ಭೂಸ್ವಾಧೀನ ರದ್ದಾಗದು ಆದೇಶಕ್ಕೆ ಸುಪ್ರೀಂ ತಡೆ
Team Udayavani, Feb 22, 2018, 12:35 PM IST
ಹೊಸದಿಲ್ಲಿ: ಭೂಮಾಲೀಕರಿಗೆ ಪರಿಹಾರ ಪಾವತಿ ಮಾಡ ದಿದ್ದರೂ ಭೂಸ್ವಾಧೀನ ರದ್ದುಗೊಳಿಸಲಾಗದು ಎಂಬುದಾಗಿ ಫೆ.8 ರಂದು ಹೊರಡಿಸಿದ್ದ ತನ್ನದೇ ಆದೇಶವನ್ನು ಸುಪ್ರೀಂ ಕೋರ್ಟ್ ತಡೆಹಿಡಿದಿದೆ.
ಅಷ್ಟೇ ಅಲ್ಲ, ಈ ಆದೇಶ ಮರು ಪರಿಶೀಲನೆ ನಡೆಸಲಾಗುತ್ತಿದ್ದು, ಈ ತೀರ್ಪಿನ ಆಧಾರದಲ್ಲಿ ಯಾವುದೇ ಇತರ ಪ್ರಕರಣಗಳನ್ನು ಖುಲಾಸೆಗೊಳಿಸಬಾ ರದು ಎಂದು ಹೈಕೋರ್ಟ್ಗಳಿಗೆ ಸೂಚನೆ ನೀಡಿದೆ. ಪುಣೆ ಕಾರ್ಪೊರೇಶನ್ ಪ್ರಕರಣದಲ್ಲಿ ನೀಡಿದ್ದ ಆದೇಶದಲ್ಲಿ, 2013 ರ ಭೂಸ್ವಾಧೀನ ಕಾಯ್ದೆ ಉಲ್ಲಂಘನೆಯಾಗಿತ್ತು. ಇದು ಸರಕಾರಕ್ಕೆ ಭೂಸ್ವಾಧೀನ ಇನ್ನಷ್ಟು ಸುಲಭವಾಗಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು