ಆರೋಗ್ಯ ಯೋಜನೆ ಶೀಘ್ರ ಜಾರಿ
Team Udayavani, Feb 17, 2018, 8:20 AM IST
ಫೆಬ್ರವರಿ ತಿಂಗಳಲ್ಲಿ “ಆರೋಗ್ಯ ಕರ್ನಾಟಕ ಯೋಜನೆ’ (ಯೂನಿ ವರ್ಸಲ್ ಹೆಲ್ತ್ ಕವರೇಜ್) ಪ್ರಾರಂಭಿಸಲಾಗುವುದು. ಈ ವರ್ಷದ ಅಂತ್ಯದೊಳಗೆ ರಾಜ್ಯದಾದ್ಯಂತ ಈ ಯೋಜನೆ ಜಾರಿಗೆ ತರಲಾಗುವುದೆಂದು ಸಿಎಂ ಪ್ರಕಟಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮುಂದಿನ 7 ವರ್ಷಗಳಲ್ಲಿ ಉಪ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಹೊಸದಾಗಿ 9 ಸಾವಿರ ಆರೋಗ್ಯ ಮತ್ತು ಸೌಖ್ಯ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಈ ಹಣಕಾಸು ವರ್ಷದಲ್ಲಿ 571 ಕೇಂದ್ರ ತೆರೆಯುವುದಾಗಿ ಬಜೆಟ್ನಲ್ಲಿ ತಿಳಿಸಲಾಗಿದೆ.
ಖಾಸಗಿ ವೈದ್ಯಕೀಯ ಕಾಯ್ದೆ ಅನುಷ್ಠಾನದ ಮೇಲ್ವಿಚಾರಣೆಗಾಗಿ ” ರಾಜ್ಯ ಆರೋಗ್ಯ ಪರಿಷತ್ತು’ ನ್ನು ಸ್ಥಾಪಿಸಲಾಗುತ್ತದೆ. ಎಲ್ಲಾ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳನ್ನು ಎನ್ಬಿಎಚ್ ಅಡಿಯಲ್ಲಿ ಪ್ರಮಾಣಿಕರಿಸಲಾಗುತ್ತದೆ. ಸಾರ್ವಜ ನಿಕ ಹೊಣೆಗಾರಿಕೆ ಹೆಚ್ಚಿಸುವುದರ ಬಗ್ಗೆ ಒಲವು ವ್ಯಕ್ತಪಡಿಸಲಾಗಿದೆ.
ಮಾನಸಿಕ ಆರೈಕೆ ಯೋಜನೆ
ಮಾನಸಿಕ ಆರೋಗ್ಯದಿಂದ ಬಳಲುವವರಿಗೆ ಮಾನಸಿಕ ಆರೋಗ್ಯ ಆರೈಕೆ ಕಾರ್ಯಕ್ರಮ ಪುನರ್ರಚನೆ ಮಾಡಲಾಗುತ್ತದೆ. ಆರೋಗ್ಯ ಅಧಿನಿಯಮ 2017 ರ ಪ್ರಕಾರ ಈ ಯೋಜನೆ ಕೈಗೊಳ್ಳಲು ಬಜೆಟ್ನಲ್ಲಿ ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್