ಮಾಶಾಳದಲ್ಲಿ ಮಲ್ಲಿಕಾರ್ಜುನ ಲಿಂಗ ಪ್ರಾಣ ಪ್ರತಿಷ್ಠಾಪನೆ
Team Udayavani, Feb 10, 2018, 11:33 AM IST
ಕಲಬುರಗಿ: ಅಫಜಲಪುರ ತಾಲೂಕು ಮಾಶಾಳ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕರ್ತೃ ಗದ್ದುಗೆಗೆ ಕಂತಿ ಲೇಪನ ಮಾಡಿದ ಮಲ್ಲಿಕಾರ್ಜುನ ಲಿಂಗ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಕೈಲಾಶಲಿಂಗೇಶ್ವರ ಶಿವಾಚಾರ್ಯ ರಿಂದ ಮಹಾರುದ್ರಾಭಿಷೇಕದೊಂದಿಗೆ ಲಿಂಗಕ್ಕೆ ಪ್ರಾಣ ಪ್ರತಿಷ್ಠಾಪನೆ ನೆರವೇರಿತು.
ಇದಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಲ್ಲಿಕಾರ್ಜುನ ದೇವರ ಮೂರ್ತಿ ಪಲ್ಲಕ್ಕಿ ಮೆರವಣಿಗೆ ಸಾಗಿ ಬಂದು ಪ್ರತಿಷ್ಠಾಪನೆ ನೆರವೇರಿತು. ಶರಣಬಸಪ್ಪ ಕಲ್ಯಾಣಿ ನಾಗಣಸೂರ, ಸಿದ್ದು ಹೂಗಾರ, ಧೂಳಪ್ಪ ರಾಜಾ, ಸಿದ್ದು ರೇವೂರ, ಶಿವು ಪಾರಗೊಂಡ, ಶಿವು, ಬಸು, ಬಾಬು ಅಯ್ಯಸೂರ, ಚಂದುರಾವ ಪ್ರಧಾನಿ, ಶರಣು ಭರಮಚಿ, ಮಲ್ಲಿ ಜಿಡ್ಡಗಿ, ಸಂತೋಷ, ಸಿದ್ದು ಪತಾಟೆ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ
Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
MUST WATCH
ಹೊಸ ಸೇರ್ಪಡೆ
Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು
Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ
Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು
Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ