ಅಮರೇಶ್ವರ ರಥೋತ್ಸವ ಸಂಪನ್ನ


Team Udayavani, Feb 16, 2018, 3:16 PM IST

BID-1.jpg

ಔರಾದ: ಪಟ್ಟಣದ ಗ್ರಾಮ ದೇವತೆ ಹಾಗೂ ಉದ್ಭವಲಿಂಗ ಅಮರೇಶ್ವರ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಅಮರೇಶ್ವರ ಮಂದಿರ ಬಳಿ ಬಸವರಾಜ ದೇಶಮುಖ, ತಹಶೀಲ್ದಾರ ಎಂ. ಚಂದ್ರಶೇಖರ, ಪಪಂ ಸದಸ್ಯ ಕುಮಾರ ದೇಶಮುಖ, ಮಾಜಿ ಜಿಪಂ ಸದಸ್ಯ ವಸಂತ ಬಿರಾದರ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಅಮರೇಶ್ವರ ಮಂದಿರದಿಂದ ಬಸವೇಶ್ವರ ವೃತ್ತದ ಮುಖ್ಯರಸ್ತೆ ಮಾರ್ಗವಾಗಿ ಅಗ್ನಿಕುಂಡದ ವರೆಗೂ ರಥೋತ್ಸವ ನಡೆಯಿತು.

ಶಾಸಕ ಪ್ರಭು ಚವ್ಹಾಣ, ಬೀದರ ಸಂಸದ ಭಗಂವತ ಖೂಬಾ, ಕಾಂಗ್ರೆಸ್‌ ಮುಖಂಡ ಡಾ| ಲಕ್ಷ್ಮಣ ಸೋರಳಿಕರ್‌, ದಯಾನಂದ ಘೂಳೆ, ವೀರೇಶ ಅಲ್ಮಾಜೆ, ಗಜಾನಂದ  ಟೀಗೆ, ಆನಂದ ದ್ಯಾಡೆ, ಅನೀಲ ಹೇಡೆ, ಅನೀಲಕುಮಾರ ನಿರ್ಮಳೆ, ಸಂತೋಷ ಚಾಂಡೇಶ್ವರೆ, ಅಮರ ಔರಾದೆ, ಶ್ರೀನಿವಾಸ ಖೂಬಾ, ಶರಣಪ್ಪ ಪಾಟೀಲ್‌ ರಥೋತ್ಸವದಲ್ಲಿ ಹೆಜ್ಜೆ ಹಾಕಿದರು.

ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣಾ ಹಾಗೂ ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ಭಕ್ತರು ಪಾಲ್ಗೊಂಡಿದ್ದರು.

ರಂಗೋಲಿ ಸ್ಪಥೆ: ರಥೋತ್ಸವನಿಮಿತ್ತ ಪಟ್ಟಣದ ಅಮರೇಶ್ವರ ದೇವಸ್ಥಾನ ಆಡಳಿತ ಮಂಡಳಿಯಿಂದ ರಂಗೋಲಿ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿತ್ತು. ಶಟಕಾರ ಬಡಾವಣೆ, ದೇಶಮುಖ ಬಡಾವಣೆ ಹಾಗೂ ಇನ್ನಿತರ ಬಡಾವಣೆಯಲ್ಲಿನ ಮಹಿಳೆಯರು, ಯುವತಿಯರು ರಂಗೋಲೆ ಬಿಡಿಸಿ ಜಾತ್ರೆಗೆ ಮೆರಗು ನೀಡಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.