ಕಣ್ಣಿನಲ್ಲೇ ಸೆಳೆದು ವೈರಲ್ ಆದ ಚೆಲುವೆಯ ಸಿನಿಮಾ ಹಾಡಿಗೆ! ಆಕ್ಷೇಪವೇನು


Team Udayavani, Feb 14, 2018, 1:02 PM IST

priyaprakashvarriercover.jpg

ನವದೆಹಲಿ: ಒಂದೇ ಒಂದು ಕಣ್ಸನ್ನೆಯಿಂದ ಕ್ಷಿಪ್ರವಾಗಿ ಜಗತ್ತಿನಾದ್ಯಂತ ವೈರಲ್ ಆದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅಭಿನಯದ ಒರು ಅಡಾರ್ ಲವ್ ಚಿತ್ರಕ್ಕೆ ಈಗ ಸಂಕಷ್ಟ ಎದುರಾಗಿದೆ.

ಹೌದು ತನ್ನ ಒಂದೇ ಒಂದು ಕಣ್ಸನ್ನೆ ಮೂಲಕ ಪಡ್ಡೆ ಯುವಕರ ಹೃದಯಕ್ಕೆ ಲಗ್ಗೆ ಇಟ್ಟ ಪ್ರಿಯಾ ವಾರಿಯರ್ ನಟಿಸಿದ್ದ ಸಿನಿಮಾದ ಹಾಡಿನ ವಿರುದ್ಧವೇ ಅಪಸ್ವರ ಎದ್ದಿದೆ.

ಒರು ಅಡಾರ್ ಲವ್  ಸಿನಿಮಾದ ಮಾಣಿಕ್ಯ ಮಲರಯಾ ಪೂವಿ ಹಾಡಿನಲ್ಲಿ ಮುಸಲ್ಮಾನರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೈದ್ರಾಬಾದ್ ಫಾರೂಖ್ ನಗರದ ಯುವಕರ ಗುಂಪು ಫಾಲಕ್ ನೂಮಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಎಎನ್ ಐ ವರದಿ ಪ್ರಕಾರ, ಠಾಣೆಯ ಎಸಿಪಿ ಸೈಯದ್ ಫೈಯಾಜ್ ಮಾತನಾಡಿ ಮಾಣಿಕ್ಯ ಮಲರಯಾ ಪೂವಿ ಎಂಬ ವೈರಲ್ ಹಾಡಿನಲ್ಲಿ ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ದೂರು ನೀಡಿದ್ದಾರೆ. ಆದರೆ ಅವರು ವಿಡಿಯೋ ದಾಖಲೆ ಕೊಟ್ಟಿಲ್ಲ. ವಿಡಿಯೋ ದಾಖಲೆ ನೀಡುವಂತೆ ದೂರುದಾರರಿಗೆ ಸೂಚಿಸಿದ್ದೇವೆ, ಈವರೆಗೂ ಎಫ್ಐಆರ್ ದಾಖಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಕ್ಷೇಪ ಯಾಕೆ?

ಚಿತ್ರದ ಹಾಡಿನಲ್ಲಿ ಪ್ರವಾದಿ ಕೀರ್ತನೆ ಇದೆ. ಪವಿತ್ರ ಮೆಕ್ಕಾದಲ್ಲಿ ಪ್ರವಾದಿಯವರ ಪತ್ನಿ ವಿಹರಿಸುತ್ತಿರುವ ಹಾಡಿನ ಸಾಲನ್ನು ಕಣ್ಸನ್ನೆ ಸಂದರ್ಭದಲ್ಲಿ ಜೋಡಿಸಿರುವುದಕ್ಕೆ ಮುಸ್ಲಿಂ ಸಮುದಾಯ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಓಮರ್ ಲಾಲು ಅವರ ನಿರೀಕ್ಷಿತ ಒರು ಅಡಾರ್ ಲವ್ ಸಿನಿಮಾದ ಮಾಣಿಕ್ಯ ಮಲರಯಾ ಪೂವಿ ಹಾಡಿನ ಸಣ್ಣ ತುಣುಕೊಂದು ಪ್ರಿಯಾಳನ್ನು ರಾತ್ರಿ ಬೆಳಗಾಗುವಷ್ಟರಲ್ಲಿ ಸೆಲೆಬ್ರಿಟಿಯನ್ನಾಗಿ ಮಾಡಿಬಿಟ್ಟಿತ್ತು. 18 ವರ್ಷದ ಪ್ರಿಯಾ ಪ್ರಕಾಶ್ ವಾರಿಯರ್ ಈಗ ಹಾಲಿವುಡ್ ನ ಸ್ಟಾರ್ ಗಳಾದ ಅಮೆರಿಕ ಮಾಡೆಲ್, ಟಿವಿ ನಿರೂಪಕಿ ಕೈಲಿ ಜೆನ್ನರ್ ಮತ್ತು ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಸಾಲಿನಲ್ಲಿ ಬಂದು ನಿಂತಿದ್ದಾರೆ. ಈ ಹಾಡನ್ನು ವಿನೀತ್ ಶ್ರೀನಿವಾಸನ್ನು ಹಾಡಿದ್ದು, ಈ ಚಿತ್ರದ ಹಾಡನ್ನು ಶಾನ್ ರಹಮಾನ್ ಸಂಯೋಜಿಸಿದ್ದರು.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.