ಕೃಷಿ ಸಮಸ್ಯೆ ನೀಗಲು ತಜ್ಞರ ಜತೆ ಪಿಎಂ ಚರ್ಚೆ


Team Udayavani, Feb 15, 2018, 10:35 AM IST

pm.jpg

ಹೊಸದಿಲ್ಲಿ: 2022ರ ಹೊತ್ತಿಗೆ ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಗುರಿ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ, ತಮ್ಮ ಗುರಿ ಸಾಕಾರಕ್ಕಾಗಿ ದೇಶದ ಆರ್ಥಿಕ, ಶಿಕ್ಷಣ ತಜ್ಞರು, ಸಚಿವಾಲಯಗಳ ಅಧಿಕಾರಿಗಳುಳ್ಳ ಸಮಾವೇಶವನ್ನು ಕೇಂದ್ರ ಕೃಷಿ ಇಲಾಖೆ ಆಯೋಜಿಸಿದೆ.

ಇದೇ ತಿಂಗಳ 18, 19ರಂದು ದಿಲ್ಲಿಯ ಪುಸಾ ಅಗ್ರಿಕಲ್ಚರಲ್‌ ಕಾಂಪ್ಲೆಕ್ಸ್‌ನಲ್ಲಿ ಈ ಸಮ್ಮೇಳನ ನಡೆಯಲಿದ್ದು, ಇಲ್ಲಿ ರೈತರ ಕೃಷಿ ಸಂಬಂಧಿ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚಿಂತನ- ಮಂಥನ ನಡೆಸಲಾಗುತ್ತದೆ. ಸಮ್ಮೇಳನಕ್ಕೆ ರೈತ ಸಮುದಾಯದ ಪ್ರತಿನಿಧಿಗಳನ್ನೂ ಆಹ್ವಾನಿಸಲಾಗಿದೆ. ರೈತರಿಂದ ಬರುವ ಬೇರುಮಟ್ಟದ ಸಮಸ್ಯೆಗಳ ಮೇಲೆಯೇ ಸಮ್ಮೇಳನದಲ್ಲಿ ಚರ್ಚಿಸುವ ಉದ್ದೇಶವನ್ನು ಹೊಂದಲಾಗಿದೆ. ಇಲ್ಲಿ ಕೈಗೊಂಡ ತೀರ್ಮಾನಗಳನ್ನು ಪರಿಶೀಲಿಸಿ, ಇವನ್ನು ಮಾದರಿ ಸೂತ್ರಗಳನ್ನಾಗಿಸಿ ಶೀಘ್ರವೇ ಅನುಷ್ಠಾನಗೊಳಿಸಲು ಕೇಂದ್ರ ಆಲೋಚಿಸಿದೆ. 

ಇದಲ್ಲದೆ, ಬೆಂಬಲ ಬೆಲೆಯೂ ಸೇರಿ, ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ಆಧುನಿಕ ಕೃಷಿ ತಂತ್ರಜ್ಞಾನ ಅಳವಡಿಕೆ, ಉತ್ತಮ ದರ್ಜೆಯ ಬೀಜ, ಗರಿಷ್ಠ ಫ‌ಸಲು ಸಾಧಿಸಲು ಕ್ರಮ, ಕೃಷಿ ಸಂಬಂಧಿತ ಕ್ಷೇತ್ರಗಳಲ್ಲಿ ಸುಧಾರಣೆ ಮುಂ ತಾದ ಉದ್ದೇಶಗಳನ್ನು ಸಾಧಿಸುವ ಬಗ್ಗೆ ತಜ್ಞರ, ರೈತರ ಸಲಹೆ ಪಡೆಯಲಾಗುತ್ತದೆ. 

ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗದೇ ರೈತರು ತಮ್ಮ ಫ‌ಸಲನ್ನು ರಸ್ತೆಗೆ ಸುರಿದು ಪ್ರತಿಭಟಿಸುವಂಥ ಘಟನೆಗಳು ಆಗಾಗ ಜರುಗುತ್ತಲೇ ಇರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿ, ಇಂಥ ಸಮಸ್ಯೆಗಳು ಬಾರದಂತೆ ಕ್ರಮ ಕೈಗೊಳ್ಳಲು ಉದ್ದೇಶಿದೆ. 

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.