“ಬಿಗಿ ಕಪಾಳ ಮೋಕ್ಷ ಮಾಡುವೆ’ ಟ್ರೋಲಿಗರಿಗೆ ಝರೀನ್‌ ಎಚ್ಚರಿಕೆ


Team Udayavani, Feb 20, 2018, 3:14 PM IST

Zareen-Khan-700.jpg

ಹೊಸದಿಲ್ಲಿ : 2010ರಲ್ಲಿ ಅನಿಲ್‌ ಶರ್ಮಾ ಅವರ “ವೀರ್‌” ಚಿತ್ರದ ಮೂಲಕ ಬಾಲಿವುಡ್‌ ಪ್ರವೇಶಿಸಿ ತನ್ನ ಬೋಲ್ಡ್‌ ಆ್ಯಂಡ್‌ ಬ್ಯೂಟಿಫ‌ುಲ್‌ ಪಾತ್ರಗಳು ಮತ್ತು ದಿಟ್ಟ ನಟನೆಯ ಹಲವಾರು ಚಿತ್ರಗಳ ಮೂಲಕ ಪ್ರಸಿದ್ಧಿಗೆ ಬಂದಿರುವ ಬಾಲಿವುಡ್‌ ನಟಿ ಝರೀನ್‌ ಖಾನ್‌ಗೆ ಸಾಮಾಜಿಕ ಜಾಲ ತಾಣದಲ್ಲಿ  ಗಣನೀಯ ಸಂಖ್ಯೆಯ ಬೆಂಬಲಿಗರು ಇದ್ದಾರೆ. ಹಾಗೆಯೇ ಆಕೆಯನ್ನು  ಟ್ರೋಲ್‌ ಮಾಡುವವರ ಸಂಖ್ಯೆಯೂ ಹೆಚ್ಚಿದೆ. 

ಬಾಲಿವುಡ್‌ ನ ಪ್ರಸಿದ್ಧ ತಾರೆಯೋರ್ವರನ್ನು ಬಹುವಾಗಿ ಹೋಲುವ ಕಾರಣಕ್ಕೂ ಟ್ರೋಲ್‌ ಆಗಿರುವ ಝರೀನ್‌ ಖಾನ್‌, ತಾನೊಬ್ಬ ಸಾಮಾನ್ಯ ನಟಿ ಎಂದು ನಿಂದಿಸಿ ತನ್ನ ಆತ್ಮಸ್ಥೈರ್ಯವನ್ನು ಕುಗ್ಗಿಸುವ ರೀತಿಯಲ್ಲಿ ಟ್ರೋಲ್‌ ಮಾಡುವವರ ವಿರುದ್ಧ  ಸಾಮಾಜಿಕ ಜಾಲ ತಾಣದಲ್ಲಿ ಕಿಡಿ ಕಾರಿದ್ದಾಳೆ. 

ಈಚಿನ ಎಂಟಿವಿ ಟ್ರೋಲ್‌ ಪೊಲೀಸ್‌ ಶೋದಲ್ಲಿ ಝರೀನ್‌ ಖಾನ್‌ ತನ್ನ ವಿರುದ್ಧದ ಟ್ರೋಲಿಗರನ್ನು ಜಾಲಾಡಿದ್ದಾಳೆ. ಇನ್‌ಸ್ಟಾಗ್ರಾಂ ನಲ್ಲಿ ಚಿಕ್ಕದೊಂದು ತನ್ನ ವಿಡಿಯೋ ಚಿತ್ರಿಕೆಯನ್ನು ಪೋಸ್ಟ್‌ ಮಾಡಿರುವ ಆಕೆ, “ನಿಮಗೆ ನನ್ನ ಬಗ್ಗೆ ಹೇಳುವುದಿದ್ದರೆ ನೇರವಾಗಿ ನನ್ನ ಮುಖಕ್ಕೇ ಹೇಳಿಬಿಡಿ; ಅದು ಬಿಟ್ಟು ಕದ್ದು ಮುಚ್ಚಿ ತೆರೆಮರೆಯಲ್ಲಿ ನಿಂತು ಅನಾಮಿಕರಾಗಿದ್ದುಕೊಂಡು ನನ್ನನ್ನು ಟ್ರೋಲ್‌ ಮಾಡಬೇಡಿ; ಹಾಗೇನಾದರೂ ಮಾಡಿದರೆ ನಾನು ನಿಮಗೆ ಬಿಗಿಯಾಗಿ ಕಪಾಳಮೋಕ್ಷ ಮಾಡಿಯೇನು’ ಎಂದು ಬೆದರಿಕೆ ಹಾಕಿದ್ದಾಳೆ. 

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

15

UV Fusion: ಜೀವನವನ್ನು ಪ್ರೀತಿಸೋಣ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.