ಪ್ರಕೃತಿ ವಿಸ್ಮಯಗಳ ನಡುಗಡ್ಡೆ ‘ನೇತ್ರಾಣಿ’


Team Udayavani, Feb 10, 2018, 8:30 AM IST

Netrani-9-2.jpg

ಬೈಂದೂರು: ಪ್ರಕೃತಿ ವಿಸ್ಮಯಗಳಿಗೆ ನಮ್ಮಲ್ಲಿ ಕೊರತೆಯೇನೂ ಇಲ್ಲ. ಆದರೆ ಅವುಗಳು ಪ್ರವಾಸಿಗರಿಗೆ ಮಾಹಿತಿ ಅಲಭ್ಯತೆಯಿಂದ, ಮೂಲಸೌಕರ್ಯ ವಂಚಿತವಾಗಿ ಬಳಲುತ್ತಿವೆ. ಪ್ರವಾಸಿಗರಿಗೆ ಪ್ರಶಸ್ತವಾದ, ಆಕರ್ಷಕ ತಾಣ ಇಲ್ಲಿನ ಅರಬ್ಬಿ ಸಮುದ್ರದಲ್ಲಿರುವ ನೇತ್ರಾಣಿ ನಡುಗಡ್ಡೆ. ಭಟ್ಕಳ ಬಂದರಿನಿಂದ ಸುಮಾರು ಎರಡು ಗಂಟೆ (ಅಂದಾಜು 30 ಕಿ.ಮೀ. ದೂರ) ಸಾಗಿದಾಗ ನೇತ್ರಾಣಿ ಗುಡ್ಡ ಕಾಣಸಿಗುತ್ತದೆ. 

ಮೀನುಗಾರರ ಶಕ್ತಿಸ್ಥಳ
ಜಾತಿ ಧರ್ಮ ಭೇದಭಾವವಿಲ್ಲದೇ ನೇತ್ರಾಣಿ ಗುಡ್ಡಕ್ಕೆ ಆಗಮಿಸುವ ಜನ ಇಲ್ಲಿನ ಜಟ್ಟಿಗ ದೇವರನ್ನು ಪೂಜಿಸುತ್ತಾರೆ. ಎಲ್ಲ ಮೀನುಗಾರಿಕೆ ಬೋಟ್‌ ವತಿಯಿಂದ ವಿಶೇಷ ಪೂಜೆ ನಡೆಯುತ್ತದೆ. ಭಟ್ಕಳ ಬಂದರಿನಿಂದ ವರ್ಷಂಪ್ರತಿ ಇಲ್ಲಿಗೆ ಜನರನ್ನು ಕರೆದುಕೊಂಡು ಹೋಗುತ್ತಾರೆ. ಬೋಟ್‌ ಮಾಲಕರೇ ಊಟೋಪಚಾರ ವ್ಯವಸ್ಥೆ ನೋಡಿಕೊಳ್ಳುತ್ತಾರೆ. ಹರಕೆಗಾಗಿ ಕುರಿ, ಕೋಳಿಗಳನ್ನು ಗುಡ್ಡದಲ್ಲಿ ಬಿಟ್ಟು ಬರಲಾಗುತ್ತದೆ. ಇಲ್ಲಿರುವ ಯಾವುದೇ ಪ್ರಾಣಿಗಳನ್ನು ಹಿಡಿದು ತರುವುದಿಲ್ಲ. ತಂದರೆ ಅಪಾಯ ಎಂಬ ನಂಬಿಕೆಯಿದೆ. ಜಟ್ಟಿಗ ದೇವಸ್ಥಾನದ ಪಕ್ಕದಲ್ಲಿ ಶಿಲುಬೆಯಿದೆ.ಇದಕ್ಕೂ ಸಹ ಪೂಜೆ ನಡೆಯುತ್ತದೆ. 


ಪ್ರವಾಸಿಗರಿಗೆ ಸೌಕರ್ಯವಿಲ್ಲ

ಅತಿ ವಿರಳವಾದ ಜಲಚರಗಳು, ಸಸ್ಯರಾಶಿ, ಮೀನಿನ ಪ್ರಬೇಧಗಳು ಇಲ್ಲಿ ಕಾಣಸಿಗುತ್ತವೆ. ಈಗಾಗಲೇ ಇಲ್ಲಿ ಉತ್ತರ ಕನ್ನಡ ಪ್ರವಾಸೋದ್ಯಮ ಇಲಾಖೆ ನೇತ್ರಾಣಿ ಎಡ್ವೆಂಚರ್‌ ಮೂಲಕ ಸ್ಕೂಬಾ ಡ್ರೈವ್‌ ವ್ಯವಸ್ಥೆ ಕಲ್ಪಿಸಿದೆ. ಆದರೆ ಗುಡ್ಡಕ್ಕೆ ಬರುವವರಿಗೆ ಮೂಲಸೌಕರ್ಯದ ಕೊರತೆ ಕಾಡುತ್ತಿದೆ. ಅನುಮತಿಯನ್ನೂ ನೀಡದೇ ಇರುವುದರಿಂದ ಪ್ರವಾಸಿಗರಿಂದ ಗುಡ್ಡ ದೂರವುಳಿದಿದೆ. ಈ ಭಾಗದಲ್ಲಿ ನೌಕಾಪಡೆ ಕೆಲವೊಮ್ಮೆ ಅಭ್ಯಾಸವನ್ನೂ ನಡೆಸುವುದರಿಂದ ಅಪಾಯಕಾರಿಯೂ ಹೌದು. ಈ ಬಗ್ಗೆ ಹಿಂದೆಯೇ ವ್ಯಾಪಕ ವಿರೋಧವೂ ವ್ಯಕ್ತವಾಗಿತ್ತು. ಕೇಂದ್ರದ ಕರಾವಳಿ ಮೀಸಲು ಪಡೆ ಹಾಗೂ ನೇವಿ ಇಲ್ಲಿನ ಚಲನವಲನಗಳ ಬಗ್ಗೆ ನಿಗಾ ವಹಿಸುತ್ತಿವೆ.

ಪ್ರವಾಸೋದ್ಯಮ ಇಲಾಖೆ ನೇತ್ರಾಣಿ ಗುಡ್ಡವನ್ನು ಪ್ರವಾಸಿ ತಾಣವನ್ನಾಗಿಸುವತ್ತ ಹೆಚ್ಚಿನ ಯೋಜನೆ ರೂಪಿಸಬೇಕು. ಇಲ್ಲಿನ ಪ್ರಕೃತಿ ವೈವಿಧ್ಯ ರಕ್ಷಣೆಗೆ ಸರಕಾರ ಮುತುವರ್ಜಿ ವಹಿಸಬೇಕು.  
– ಡಾ| ನಾಗರಾಜ್‌ ಮರವಂತೆ, ಪ್ರವಾಸಿಗರು

ನೇತ್ರಾಣಿ ಗುಡ್ಡ ಉತ್ತಮ ತಾಣ. ಪ್ರವಾಸಿಗರಿಗೆ ಮೆಚ್ಚುಗೆಯಾಗಬಲ್ಲದು. ಇದು ಮೀನುಗಾರರಿಗೆ ದಿಕ್ಕು ತೋರಿಸುವ ಪ್ರಮುಖ ಗುಡ್ಡವೂ ಹೌದು. 
– ಹರಿಶ್ಚಂದ್ರ ನಾಯ್ಕ, ಪಾಲುದಾರರು, ಸಮುದ್ರರಾಜ ಬೋಟ್‌ ಭಟ್ಕಳ

– ಅರುಣ ಕುಮಾರ್‌ ಶಿರೂರು


ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.