ವಿಶ್ವಾಸ ಇದ್ರೆ ಸಿಗುತ್ತೆ ಸಾಲ


Team Udayavani, Feb 15, 2018, 10:00 AM IST

loan.jpg

ಅಹಮದಾಬಾದ್‌: ಹಣಕಾಸು ಸಂಸ್ಥೆಗಳಲ್ಲಿ ಸಾಲ ಬೇಕೆಂದಿದ್ದರೆ ಎಷ್ಟು ದಾಖಲೆಗಳು ಇದ್ದರೂ ಸಾಲದು. ಆದರೆ ಅಹಮದಾಬಾದ್‌ನ ಕಾಲುಪುರ್‌ ಸಹಕಾರಿ ಬ್ಯಾಂಕ್‌ ಕೇವಲ ವಿಶ್ವಾಸಕ್ಕೆ ಒಳಪಟ್ಟು ಸಾಲ ವಿತರಣೆ ಮಾಡುತ್ತಿದೆ. ಅದೂ ಯಾರಿಗೆ ಗೊತ್ತೇ? ಅಲೆಮಾರಿ ಜನಾಂಗಕ್ಕೆ ಸೇರಿದ ವರಿಗೆ. ಮೈಕ್ರೋಫೈನಾನ್ಸ್‌ ಯೋಜನೆ ಯಡಿ 4,500 ಖಾತೆಗಳನ್ನು ಈ ಬ್ಯಾಂಕ್‌ನಲ್ಲಿ ತೆರೆಯಲಾ ಗಿದೆ. ಈ ಪೈಕಿ 600 ಖಾತೆಗಳು ಅಲೆಮಾರಿ ಜನಾಂಗದವರಿಗೆ ಸಾಲ ವಿತರಿಸಿದ್ದೇ ಆಗಿದೆ. ದೇಶದಲ್ಲಿಯೇ ಇಂಥ ಬ್ಯಾಂಕ್‌ ಮೊದಲನೇಯದ್ದು ಎಂದು “ದ ಹಿಂದುಸ್ತಾನ್‌ ಟೈಮ್ಸ್‌’ ವರದಿ ಮಾಡಿದೆ. 

ಈ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ ಅಲೆಮಾರಿ ಜನಾಂಗದವರಿಗೆ ಗುರುತಿ ಚೀಟಿ ಬಿಡಿ, ವಿಳಾಸವನ್ನು ದೃಢೀಕರಿಸುವ ವ್ಯವಸ್ಥೆ ಕೂಡ ಇಲ್ಲ. 2006ನೇ ಇಸ್ವಿಯಿಂದ ಈಚೆಗೆ 1 ಸಾವಿರ ಮಂದಿಗೆ 50 ಸಾವಿರ ರೂ. ವರೆಗೆ ಸಾಲ ವಿತರಿಸಿದೆ. ಸರ್ಕಾರಿ ಯೋಜನೆಯ ಅನ್ವಯ ಸಿಗುವ ಮನೆ ಖರೀದಿದಾಗಿ ಅದನ್ನು ಅವರು ಬಳಸಿಕೊಂಡಿದ್ದಾರೆ. ಸಣ್ಣ ರೀತಿಯ ವ್ಯಾಪಾರಕ್ಕಾಗಿ 25 ಸಾವಿರ ರೂ. ಸಾಲ ನೀಡಿದೆ. ಅದಕ್ಕೆ ಶೇ.10ರಷ್ಟು ಬಡ್ಡಿ ವಿಧಿಸಲಾಗುತ್ತಿದೆ. ಇದಕ್ಕೆಲ್ಲ ಮುಖ್ಯ ಸೂತ್ರ ಧಾರ ಸಂಸ್ಥೆ ವಿಚಾರತಾ ಸಮುದಾಯ ಸಮರ್ಥನ್‌ ಮಂಚ್‌ (ವಿಎಸ್‌ಎಸ್‌ಎಂ) ಎಂಬ ಸಂಸ್ಥೆ. 15 ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಸಂಸ್ಥೆ ಅಲೆಮಾರಿ ಜನಾಂಗ ದವರ ಶ್ರೇಯೋಭಿವೃದ್ಧಿ ಗಾಗಿ ಕೆಲಸ ಮಾಡುತ್ತಿದೆ. 
ಕಾಲುಪುರ್‌ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಅಂಬುಭಾಯ್‌ ಪಟೇಲ್‌ (76) ವಿಎಸ್‌ಎಸ್‌ಎಂ ಸಹಕಾರದೊಂದಿಗೆ ಬ್ಯಾಂಕ್‌ ಖಾತೆ ತೆರೆದು, ಹಣ ಹೂಡಿಕೆ ಮಾಡುವ ಅಭ್ಯಾಸ ಅಲೆಮಾರಿಗಳಿಗೆ ಕಲಿಸಿಕೊಟ್ಟಿದ್ದಾರೆ. ಮಂಚ್‌ನ ಕಾರ್ಯಕರ್ತರು ಸಾಲ ಮರು ಪಾವತಿ ಮತ್ತು ಇತರ ಹಣಕಾಸಿನ ಅರಿವು-ನೆರವನ್ನು ಅವರಿಗೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.