ಹಿಂದೂಗಳ ರಕ್ಷಕ ಛತ್ರಪತಿ ಶಿವಾಜಿ


Team Udayavani, Feb 20, 2018, 1:19 PM IST

ray-2.jpg

ರಾಯಚೂರು: ಹಿಂದೂ ಸಮಾಜದ ಮೇಲಾಗುವ ದಾಳಿಗಳನ್ನು ಪ್ರತಿರೋಧಿಸುವುದರ ಜತೆಗೆ ಹಿಂದು ಸಂಸ್ಕೃತಿ ರಕ್ಷಸುವ ಮೂಲಕ ದಿಟ್ಟತನ ಮೆರೆದ ಸಾಹಸಿ ಛತ್ರಪತಿ ಶಿವಾಜಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ದಸ್ತಗಿರಿಸಾಬ್‌ ದಿನ್ನಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

1623ರಲ್ಲಿ ಜನಿಸಿದ ಶಿವಾಜಿ ಬಾಲ್ಯದಲ್ಲೇ ಕ್ರಿಯಾಶೀಲರಾಗಿದ್ದರು. ಬೆಳೆಯುತ್ತ ಅನೇಕ ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಏಕತೆ, ಶಾಂತಿ ಮೂಡಿಸಲು ಶ್ರಮಿಸಿದರು. ಬಡತನದಲ್ಲಿ ಜನಿಸಿದರೂ ಶ್ರೀಮಂತ ವ್ಯಕ್ತಿತ್ವ ಹೊಂದಿದ್ದರು. ತಾಯಿನಾಡು ಹಾಗೂ ತಾಯಿ ಬಗ್ಗೆ ವಿಶೇಷ ಗೌರವ, ಅಕ್ಕರೆ, ಅಭಿಮಾನ ಹೊಂದಿದ್ದರು. ಜತೆಗೆ ನೆಲ, ಜಲ, ಪರಿಸರ, ರಾಜ್ಯಾಡಳಿತ, ರಾಷ್ಟ್ರಭಕ್ತಿ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿದ್ದರು. ಹುಟ್ಟು  ಹೋರಾಟಗಾರರಾಗಿದ್ದ ಅವರು, ಮರಾಠರನ್ನು ಒಗ್ಗೂಡಿಸಿ ಬಳ್ಳಾರಿ, ಬೆಳಗಾವಿಯವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದರು ಎಂದರು.

1674ರಲ್ಲಿ ರಾಯಘಡದ ಕೋಟೆಯಲ್ಲಿ ಸಿಂಹಾಸನ ಏರುವ ವೇಳೆ ಶಿವಾಜಿಯವರಿಗೆ ಛತ್ರಪತಿ ಎಂಬ ಬಿರುದು ನೀಡಲಾಯಿತು. 

ಛತ್ರಪತಿ ಶಿವಾಜಿ ತನ್ನ ರಾಜ್ಯಕ್ಕೆ ಸ್ವರಾಜ್ಯ ಎಂದು ಕರೆಯುತ್ತಿದ್ದ. ಇಂದು ನ್ಯಾಯ ಮತ್ತು ಶಾಂತಿ ಸಮಾಜದಿಂದ ದೂರವಾಗಿದ್ದು, ಶಿವಾಜಿಯವರು ಅಂದಿನ ಕಾಲದಲ್ಲೇ ಶಾಂತಿ ಮತ್ತು ನ್ಯಾಯ ಪರಿಪಾಲನೆ ರೂಢಿಸಿಕೊಂಡ ವ್ಯಕ್ತಿಯಾಗಿದ್ದರು. ಹೀಗಾಗಿ ಮರಾಠ ಸಮಾಜದ ಯುವಕರು ಶಿವಾಜಿಯವರ ಸಾಮಾಜಿಕ ಕಾಳಜಿ, ಚಿಂತನೆ, ವ್ಯಕ್ತಿತ್ವ, ವಿಚಾರಧಾರೆ ಮೈಗೂಡಿಸಿಕೊಂಡು ಮಹತ್ತರ ಸ್ಥಾನಕ್ಕೆ ಬರಬೇಕೆಂದು ಸಲಹೆ ನೀಡಿದರು.

ನಗರಸಭೆ ಸದಸ್ಯ ಮಹಾಲಿಂಗ ಮಾತನಾಡಿ, ಛತ್ರಪತಿ ಶಿವಾಜಿ ಜಯಂತಿಯನ್ನು ಇನ್ನೂ ಅದ್ಧೂರಿಯಾಗಿ ಆಚರಿಸಬೇಕು. ಮುಂದಿನ ದಿನಗಳಲ್ಲಿ ನಗರಸಭೆ ಸದಸ್ಯರು ಇತರರು ಸೇರಿ ನಗರದಲ್ಲಿ ಛತ್ರಪತಿ ಶಿವಾಜಿ ವೃತ್ತ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ಛತ್ರಪತಿ ಶಿವಾಜಿ ಜಯಂತಿ ನಿಮಿತ್ತ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಮೆರವಣಿಗೆ
ರಂಗಮಂದಿರ ತಲುಪಿತು. 

ನಗರಸಭೆ ಸದಸ್ಯ ಈ.ವಿನಯಕುಮಾರ, ಮರಾಠ ಕ್ಷತ್ರೀಯ ಸಮಾಜ ಸದಸ್ಯರಾದ ಹನುಮಂತಪ್ಪ, ಭೀಮರಾವ್‌ ಜಗತಾಪ್‌, ಮೋಹನ್‌ ಶಿಂಧೆ, ತುಳಜಾರಾಮ್‌, ನೀಲಮ್ಮ, ಶಿವರಾಜ್‌ ಡೋಣಿ, ಸತ್ಯನಾರಾಯಣ, ಕನ್ನಡ ಮತ್ತು ಸಂಸðತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಇತರರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.