ಸಾಧಕನ ಕನಸಿಗೆ 34000 ಕೋಟಿ ಬಂಡವಾಳ


Team Udayavani, Feb 21, 2018, 9:45 AM IST

2255.jpg

ಮುಂಬಯಿ: ಸ್ಪಷ್ಟ ಗುರಿ, ದೃಢ ನಿರ್ಧಾರ, ಗುರಿಯನ್ನು ಬಿಡದೇ ಸಾಧಿಸುವ ಛಲ. ಇಷ್ಟಿದ್ದರೆ ಸಾಕು, ಎಂಥ ಅಡೆ ತಡೆಗಳನ್ನಾದರೂ ದಾಟಿ ನಮ್ಮ ಗುರಿಯನ್ನು ಮುಟ್ಟಬಹುದೆಂದು ಸಾಧಿಸಿ ತೋರಿಸಿರುವ ಹಲವಾರು ಸಾಧಕರ ಪಟ್ಟಿಗೆ ಈಗ ಹೊಸ ಸೇರ್ಪಡೆ ಮಹಾರಾಷ್ಟ್ರ ಕಂಡಿವಿಲಿಯ, ಅಮೋಲ್‌ ಯಾದವ್‌. 

ಆರು ವರ್ಷಗಳ ಹಿಂದೆ ಆರು ಸೀಟರ್‌ಗಳ ಮಿನಿ ವಿಮಾನವನ್ನು ತನ್ನ ಮನೆಯ ಚಾವಣಿಯ ಮೇಲೆಯೇ ತಯಾರಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದ 34 ವರ್ಷದ ಈ  ಮಾಜಿ ಪೈಲಟ್‌ನ ಸಾಧನೆ ಮೆಚ್ಚಿರುವ ಮಹಾರಾಷ್ಟ್ರ ಸರಕಾರ, “ಮ್ಯಾಗ್ನೆಟಿಕ್‌ ಮಹಾರಾಷ್ಟ್ರ’ ಹೂಡಿಕೆದಾರರ ಸಮಾವೇಶದಲ್ಲಿ ಅಮೋಲ್‌ ಸ್ಥಾಪಿಸಿರುವ “ಥ್ರ್‌ಸ್ಟ್‌ ಏರ್‌ಕ್ರಾಫ್ಟ್ ಪ್ರೈವೇಟ್‌ ಲಿಮಿಟೆಡ್‌’ ಸಂಸ್ಥೆ ಜತೆ  34 ಸಾವಿರ ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದೆ. ಇಷ್ಟೇ ಅಲ್ಲ, ಪಲ್ಗಾರ್‌ ಜಿಲ್ಲೆಯ ಕೆಳ್ವೆ ಪ್ರಾಂತ್ಯದಲ್ಲಿ 157 ಎಕರೆ ಭೂಮಿಯನ್ನು ಅಮೋಲ್‌ ಅವರ ಸಂಸ್ಥೆಗಾಗಿ ಮಂಜೂರು ಮಾಡಿದೆ. 

ಸದ್ಯಕ್ಕೆ, ಅಮೆರಿಕದ ಪ್ರಾಟ್‌ ಆ್ಯಂಡ್‌ ವ್ಹಿಟ್ನಿ ಸಂಸ್ಥೆಯಿಂದ ವಿಮಾನದ ಎಂಜಿನ್‌ ಹಾಗೂ ಇನ್ನಿತರ ತಾಂತ್ರಿಕ ಪರಿಕರಗಳನ್ನು ಆಮದು ಮಾಡಿಕೊಳ್ಳಲಿರುವ ಥÅಸ್ಟ್‌ ಏರ್‌ಕ್ರಾಫ್ಟ್ ಸಂಸ್ಥೆ, ಇನ್ನಾರು ತಿಂಗಳಲ್ಲಿ ಅಸ್ತಿತ್ವಕ್ಕೆ ಬರಲಿದ್ದು, ದೇಶದ ಮೊಟ್ಟ ಮೊದಲ ಖಾಸಗಿ ವಿಮಾನ ತಯಾರಿಕಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. 

ಇದೆಲ್ಲ ಸಾಧ್ಯವಾಗಿದ್ದು, ತಜ್ಞರೂ ತಲೆದೂಗಬಲ್ಲ ವಿಮಾನ ತಯಾರಿಸಿದ ಈತನ ಛಾತಿಯಿಂದ ಹಾಗೂ ಪ್ರಧಾನಿ ಕಚೇರಿಯ ಪ್ರೋತ್ಸಾಹದಿಂದ. ಹಾಗಾಗಿಯೇ, ತಾವು ತಯಾರಿಸಿದ ಮೊದಲ ವಿಮಾನಕ್ಕೆ “ವಿಟಿ-ಎನ್‌ಎಂಡಿ’ (ಎನ್‌ಎಂಡಿ- ನರೇಂದ್ರ ಮೋದಿ ದೇವೇಂದ್ರ) ಎಂದು ಹೆಸರಿಟ್ಟಿದ್ದಾರೆ ಅಮೋಲ್‌.

ಅಮೋಲ್‌ ಸಾಹಸಗಾಥೆ
ಜೆಟ್‌ ಏರ್‌ವೆàಸ್‌ನಲ್ಲಿ ಉಪ ಮುಖ್ಯ ಪೈಲಟ್‌ ಆಗಿ ಸೇವೆ ಸಲ್ಲಿಸುತ್ತಿದ್ದರೂ ಸ್ವಂತವಾಗಿ ವಿಮಾನ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದ ಅಮೋಲ್‌ ಅವರು, ಈ ಪ್ರತಿಭೆ ಸಾಬೀತುಪಡಿಸಲು ತಾವಿದ್ದ ಮನೆಯನ್ನೇ ಮಾರಿದರು. ಅದರಿಂದ ಬಂದ ಹಣವನ್ನು ವಿಮಾನ ತಯಾರಿಕೆಗೆ ಬಳಸಿದ ಅವರು, ಕಂಡಿವಾಲಿ ಉಪನಗರದ ಅಪಾರ್ಟ್‌ಮೆಂಟ್‌ನಲ್ಲಿ ತಾವಿದ್ದ ಫ್ಲ್ಯಾಟ್‌ ಮೇಲಿನ ಸುಮಾರು 1,600 ಚದರಡಿ ಚಾವಣಿಯಲ್ಲಿ ತಮ್ಮ ಕನಸಿನ ವಿಮಾನ ನಿರ್ಮಿ ಸಿದರು. ಸುಮಾರು 4 ಕೋಟಿ ರೂ. ವೆಚ್ಚ ಮಾಡಿ, 6 ವರ್ಷಗಳಲ್ಲಿ ಏಕಾಂಗಿಯಾಗಿ, 6 ಸೀಟರ್‌ಗಳ, ಸುಮಾರು 13 ಸಾವಿರ ಕಿ.ಮೀ. ಎತ್ತರಕ್ಕೆ ಹಾರಬಲ್ಲ ಲಘು ವಿಮಾನ ನಿರ್ಮಿಸಿದರು. 

ಆದರೆ, ಇದರ ನೋಂದಣಿಗೆ ಸರಕಾರಿ ಅಧಿಕಾರಿಗಳಿಂದ ಅಡೆ ತಡೆಗಳು ಬಂದವು. ಆಗಲೇ, ಇವರು ಪ್ರಧಾನಿ ಮೋದಿ ಹಾಗೂ ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವೀಸ್‌ರನ್ನು ಸಂಪರ್ಕಿಸಿದ್ದು. ಇವರ ಮಧ್ಯಪ್ರವೇಶದಿಂದಾಗಿ, ಅಮೋಲ್‌ ವಿಮಾನ ನೋಂದಣಿ ಸುಗಮವಾಯಿತಲ್ಲದೆ, ನಾಗರಿಕ ವಿಮಾನಯಾನ ಮಹಾ ನಿರ್ದೇ ಕರ ಕಚೇರಿ (ಡಿಜಿಸಿಎ) ಅಧಿಕಾರಿಗಳ ಮುಂದೆ ವಿಮಾನದ ಪ್ರಾತ್ಯ ಕ್ಷಿಕೆ ನೀಡಿದರು. ಇದಕ್ಕೆ ಡಿಜಿಸಿಎ ಒಪ್ಪಿಗೆಯೂ ದೊರೆಯಿತು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.