ಬಡವರಿಗೆ ಉಚಿತ ಅನಿಲ ಭಾಗ್ಯ


Team Udayavani, Feb 19, 2018, 11:53 AM IST

gul-7.jpg

ಅಫಜಲಪುರ: ಗ್ರಾಮೀಣ ಭಾಗದ ತಾಯಂದಿರು ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವುದರಿಂದ ಹೊಗೆ ನುಂಗಿ
ನೋವು ಅನುಭವಿಸುತ್ತಿದ್ದರು. ಅದನ್ನು ತಪ್ಪಿಸುವ ಸಲುವಾಗಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅಡಿ ಉಚಿತ
ಗ್ಯಾಸ್‌ ಯೋಜನೆ ಅರ್ಹತಾ ಪ್ರಮಾಣ ಪತ್ರಗಳನ್ನು ಶಾಸಕ ಮಾಲೀಕಯ್ಯ ಗುತ್ತೇದಾರ ವಿತರಿಸಿದರು.

ತಾಲೂಕಿನ ದೇಸಾಯಿ ಕಲ್ಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಅರ್ಹತಾ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಬಿಪಿಎಲ್‌ ಕಾರ್ಡುದಾರರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ನಮ್ಮ ಸರ್ಕಾರ ಗ್ರಾಮೀಣ ಭಾಗದ ತಾಯಂದಿರ ಕಷ್ಟ ನೋಡಲಾರದೆ ಯೋಜನೆ ಜಾರಿಗೊಳಿಸಿದೆ. ಕಟ್ಟಿಗೆ ಒಲೆಯಿಂದ ಹೊಗೆ ನುಂಗಿ ಅಡುಗೆ ಮಾಡಿದ್ದು ಸಾಕು ಇನ್ನು ಮುಂದೆ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿ ಬರುವ ಗ್ಯಾಸ್‌ನಲ್ಲಿ ಅಡುಗೆ ತಯಾರಿಸಿ ಹೊಗೆ ಮುಕ್ತ ಅಡುಗೆ ಕೋಣೆ ನಿಮ್ಮದಾಗಲಿ ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಶಂಕರಲಿಂಗ ಮೇತ್ರಿ ಹಾಗೂ ಸಿದ್ದಯ್ಯ ಆಕಾಶಮಠ, ಶಿವುಕುಮಾರ ಘಾಣೂರ ಮಾತನಾಡಿ,
ಸರ್ಕಾರದ ಉಚಿತ ಅನಿಲ ಭಾಗ್ಯ ಯೋಜನೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ನಮ್ಮ ಗ್ರಾಮೀಣ ಭಾಗದ
ಹೆಣ್ಣು ಮಕ್ಕಳು ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವಾಗ ಹೊಗೆ ನುಂಗಿ ಸುಸ್ತಾಗುತ್ತಿದ್ದರು. ಈಗ ಇದರಿಂದ ಹೊಗೆ
ಮುಕ್ತ ಅಡುಗೆ ಕೋಣೆ ಜತೆಗೆ ಸ್ವತ್ಛತೆ ಸಹ ಇರಲಿದೆ. ಹೀಗಾಗಿ ಅನಿಲ ಭಾಗ್ಯದ ಸದುಪಯೋಗ ಪಡೆದುಕೊಳ್ಳಿ
ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ಉಷಾ ಜಮದಾರ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪಾಶಾ ಮಣೂರ, ದೇವೇಂದ್ರ ಜಮಾದಾರ, ಸಿದ್ದು ದಿಕ್ಸಂಗಿ, ಗುರುಪಾದ ಆಲೂರ, ನಿಂಗಪ್ಪ ಬಗಲೂರ, ರೇವಣಸಿದ್ದಪ್ಪ ಪಂಚರಕಟ್ಟಿ, ಶಿವಾಜಿ ನಿಂಬರ್ಗಿ, ತಹಶೀಲ್ದಾರ ಇಸ್ಮಾಯಿ ಮುಲ್ಕಿ, ಆಹಾರ ನಿರೀಕ್ಷಕ ಇಸಾಕ್‌ ಪಾಶಾ, ನಾಗೇಶ ಬಿಲ್ವಾಡ, ಅಭಿವೃದ್ಧಿ ಅಧಿ ಕಾರಿ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.