ಧಾರ್ಮಿಕ ಮುಖಂಡರಿಂದ ವ್ಯಕ್ತಿತ್ವ ವಿಕಸನ ಕಾರ್ಯ


Team Udayavani, Feb 22, 2018, 1:13 PM IST

2002VTL-Sammana.jpg

ವಿಟ್ಲ: ಮನುಷ್ಯನಲ್ಲಿ ದೈವತ್ವ ವನ್ನು ಉದ್ದೀಪಿಸುವ, ವ್ಯಕ್ತಿತ್ವ ವಿಕಾಸ ಮಾಡುವ ಕಾರ್ಯ ಸಂತರಿಂದ, ಧಾರ್ಮಿಕ ಮುಖಂಡರಿಂದ ನಡೆ ಯುತ್ತದೆ. ನಿರ್ಜೀವವಾಗಿರುವ ಮೂರ್ತಿಗೆ ದೈವಿಕ ಶಕ್ತಿ ನೀಡಲು ಆಚಾರ್ಯರಿಂದ ಸಾಧ್ಯವಾಗುತ್ತದೆ. ಸಮಾಜಕ್ಕೆ ಸಂತರು ಮಾರ್ಗದರ್ಶನ ಮಾಡುತ್ತಾರೆ. ತ್ಯಾಗ, ಭಕ್ತಿ, ಸಾಮಾಜಿಕ ಕಳಕಳಿ ಇರುವವರಿಗೆ ಸಮಾಜ ಗೌರವ ನೀಡುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ದಲ್ಲಿ ನಾಗಮಂ ಡಲದ ಸಂದರ್ಭ ಭಜನೋತ್ಸವದ ಸಭೆಯಲ್ಲಿ ಮಾತ ನಾಡಿದರು. ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಮಕ್ಕಳೇ ನೈಜ ಸಂಪತ್ತು;  ಅವರನ್ನು ಉತ್ತಮವಾಗಿ ಬೆಳೆಸಿದಾಗ ದೇಶ ಉತ್ತಮ ವಾಗಿರುತ್ತದೆ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಕಟೀಲಿನ  ಅನಂತಪದ್ಮ ನಾಭ ಆಸ್ರಣ್ಣ ಮಾತನಾಡಿ, ಪ್ರೀತಿಯ ಮೂಲಕ ಮಹಾನ್‌ ಸಾಧನೆ ಮಾಡಲು ಸಾಧ್ಯ. ಜಾತಿ ಮತ ಭೇದ ಮರೆತು ಹಿಂದೂ ಧರ್ಮದವರು ಎಲ್ಲರೂ ಒಗ್ಗಟ್ಟಾಗಬೇಕು ಎಂದರು.

ಉದ್ಯಮಿಗಳಾದ ಭಾಸ್ಕರ ಶೆಟ್ಟಿ ಪುಣೆ, ದಯಾನಂದ ಬಂಗೇರ ಮುಂಬಯಿ ಉಪಸ್ಥಿತರಿದ್ದರು. ಹೆಗ್ಗಡೆ
ಅವರನ್ನು ಪಟ್ಟಾಭಿಷೇಕ ವರ್ಧಂತಿಯ ಅಂಗವಾಗಿ ಕ್ಷೇತ್ರದ ವತಿಯಿಂದ ಸಮ್ಮಾನಿಸಲಾಯಿತು. ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ, ಬಾಯಾರು ಪಂಚಲಿಂಗೇಶ್ವರ ದೇವ ಸ್ಥಾನದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಕೇಪು ವಲಯ, ಮಾಣಿಲ ಕ್ಷೇತ್ರದ ವತಿಯಿಂದ ಗೌರವ ಸಲ್ಲಿಸಲಾಯಿತು. ಮಾಣಿಲ ಶ್ರೀಗಳ ಮಾತೃಶ್ರೀ ಕಮಲಮ್ಮ ಅವರನ್ನು ಸಮ್ಮಾನಿಸಲಾಯಿತು.

ನಾಗಮಂಡಲ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಸ್ವಾಗತಿಸಿದರು. ಆರ್ಥಿಕ ಸಮಿತಿ ಸಂಚಾಲಕ ದಾಮೋದರ ಬಿ.ಎಂ. ಮಾರ್ನಬೈಲು ವಂದಿಸಿ ದರು. ಪುಷ್ಪರಾಜ್‌ ಕುಕ್ಕಾಜೆ, ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.