ಅಯೋಗ್ಯನಿಗಾಗಿ ಸತೀಶ್ ವರ್ಕೌಟ್
Team Udayavani, Feb 10, 2018, 11:24 AM IST
ಸತೀಶ್ ನೀನಾಸಂ ಅಭಿನಯದ “ಅಯೋಗ್ಯ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಸತೀಶ್ಗೆ ಎದುರಾಳಿಯಾಗಿ ರವಿಶಂಕರ್ ಕಾಣಿಸಿಕೊಳ್ಳುತ್ತಿದ್ದಾರೆ. ರವಿಶಂಕರ್ರಂತಹ ದೈತ್ಯ ನಟನ ಎದುರು ನಟಿಸಬೇಕಾದರೆ, ಫಿಟ್ ಆಗಿರಬೇಕು ಎನ್ನುವ ಕಾರಣಕ್ಕೆ, ಸತೀಶ್ ನೀನಾಸಂ ಕಳೆದ ಎರಡು ತಿಂಗಳಿನಿಂದ ವರ್ಕೌಟ್ ನಡೆಸುತ್ತಿದ್ದಾರೆ.
ಇಷ್ಟಕ್ಕೂ ವರ್ಕೌಟ್ ಯಾಕೆ ಎಂದರೆ, “ರವಿಶಂಕರ್ ಅವರು ಇಲ್ಲಿ ನನ್ನ ಎದುರಾಳಿಯ ಪಾತ್ರ ಮಾಡುತ್ತಿದ್ದಾರೆ. ಅವರ ಎತ್ತರಕ್ಕೆ ನಾವಿಲ್ಲ. ಹೈಟ್ ಇಲ್ಲದಿದ್ದರೂ, ಫಿಟ್ ಆಗಿರಬೇಕು. ಅವರೆದುರು ಮಾನಸಿಕವಾಗಿ ಮತ್ತು ದೈಹಿಕವಾಗಿ ಫಿಟ್ ಆಗಿ ಕಾಣಿಸಬೇಕು ಎನ್ನುವ ಕಾರಣಕ್ಕೆ ಕಳೆದ ಎರಡು ತಿಂಗಳುಗಳಿಂದ ವರ್ಕೌಟ್ ಮಾಡುತ್ತಿದ್ದೇನೆ’ ಎನ್ನುತ್ತಾರೆ ಸತೀಶ್.
ಈ ಚಿತ್ರದಲ್ಲಿ ಅವರು ಗ್ರಾಮ ಪಂಚಾಯ್ತಿ ಸದಸ್ಯನಾಗಿ ಕಾಣಿಸಿಕೊಳ್ಳುತ್ತಿದ್ದು, ಮಹೇಶ್ ಕುಮಾರ್ ಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇನ್ನು ಚಿತ್ರವನ್ನು ಟಿ.ಆರ್. ಚಂದ್ರಶೇಖರ್ ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ರಾಜರಾಜೇಶ್ವರಿ ನಗರದ ಗೋಲ್ಡ್ ಜಿಮ್ನಲ್ಲಿ ಸತೀಶ್ ವರ್ಕೌಟ್ ಮಾಡುತ್ತಿರುವಾಗ ಕಾಣಿಸಿಕೊಂಡಿದ್ದು ಹೀಗೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ