ಜವಾಬ್‌ ವಾರ್ಷಿಕೋತ್ಸವ: ಸ್ನೇಹ ಸಮ್ಮಿಲನ, ಸಮ್ಮಾನ


Team Udayavani, Feb 14, 2018, 1:57 PM IST

1101mum12a.jpg

ಮುಂಬಯಿ: ಜುಹೂ-ಅಂಧೇರಿ- ವಸೋìವಾ-ವಿಲೇಪಾರ್ಲೆ (ಜವಾಬ್‌) ಸಂಸ್ಥೆಯ ವಾರ್ಷಿಕೋತ್ಸವ ಮತ್ತು ಸ್ನೇಹ ಸಮ್ಮಿಲನ ಸಮಾರಂಭವು ಫೆ. 3 ರಂದು ಸಂಜೆ ಅಂಧೇರಿ ಪಶ್ಚಿಮದ ಲೋಖಂಡ್‌ವಾಲ ಕಾಂಪ್ಲೆಕ್ಸ್‌ ರೆಸಿಡೆಂಟಲ್‌ ಅಸೋಸಿಯೇಶನ್‌ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಯಾಗಿ ಜರಗಿತು.

ಜವಾಬ್‌ನ ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧಕಿ ಸಿಮೋನ್‌ ಆಳ್ವ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಜವಾಬ್‌ನ ನೂತನ  ವಿಶ್ವಸ್ತರಾಗಿ ನೇಮಕಗೊಂಡಿರುವ  ಆಶೋಕ್‌ ಕುಮಾರ್‌  ರಾಜು ಶೆಟ್ಟಿ ಇವರನ್ನು ಗೌರವಿಸಲಾ ಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಲಾಯಿತು.

ಜವಾಬ್‌ನ ಉಪಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ, ಗೌರವ  ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌  ಶೆಟ್ಟಿ ಕೆ., ಗೌರವ  ಕೋಶಾಧಿಕಾರಿ ಅಶೋಕ್‌ ಕುಮಾರ್‌ ಆರ್‌. ಶೆಟ್ಟಿ ,  ಜೊತೆ ಕಾರ್ಯದರ್ಶಿ  ಟಿ. ವಿಶ್ವನಾಥ್‌ ಶೆಟ್ಟಿ,  ಜೊತೆ ಕೋಶಾಧಿಕಾರಿ ಶೇಖರ್‌ ಹೆಗ್ಡೆ,  ಸಾಂಸ್ಕೃತಿಕ  ಸಮಿತಿ  ಕಾರ್ಯಾಧ್ಯಕ್ಷ  ಮಧುಕರ್‌  ಎ. ಶೆಟ್ಟಿ, ಸಂಸ್ಥೆಯ ಇತರ ಪದಾಧಿಕಾರಿಗಳಾದ  ನಿಧಿ ಸಂಗ್ರಹ  ಸಮಿತಿ ಕಾರ್ಯಾಧ್ಯಕ್ಷ  ರಘು ಎಲ್‌ ಶೆಟ್ಟಿ,  ಸದಸತ್ವ  ನೋಂದಾವಣಿ  ಕಾರ್ಯಾಧ್ಯಕ್ಷ  ರಮೇಶ್‌ ಎಲ್‌. ಶೆಟ್ಟಿ,  ಪ್ರಚಾರ ಮಾಧ್ಯಮ  ಸಮಿತಿಯ  ಕಾರ್ಯಾಧ್ಯಕ್ಷ  ಮಹೇಶ್‌  ಎಸ್‌.  ಶೆಟ್ಟಿ, ಮಾಜಿ  ಅಧ್ಯಕ್ಷರು  ಹಾಗೂ ವಿಶ್ವಸ್ತರುಗಳಾದ ದಿವಾಕರ್‌ ಎಂ. ಶೆಟ್ಟಿ,  ವಿ. ವಿವೇಕ್‌ ಶೆಟ್ಟಿ,  ರಮೇಶ್‌  ಯು.  ಶೆಟ್ಟಿ,  ಆನಂದ್‌ ಪಿ. ಶೆಟ್ಟಿ, ರಘು ಎಲ್‌. ಶೆಟ್ಟಿ, ನಾಗೇಶ್‌ ಎನ್‌. ಶೆಟ್ಟಿ,  ಮಾಜಿ ಅಧ್ಯಕ್ಷರುಗಳಾದ  ಡಾ| ಸದಾನಂದ  ವಿ. ಶೆಟ್ಟಿ ,  ಬಿ. ಡಿ. ಶೆಟ್ಟಿ,  ವಿಶ್ವನಾಥ ಎಸ್‌. ಹೆಗ್ಡೆ,  ಶಂಕರ್‌ ಟಿ. ಶೆಟ್ಟಿ, ಎನ್‌ ಸಿ. ಶೆಟ್ಟಿ, ಬಿ. ಶಿವರಾಮ ನಾಯ್ಕ,  ವಿಶ್ವಸ್ತರುಗಳಾದ ಗೀತಾ ಎಂ. ಶೆಟ್ಟಿ, ಜಯರಾಮ್‌ ಎಲ್‌. ಶೆಟ್ಟಿ,  ಮಹೇಶ್‌ ಎಸ್‌. ಶೆಟ್ಟಿ,  ಬಿ. ಆರ್‌. ಪೂಂಜ, ದಿವಾಕರ್‌ ಎಸ್‌. ಶೆಟ್ಟಿ, ಕೃಷ್ಣ ವೈ.  ಶೆಟ್ಟಿ,  ಸುಧಾಕರ ಶೆಟ್ಟಿ, ಸಿಎ ರವೀಂದ್ರ  ಎಸ್‌. ಶೆಟ್ಟಿ,  ರತ್ನಾಕರ ರೈ, ರಘುರಾಮ  ಕೆ. ಶೆಟ್ಟಿ,  ಶೇಖರ್‌ ಎ. ಶೆಟ್ಟಿ,  ಪಾಂಡುರಂಗ ಎಸ್‌. ಶೆಟ್ಟಿ,  ಸುಬ್ಬಯ್ಯ ವಿ. ಶೆಟ್ಟಿ, ಮನ್‌ ಮೋಹನ್‌  ಆರ್‌. ಶೆಟ್ಟಿ,  ಭರತ್‌ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. 

ಕವಿತಾ ಐ. ಆರ್‌. ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು, ಗಣ್ಯರನ್ನು ಶಾಲು ಹೊದೆಸಿ, ಪುಷ್ಪಗುಚ್ಚವನ್ನಿತ್ತು ಗೌರವಿಸಲಾಯಿತು. ರೂಪಾ ಪ್ರಭಾಕರ ಶೆಟ್ಟಿ ಮತ್ತು ಅನುಪಮಾ ಶೈಲೇಶ್‌ ಶೆಟ್ಟಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿದರು. ತಶ್ವಿ‌, ಉನ್ನತಿ, ವೈಷ್ಣವಿ ಅವರು ಪ್ರಾರ್ಥನೆಗೈದರು. ಗೌರವ ಕೋಶಾಧಿಕಾರಿ ಅಶೋಕ್‌ ಕುಮಾರ್‌ ಆರ್‌. ಶೆಟ್ಟಿ ವಂದಿಸಿದರು. 

ಚಿತ್ರ- ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.