ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಭ್ರಷ್ಟ: ಪ್ರಧಾನಿ ಮೋದಿ


Team Udayavani, Feb 19, 2018, 7:37 PM IST

Modi-Mysore-700.jpg

ಬೆಂಗಳೂರು : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಮತದಾರರು ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ  ತಮಗೆ ಕ್ರಿಯಾತ್ಮಕ ಸರಕಾರ ಬೇಕೇ ಅಥವಾ ಲೋಪಯುಕ್ತ ಸರಕಾರ ಬೇಕೇ ಎಂಬುದನ್ನು ತೀರ್ಮಾನಿಸಬೇಕು ಎಂದು ಹೇಳಿದರು. 

ಈ ಸಂದರ್ಭದಲ್ಲಿ  ಮೋದಿ ಅವರು ಮೈಸೂರು ರೈಲ್ವೇ ಸ್ಟೇಶನ್‌ನಲ್ಲಿ ಪ್ಯಾಲೇಸ್‌ ಕ್ವೀನ್‌ ಹಮ್‌ಸಫ‌ರ್‌ ಎಕ್ಸ್‌ಪ್ರೆಸ್‌ ಟ್ರೈನ್‌ಗೆ ಹಸಿರು ನಿಶಾನೆ ತೋರಿಸಿದರು. ಈ ರೈಲು ಮೈಸೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೋಗುತ್ತದೆ. ಅಂತೆಯೇ ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಉತ್ತೇಜನ ನೀಡುತ್ತದೆ ಎಂದು ಮೋದಿ ಹೇಳಿದರು. 

ಕೇಂದ್ರದಲ್ಲಿನ ಬಿಜೆಪಿ ಸರಕಾರ ಯಾರೂ ಕಲ್ಪಿಸದಂತಹ ರೀತಿಯಲ್ಲಿ ದೇಶದ ಸಮಗ್ರ ಅಭಿವೃದ್ಧಿಯ ಕೆಲಸ ಮಾಡುತ್ತಿದೆ ಎಂದು ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ  ನಡೆದ ಬೃಹತ್‌ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಮೈಸೂರು ಪೇಟ ತೊಟ್ಟು  ಜನಾಕರ್ಷಣೆಯ ಕೇಂದ್ರವಾದರಲ್ಲದೆ  ಕನ್ನಡದಲ್ಲೇ ಭಾಷಣ ಆರಂಭಿಸಿ ನೆರೆದ ಸಾಗರೋಪಾದಿಯ ಸಭಿಕರನ್ನು ನಿಬ್ಬೆರಗು ಗೊಳಿಸಿದರು. ಮೈಸೂರಿನಲ್ಲಿ  ವಸ್ತುತಃ ಮೋದಿ ಮೇನಿಯಾವನ್ನೇ ಅವರು ಉಂಟು ಮಾಡಿದರು. 

ಮೈಸೂರು ಅರಸರು, ಸರ್‌ ಎಂ ವಿಶ್ವೇಶರಯ್ಯ, ಕುವೆಂಪು, ಬಾಲಗಂಗಾಧರನಾಥ್‌  ಅವರನ್ನು ನೆನೆದ ಮೋದಿ ಮೈಸೂರ್‌ ಪಾಕ್‌, ಮೈಸೂರು ಮಲ್ಲಿಗೆ ಜಗತ್‌ ಪ್ರಸಿದ್ಧ ಎಂದು ಹೇಳಿದರಲ್ಲದೆ ತಮ್ಮ ಭಾಷಣದ ಆರಂಭದಲ್ಲಿ  ತಾಯಿ ಚಾಮುಂಡೇಶ್ವರಿಗೆ ನನ್ನ ಪ್ರಮಾಣಗಳು ಎಂದು ಭಕ್ತಿ ಪೂರ್ವಕ ನುಡಿದರು. 

2022ರಲ್ಲಿ ಭಾರತ 75 ವರ್ಷಗಳ ಸ್ವಾತಂತ್ರ್ಯವನ್ನು ಪ್ರವೇಶಿಸುತ್ತದೆ. ಆ ಹೊತ್ತಿಗೆ ನಾವೆಲ್ಲರೂ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಕಂಡಿದ್ದ ಭವ್ಯ ಭಾರತದ ಕನಸನ್ನು ನನಸು ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದರು. 

ಈ ಸಂದರ್ಭದಲ್ಲಿ ಅವರು ಎರಡು ಮುಖ್ಯ ಯೋಜನೆಗಳನ್ನು ಉಲ್ಲೇಖೀಸಿದರು. ಮೊದಲನೇಯದ 6,400 ಕೋಟಿ ರೂ. ವೆಚ್ಚದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಮತ್ತು ಎರಡನೇಯದ್ದು 800 ಕೋಟಿ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ಮೈಸೂರಿನಲ್ಲಿ ವಿಶ್ವ ಮಟ್ಟದ ಸ್ಯಾಟಲೈಟ್‌ ಸ್ಟೇಶನ್‌ ಸ್ಥಾಪನೆ. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.