ಕತ್ತರಿ ಇಲ್ಲದ್ದಕ್ಕೆ ಉದ್ಘಾಟನೆ ರಿಬ್ಬನ್‌ ಹರಿದ ಜೋಷಿ, Watch


Team Udayavani, Feb 22, 2018, 5:35 PM IST

MM-Joshi-rbbon-700.jpg

ಕಾನ್ಪುರ : ಕಾನ್ಪುರ ಕಲೆಕ್ಟೋರೇಟ್‌ನಲ್ಲಿ ಸೋಲಾರ್‌ ಲೈಟ್‌ ಪ್ಯಾನೆಲ್‌ ಉದ್ಘಾಟಿಸಲು ಬಂದ ಹಿರಿಯ ಬಿಜೆಪಿ ನಾಯಕ, ಸಂಸದ, ಡಾ. ಮುರಳೀ ಮನೋಹರ್‌ ಜೋಷಿ ಅವರು ರಿಬ್ಬನ್‌ ಕಟ್‌ ಮಾಡಲು ಕತ್ತರಿ ಇಲ್ಲದ ಕಾರಣಕ್ಕೆ ಸಿಟ್ಟುಗೊಂಡು ಕೈಯಿಂದಲೇ ರಿಬ್ಬನ್‌ ಹರಿದು ಹಾಕಿದ ಘಟನೆ ವರದಿಯಾಗಿದೆ. ಈ ಇಡಿಯ ಪ್ರಹಸನ ವಿಡಿಯೋದಲ್ಲಿ ದಾಖಲಾಗಿದ್ದು ಅದೀಗ ವೈರಲ್‌ ಆಗಿದೆ.

ರಿಬ್ಬನ್‌ ಕತ್ತರಿಸಲು ಕತ್ತರಿಯನ್ನು ಒದಗಿಸದ ಕಾರ್ಯಕ್ರಮ ಸಂಘಟಕರ ಬಗ್ಗೆ ತೀವ್ರ ಸಿಟ್ಟು , ಅಸಮಾಧಾನ ವ್ಯಕ್ತಪಡಿಸಿದ ಜೋಷಿ ಅವರು, ಅಲ್ಲೇ ಇದ್ದ ಅಧಿಕಾರಿಯೋರ್ವರನ್ನು ತರಾಟೆಗೆ ತೆಗೆದುಕೊಂಡು, “ನೀವೇನಾ ಕಾರ್ಯಕ್ರಮ ಸಂಘಟಕರು; ಇದೆಂಥ ದುರ್ನಡತೆ ನಿಮ್ಮದು ?ನೀವೊಬ್ಬ ಮ್ಯಾನರ್‌ ಇಲ್ಲದ ವ್ಯಕ್ತಿ’ ಎಂದು ಗುಡುಗಿದರು.

ಅದಾಗಿ ಸಂಘಟಕರು ಮತ್ತೆ ಹೊಸ ರಿಬ್ಬನ್‌ ತಂದು ಜೋಡಿಸಿ ಕತ್ತರಿಯನ್ನು ತಂದು ಜೋಷಿ ಅವರಿಗೆ ಒಪ್ಪಿಸಿದಾಗ ಅವರು ಇನ್ನೂ ಕೋಪಗೊಂಡು, “ಈಗ ಕತ್ತರಿಯ ಅಗತ್ಯವೇ ಇಲ್ಲ; ನಾನು ಉದ್ಘಾಟನೆ ವಿಧಿಯನ್ನು ಪೂರೈಸಿಯಾಗಿದೆ’ ಎಂದು ಹೇಳಿ ರಿಬ್ಬನ್‌ ಕಟ್‌ ಮಾಡದೇನೇ ಹೊರಟೇ ಬಿಟ್ಟರು. 

ಟಾಪ್ ನ್ಯೂಸ್

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.