ಬೆಂಕಿ ಅವಘಡ: ಪಶ್ಚಿಮ ಬಂಗಾಲದ ಕಾಳಿ ದೇವಸ್ಥಾನ ಸುಟ್ಟು ಭಸ್ಮ
Team Udayavani, Feb 17, 2018, 10:59 AM IST
ಜಲಪಾಯ್ಗಾಡಿ, ಪಶ್ಚಿಮ ಬಂಗಾಲ : ಇಲ್ಲಿನ ಸಿಕಾರ್ಪುರದಲ್ಲಿನ ಪ್ರಸಿದ್ಧ ಭವಾನಿ ಪಾಠಕ್ ಕಾಳಿ ದೇವಸ್ಥಾನದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ ಪರಿಣಾವಾಗಿ ಇಡಿಯ ದೇವಸ್ಥಾನ ಸುಟ್ಟು ಭಸ್ಮವಾಗಿರುವುದಾಗಿ ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಭವಾನಿ ಪಾಠಕ್ ಕಾಳಿ ದೇವಸ್ಥಾನ ಸುಮಾರು 300 ವರ್ಷಗಳಷ್ಟು ಹಳೆಯದು. ನಿನ್ನೆ ತಡರಾತ್ರಿ ದೇವಳದಲ್ಲಿ ಬೆಂಕಿ ಅವಘಡ ಸಂಭವಿಸಿತು. ಸ್ಥಳೀಯರು ಬೆಂಕಿ ನಂದಿಸುವ ಯತ್ನ ನಡೆಸಿದರು. ಆದರೆ ಸಫಲರಾಗಲಿಲ್ಲ.
ಸುದ್ದಿ ತಿಳಿದು ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಈ ದುರ್ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ; ಆದರೆ ದೇವಳಕ್ಕಾಗಿರುವ ನಷ್ಟದ ಅಂದಾಜು ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ