ಪರ ಸ್ತ್ರೀ ಸಂಗ;ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಬರ್ಬರ ಹತ್ಯೆ
Team Udayavani, Feb 9, 2018, 2:41 PM IST
ಮೈಸೂರು: ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಮರ್ಮಾಂಗ ಕತ್ತರಿಸಿ ಬರ್ಬರವಾಗಿ ಹತ್ಯೆಗೈದ ಘಟನೆ ಹುಣಸೂರಿನ ರಂಗನಾಥ ಬಡಾವಣೆಯಲ್ಲಿ ನಡೆದಿದೆ.
45 ವರ್ಷದ ಮಹೇಶ್ ಎಂಬಾತ ಹತ್ಯೆಗೀಡಾದ ವ್ಯಕ್ತಿಯಾಗಿದ್ದು ಈತ ವಿವಾಹವಾಗಿದ್ದರೂ ಪರಸ್ತ್ರೀ ಯೊಂದಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.
ಮಹೇಶ್ ಪತ್ನಿಯ ಕಡೆಯವರು ಇನ್ನೊಂದು ಮದುವೆಯಾಗಿದ್ದಾನೆ ಎಂದು ಆಕ್ರೋಶಗೊಂಡು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮನೆಯ ಹೊರಗೆ ಮಲಗಿದ್ದ ಮಹೇಶ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಹುಣಸೂರು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ