ಯಂತ್ರವಿಲ್ಲ ಎಂದ ಆಸ್ಪತ್ರೆಗೆ ಯಂತ್ರ ಖರೀದಿಸಿ ಕೊಟ್ಟ ರೋಗಿ!


Team Udayavani, Feb 11, 2018, 4:24 AM IST

58896.jpg

ಆಸ್ಪತ್ರೆಯಲ್ಲಿ ನಿಗದಿತ ಸೌಲಭ್ಯವಿಲ್ಲದಿದ್ದರೆ ನಾವು ಬೇರೆ ಆಸ್ಪತ್ರೆಗೆ ತೆರಳುತ್ತೇವೆ. ಆದರೆ ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿರುವ ಇಂಗ್ಲೆಂಡ್‌ನ‌ ಪೀಟರ್‌ಬರ್ಗ್‌ನಲ್ಲಿರುವ ಸ್ಟೀವ್‌ ಬ್ರಿವರ್‌ ವಿಭಿನ್ನವಾಗಿ ಯೋಚಿಸಿದ್ದಾರೆ.

ಈಗಾಗಲೇ ಹಲವು ಸುತ್ತು ಕಿಮೋಥೆರಪಿಯನ್ನು ಪೀಟರ್‌ಬರ್ಗ್‌ ಆಸ್ಪತ್ರೆಯಲ್ಲಿ ಮಾಡಿಸಿಕೊಂಡಿದ್ದ ಸ್ಟೀವ್‌ಗೆ, ಹೆಚ್ಚಿನ ಕೀಮೋಥೆರಪಿ ಮಾಡಬೇಕಾದ ಅಗತ್ಯ ಬಿದ್ದಾಗ ಟ್ರಿಪಲ್‌ ಪಂಪ್‌ಗಳು  ಆಸ್ಪತ್ರೆಯಲ್ಲಿ ಲಭ್ಯವಿರಲಿಲ್ಲ. ಸಾಮಾನ್ಯ ಪಂಪ್‌ ಗಳಿಗಿಂತ ಅರ್ಧ ಗಂಟೆ ಉಳಿತಾಯ ಈ ಟ್ರಿಪಲ್‌ ಪಂಪ್‌ ಗಳಿಂದ ಆಗುತ್ತವೆ. ಆದರೆ ಇದನ್ನು ಖರೀದಿಸಲು ಆಸ್ಪತ್ರೆ ಬಳಿ ಹಣವಿರಲಿಲ್ಲ. ಇದಕ್ಕಾಗಿ ಸ್ಟೀವ್‌ ಆನ್‌ಲೈನ್‌ನಲ್ಲಿ ಅನುದಾನ ಸಂಗ್ರಹಿಸಿ, ಸೆಕೆಂಡ್‌ ಹ್ಯಾಂಡ್‌ ಪಂಪ್‌ಗಳುನ್ನು ಖರೀದಿಸಿಕೊಟ್ಟಿದ್ದಾರೆ. ಸಾಮಾನ್ಯವಾಗಿ ಒಂದು ಟ್ರಿಪಲ್‌ ಪಂಪ್‌ಗೆ 2 ಲಕ್ಷ ರೂ. ಆಗುತ್ತಿತ್ತು. ಆದರೆ ಕೇವಲ 10 ಸಾವಿರಕ್ಕೆ ಸ್ಟೀವ್‌ಗೆ ಲಭ್ಯವಾಗಿದೆ. ಅಲ್ಲದೆ ಇದೇ ರೀತಿ 12 ಪಂಪ್‌ಗಳನ್ನು ಖರೀದಿಸಿ, ಇಷ್ಟೂ ಮೊತ್ತವನ್ನು ಆನ್‌ಲೈನ್‌ ನಲ್ಲೇ ಸಂಗ್ರಹಿಸಿ ಆಸ್ಪತ್ರೆಗೆ ಒದಗಿಸಿದ್ದಾರೆ.

ಟಾಪ್ ನ್ಯೂಸ್

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.