ಪ್ರಶ್ನೆ ಕೇಳಿದ ಶಾಸಕರೇ ಗೈರು…!


Team Udayavani, Feb 21, 2018, 6:20 AM IST

180220kpn86.jpg

ವಿಧಾನಸಭೆ: ಕಲಾಪಕ್ಕೆ ಶಾಸಕರು ಗೈರು ಹಾಜರಾಗುವುದು ಸಾಮಾನ್ಯ ಸಂಗತಿ. ಆದರೆ ಪ್ರಶ್ನೆ ಕೇಳಿದ ಶಾಸಕರೇ ಗೈರು ಹಾಜರಾಗತ್ತಿರುವುದು ಈಗ ಹೊಸ ವಿದ್ಯಮಾನ.

ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರಕ್ಕೆ ತಮ್ಮ ಕ್ಷೇತ್ರಗಳ ಬಗ್ಗೆ ಪ್ರಶ್ನೆ ಕೇಳಿದ ಬಹುತೇಕ ಶಾಸಕರು ಹಾಜರಾಗಿರಲಿಲ್ಲ. ಸಭಾಧ್ಯಕ್ಷ ಕೋಳಿವಾಡ ಎರಡು ಸುತ್ತು ಕರೆದರೂ ಶಾಸಕರು ಬಂದಿರಲಿಲ್ಲ. ಹೊಳೆನರಸೀಪುರ ಶಾಸಕ ಎಚ್‌.ಡಿ.ರೇವಣ್ಣ, ಮಹಾಲಕ್ಷ್ಮಿ ಲೇಔಟ್‌ನ ಕೆ.ಗೋಪಾಲಯ್ಯ, ಅರಸೀಕೆರೆಯ ಶಿವಲಿಂಗೇಗೌಡ, ಚಿಂತಾಮಣಿಯ ಕೃಷ್ಣಾರೆಡ್ಡಿ, ನವಲಗುಂದದ ಎನ್‌.ಎಚ್‌.ಕೋನರೆಡ್ಡಿ, ಜಗಳೂರಿನ ರಾಜೇಶ್‌ ಎಚ್‌.ಪಿ., ಬಾಗೇಪಲ್ಲಿಯ ಸುಬ್ಟಾರೆಡ್ಡಿ, ಶ್ರವಣಬೆಳಗೊಳ ಶಾಸಕ ಸಿ.ಎನ್‌ ಬಾಲಕೃಷ್ಣ ತಾವು ಕೇಳಿದ ಪ್ರಶ್ನೆ ಬಗ್ಗೆ ಸರ್ಕಾರದಿಂದ ಉತ್ತರ ಪಡೆದು ಚರ್ಚಿಸಲು ಹಾಜರಿರಲಿಲ್ಲ. ಪ್ರಶ್ನೆ ಕೇಳಿ ಸದನಕ್ಕೆ ಗೈರು ಹಾಜರಾದವರಲ್ಲಿ ಜೆಡಿಎಸ್‌ ಶಾಸಕರೇ ಹೆಚ್ಚಾಗಿದ್ದರು.

ಹೆಚ್ಚಿನ ಶಾಸಕರ ಗೈರು ಹಾಜರಿ ಒಂದು ಕಡೆಯಾದರೆ, ಇನ್ನೊಂದೆಡೆ ಪ್ರಶ್ನೆ ಕೇಳಿದವರಲ್ಲಿ ಹಾಜರಿದ್ದ ಬೆರಳೆಣಿಕೆಯ
ಶಾಸಕರ ಪ್ರಶ್ನೆಗೆ ಉತ್ತರಿಸಲೂ ಕೆಲವು ಸಚಿವರು ಸದನದಲ್ಲಿ ಹಾಜರಿರಲಿಲ್ಲ. ಸಕಲೇಶಪುರ ಶಾಸಕ ಎಚ್‌.ಕೆ ಕುಮಾರಸ್ವಾಮಿ ಪ್ರಶ್ನೆಗೆ ಉತ್ತರಿಸಲು ಗೃಹ ಸಚಿವ ರಾಮಲಿಂಗಾರೆಡ್ಡಿ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್‌ ಕೇಳಿದ ಪ್ರಶ್ನೆಗೆ ಉತ್ತರ ಕೊಡಲು ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಹಾಜರಿರಲಿಲ್ಲ. ಈ ಎರಡೂ ಪ್ರಶ್ನೆಗಳಿಗೆ ನಂತರ ಉತ್ತರ ಕೊಡಿಸುವುದಾಗಿ ಸಭಾಧ್ಯಕ್ಷರು ಭರವಸೆ ನೀಡಿ ಪ್ರಶ್ನೆಗಳನ್ನು ತಡೆಹಿಡಿದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.