಷಿ ಕಾಮಾಕ್ಷಿ, ಕಲ್ಯಾಣಿ ರಾಗ ಆದಿತಾಳದಲ್ಲಿ ಫ‌ುಶನ್‌ ಮನಸೂರೆಗೊಂಡಿತು. ಅಭೇರಿ ರಾಗದಲ್ಲಿ ಅಂಬಿಗಾ ನಾ ನಿನ್ನ ನಂಬಿದೆ, ಸಿಂಧು ಭೈರವಿ ರಾಗದಲ್ಲಿ ತಂಬೂರಿ ಮೀಟಿದವ, ಹಾಗೂ ಕೊನೆಯಲ್ಲಿ ಅಯಿಗಿರಿ ನಂದಿನಿ ಸ್ತೋತ್ರ, ಗಣೇಶ ಸ್ತುತಿ, ಭಾಗ್ಯದ ಲಕ್ಷ್ಮಿಬಾರಮ್ಮ ಪದ್ಯದೊಂದಿಗೆ ಮಂಗಲವನ್ನು ನುಡಿಸಿ ಕಛೇರಿಯನ್ನು ಮುಗಿಸಲಾಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಬಾಲಚಂದ್ರ ಭಾಗವತ್‌ ಉಡುಪಿ, ತಬಲವಾದನದಲ್ಲಿ ಗುರುದತ್‌ ನಾಯಕ್‌ ಉಡುಪಿ, ರಿದಂ ಪ್ಯಾಡ್‌ ವಾದನದಲ್ಲಿ ಕಾರ್ತಿಕ್‌ ಇನ್ನಂಜೆ ಹಾಗೂ ತಾಳದಲ್ಲಿ ಕೃಪಾಸುದೇಶ್‌ ಮಣಿಪಾಲ ಸಹಕರಿಸಿದರು. ದೇವಸ್ಥಾನದ ವರ್ಷಾವಧಿ ಉತ್ಸವದಲ್ಲಿ ಎರಡು ತಾಸಿಗೂ ಅಧಿಕ ಹೊತ್ತು ವೀಣಾ ವಾದನ ಕಛೇರಿ ಜರಗಿದ್ದು ಒಂದು ದಾಖಲೆ. 

ಅನಂತಪದ್ಮನಾಭ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.