ಮಾರುತಿ ಸುಜುಕಿ 3ನೇ ಆವೃತ್ತಿಯ ಸ್ವಿಫ್ಟ್ ಕಾರು ಬಿಡುಗಡೆ


Team Udayavani, Feb 9, 2018, 12:05 PM IST

maq-3.jpg

ಮಂಗಳೂರು : ಮಾರುತಿ ಸುಜುಕಿ 3ನೇ ಆವೃತ್ತಿಯ ಸ್ವಿಫ್ಟ್ ಕಾರನ್ನು ನಗರದ ಕುಂಟಿಕಾನ ಜಂಕ್ಷನ್‌ನ ಭಾರತ್‌ ಆಟೋ ಕಾರ್ ಕಚೇರಿಯಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.

ಭಾರತ್‌ ಆಟೋ ಕಾರ್ ಮಂಗಳೂರು ಆಡಳಿತ ನಿರ್ದೇಶಕ ಸುಧೀರ್‌ ಎಂ. ಪೈ ಮಾತನಾಡಿ, ಸ್ವಿಫ್ಟ್ ಮೊದಲ ಆವೃತ್ತಿಯನ್ನು 2005 ರಲ್ಲಿ ಬಿಡುಗಡೆ ಮಾಡಿದ್ದೆವು. ಮಂಗಳೂರಿ ನಲ್ಲಿ ಸುಮಾರು 10,000 ಸ್ವಿಫ್ಟ್ ಕಾರು ಚಲಿಸುತ್ತಿವೆ. 3ನೇ ಆವೃತ್ತಿಯ ಸ್ವಿಫ್ಟ್ ಕಾರು ಈಗ ಬಿಡುಗಡೆಗೊಂಡಿದ್ದು, ಈಗಾಗಲೇ 150ಕ್ಕೂ ಹೆಚ್ಚಿನ ಕಾರುಗಳು ಬುಕ್ಕಿಂಗ್‌ ಆಗಿವೆ ಎಂದರು.

ಸೀನಿಯರ್‌ ಸೇಲ್ಸ್‌ ಮ್ಯಾನೇಜರ್‌ ಡೆನ್ನಿಸ್‌ ಗೊನ್ಸಾಲ್ವಿಸ್‌ ಮಾತನಾಡಿ, ಬಿಡುಗಡೆಯಾದ ಮೊದಲ ವರ್ಷವೇ 60,000 ಸ್ವಿಫ್ಟ್ ಕಾರುಗಳು ಮಾರಾಟವಾಗಿವೆ. ಎರಡು ಬಾರಿ ಇಂಡಿಯನ್‌ ಕಾರ್‌ ಎಟ್‌ ದಿ ಇಯರ್‌ ಅವಾರ್ಡ್‌ಲಭಿಸಿದೆ. 2017ರಲ್ಲಿ ಒಟ್ಟು 16 ಲಕ್ಷ ಸ್ವಿಫ್ಟ್ ಕಾರು ಮಾರಾಟವಾಗಿವೆ ಎಂದರು.

ಕಾರ್ತಿಕ್‌ ಪುತ್ರನ್‌ ಕಾರಿನ ವೈಶಿಷ್ಟವನ್ನು ವಿವರಿಸಿ, ಸ್ವಿಫ್ಟ್ 3ನೇ ಆವೃತ್ತಿಯ ಕಾರು ಅತ್ಯಾಧುನಿಕ ವೈಶಿಷ್ಟ್ಯವನ್ನು ಹೊಂದಿದೆ. 7 ಇಂಚ್‌ ಟಚ್‌ ಸ್ಕ್ರೀನ್‌ ರಿವರ್ಸ್‌ ಕೆಮರಾ, ಫೋಟಿಂಗ್‌ ರೂಫ್‌, ಪೊಲೋಮಿ ಹೋಮ್‌ ಹೆಡ್‌ ಲ್ಯಾಂಪ್‌, ಆಟೋಮ್ಯಾಟಿಕ್‌ ಎ.ಸಿ., ಬ್ಲಾಕ್‌ ಕಾರ್ಬನ್‌ ಕಾಕ್‌ಪಿಟ್‌ ಡಿಸೈನ್‌, ಎಲ್‌ಇಡಿ ಕಾಂಬಿನೇಷನ್‌ ಟೈಲ್‌ ಲೈಟ್‌, ಅಟೋಮ್ಯಾಟಿಕ್‌ ಮ್ಯಾನುವಲ್‌ ಗೇರ್‌ ಹೊಂದಿದೆ ಎಂದು ವಿವರಿಸಿದರು. 

ಉದ್ಯಮಿ ಬಿ.ಎಸ್‌. ಶೆಟ್ಟಿ, ಭಾರತ್‌ ಆಟೋ ಕಾರ್ನ ಅಧ್ಯಕ್ಷ ಸುಬ್ರಾಯ ಎಂ. ಪೈ, ನಿರ್ದೇಶಕ ಆನಂದ್‌ ಜಿ. ಪೈ, ಪ್ರಧಾನ ವ್ಯವಸ್ಥಾಪಕ ವಿಶ್ವ ಕುಮಾರ್‌, ಸೇಲ್ಸ್‌ ಮ್ಯಾನೇಜರ್‌ ಶಿವಕೀರ್ತಿ ಮೊದಲಾದವರು ಉಪಸ್ಥಿತರಿದ್ದರು. ಸುಜ್ಞಾನ್‌ ಜೆ. ಶಾಂತಿ ನಿರೂಪಿಸಿ, ಕಿಶೋರ್‌ ಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ

Bantwal ತುಂಬೆ ತಿರುವಿನಲ್ಲಿ ಪಿಕ್‌ ಅಪ್‌ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.