ಉಡುಪಿ: 6 ವರ್ಷ ಹಿಂದೆ ದರೋಡೆ ನಡೆದಿದ್ದ ಮನೆಯಲ್ಲಿ ಮತ್ತೆ ಕಳವು


Team Udayavani, Feb 19, 2018, 1:32 PM IST

25589956.jpg

ಉಡುಪಿ: ಆರು ವರ್ಷಗಳ ಹಿಂದೆ ಹಾಡಹಗಲೇ ದರೋಡೆ ನಡೆದಿದ್ದ ಉಡುಪಿಯ ವಾದಿರಾಜ ರಸ್ತೆಯ ಹಯಗ್ರೀವ ನಗರದ ಮನೆಯಲ್ಲಿ ನಗ, ನಗದು ಕಳವಾದ ಘಟನೆ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಹಳೆಯ ನಾಣ್ಯಗಳ ಸಂಗ್ರಾಹಕರು ಮತ್ತು ಮಾರಾಟಗಾರರಾಗಿದ್ದ ಹಯಗ್ರೀವ ನಗರದ ಸೂರ್ಯ ಕುಮಾರ್‌ ಶೇಟ್‌ (72) ಅವರ ಮನೆಯಲ್ಲಿ ಕಳವು ನಡೆದಿದೆ.

ಸುಮಾರು 1,60,000 ರೂ. ನಗದು, 66,000 ರೂ. ಮೌಲ್ಯದ ಚಿನ್ನದ ನಾಣ್ಯಗಳು ಕಳವಾಗಿವೆ ಎಂದು ವಾದಿರಾಜ ಶೇಟ್‌ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಮುಂಬಾಗಿಲ ಚಿಲಕವನ್ನು ಒಡೆದು  ನುಸುಳಿ  ಕಪಾಟುಗಳನ್ನು ಜಾಲಾಡಿ   ಕಳವು ನಡೆಸಲಾಗಿದೆ. ಮನೆಮಂದಿ ಆಸ್ಪತ್ರೆಯಲ್ಲಿದ್ದರು

ಸೂರ್ಯಕುಮಾರ್‌ ಶೇಟ್‌ ಅವರು ಅನಾರೋಗ್ಯದ ಹಿನ್ನೆಲೆ ಯಲ್ಲಿ ಆಸ್ಪತ್ರೆಯಲ್ಲಿದ್ದ ಕಾರಣ ಮನೆ ಯಲ್ಲಿ ಯಾರೂ ಇದ್ದಿರಲಿಲ್ಲ. ಈ ಸಮಯವನ್ನು ನೋಡಿಕೊಂಡು ಶನಿವಾರ ರಾತ್ರಿ  ಕಳವು ನಡೆಸಲಾಗಿದೆ.

ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂದು ಕೈಕಾಲು ಕಟ್ಟಿ ದರೋಡೆ
2012ರ ಜು. 13ರಂದು ಹಾಡಹಗಲಿನಲ್ಲೇ ನಾಣ್ಯ  ಖರೀದಿಸುವ ನೆಪದಲ್ಲಿ ಬಂದಿದ್ದ ದರೋಡೆಕೋರರು  ಸೂರ್ಯಕುಮಾರ್‌ ಶೇಟ್‌ ಮತ್ತು ಮನೆಕೆಲಸದ ಅನಂತ ಪೂಜಾರಿ ಅವರ ಕೈಕಾಲುಗಳನ್ನು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ನಾಣ್ಯ ಹಾಗೂ ಚಿನ್ನಾಭರಣಗಳನ್ನು ದರೋಡೆಗೈದಿದ್ದರು. ಅಂದಿನ ಎಸ್‌ಪಿ ಡಾ| ಎಂ.ಬಿ. ಬೋರಲಿಂಗಯ್ಯ ಅವರ ನಿರ್ದೇಶನದಲ್ಲಿ ಈ ಪ್ರಕರಣವನ್ನು ಪೊಲೀಸರು ಎರಡೇ ವಾರದಲ್ಲಿ ಭೇದಿಸಿ 8 ಮಂದಿಯನ್ನು ಬಂಧಿಸಿ ಸುಮಾರು 8 ಲ.ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದರು.

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.