ಇನ್ನೋವೇಶನ್‌ ಫೆಸ್ಟಿವಲ್‌: ಪಿಡಿಎ ವಿದ್ಯಾರ್ಥಿನಿಯರಿಗೆ ಪುರಸ್ಕಾರ


Team Udayavani, Feb 23, 2018, 10:19 AM IST

gul-1.jpg

ಕಲಬುರಗಿ: ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ನಡೆದ ಇನ್ನೋವೇಶನ್‌ ಫೆಸ್ಟಿವಲ್‌ 2018ರಲ್ಲಿ ಹೈದ್ರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪುರಸ್ಕಾರ ಪಡೆದರು. ವಿವಿಧ ಕಾಲೇಜುಗಳಿಂದ ಪ್ರಾಯೋಜಿಸಲ್ಪಟ್ಟ ಸುಮಾರು 63 ವಿದ್ಯಾರ್ಥಿಗಳು ಯೋಜನೆಗಳೊಂದಿಗೆ ಭಾಗವಹಿಸಿದ್ದರು.

ಪೈಪೋಟಿ ನಡೆಸಿದ 32 ಪ್ರೋಜೆಕ್ಟ್ಗಳಲ್ಲಿ ಪೂಜ್ಯ ದೊಡ್ಡಪ್ಪ ಅಪ್ಪಾ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿನಿಗಳಾದ ಐಶ್ವರ್ಯ ಎಸ್‌. ಕಲಬುರ್ಗಿ ಹಾಗೂ ವೈಷ್ಣವಿ ಜಿ.ಕೆ. ಅವರ ಪ್ರೋಜೆಕ್ಟ್ಗೆ ದ್ವಿತೀಯ ಪುರಸ್ಕಾರ ಲಭಿಸಿದೆ. ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ| ಜಿ.ಆರ್‌. ನಾಯಕ ಪುರಸ್ಕಾರ ನೀಡಿ ಅಭಿನಂದಿಸಿದರು.

ಪ್ರದರ್ಶನಕ್ಕೆ ಅರ್ಹವಾದ ಮತ್ತೂಂದು ಪ್ರೋಜೆಕ್ಟ್‌ನಲ್ಲಿ ಇದೇ ವಿಭಾಗದ ವಿದ್ಯಾರ್ಥಿನಿಯರಾದ ವೈಭವಿ, ಅಕ್ಷತಾ ಮತ್ತು ಅಪೂರ್ವ ಅವರಿಗೆ ಮೆಚ್ಚುಗೆ ಪತ್ರ ನೀಡಿ ಪುರಸ್ಕರಿಸಲಾಯಿತು. ವಿದ್ಯುನ್ಮಾನ ವಿಭಾಗ ಮತ್ತು ಕಂಪ್ಯೂಟರ್‌ ಸಾಯಿನ್ಸ್‌ ವಿಭಾಗದ ವಿದ್ಯಾರ್ಥಿಗಳು ಜಂಟಿಯಾಗಿ ಪ್ರದರ್ಶಿಸಿದ ಪ್ರೋಜೆಕ್ಟ್ ಸ್ಮಾರ್ಟ್‌ ಹೆಲ್ಮಟ್‌ ಗೆ ಮೆಚ್ಚುಗೆ ವ್ಯಕ್ತವಾಗಿದ್ದು ಅವರಿಗೂ ಕೂಡ ಮೆಚ್ಚುಗೆ ಪತ್ರ ನೀಡಿ ಪುರಸ್ಕರಿಸಲಾಯಿತು.

ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಿಂದ ಸುಮಾರು ನಾಲ್ಕು ಪ್ರೋಜೆಕ್ಟ್ಗಳು ಭಾಗವಹಿಸಿದ್ದು ಇದರಲ್ಲಿ ಎರಡು ಪ್ರೋಜೆಕ್ಟ್ಗಳು ಪ್ರದರ್ಶನಕ್ಕೆ ಅರ್ಹಗೊಂಡವು. ಐಶ್ವರ್ಯ ಎಸ್‌. ಕಲಬುರ್ಗಿ ಹಾಗೂ ವೈಷ್ಣವಿ ಜಿ.ಕೆ. ಅವರ ರಿಮೋಟ್‌ ಸಿಸ್ಟಮ್‌ ಮಾನಿಟರಿಂಗ್‌ ಯುಜಿಂಗ್‌ ಪೈಥಾನ್‌ ಪ್ರೋಜೆಕ್ಟ್ ಆಧುನಿಕ ತಂತ್ರಜ್ಞಾನದಿಂದ ಒಳಗೊಂಡಿದ್ದು, ಪೈಥಾನ್‌ ಪ್ರೋಗ್ರಾಮಿಂಗ್‌ ಕೌಶಲ್ಯತೆ ಹೊಂದಿದೆ.
ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕಿ ಡಾ| ಭಾರತಿ ಹರಸೂರ ಅವರ ಮಾರ್ಗದರ್ಶನದಲ್ಲಿ ಪ್ರೋಜೆಕ್ಟ್ ನಡೆದಿದೆ.

ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ| ಭಾರತಿ ಹರಸೂರ, ಮಹಾವಿದ್ಯಾಲಯದ ಪ್ರಿನ್ಸಿಪಾಲ್‌ ಡಾ| ಎಸ್‌.ಎಸ್‌. ಆವಂತಿ, ಉಪ- ಪ್ರಿನ್ಸಿಪಾಲರಾದ ಡಾ| ಮಹಾದೇವಪ್ಪ ಗಾದಗೆ, ಡಾ| ಓಂಪ್ರಕಾಶ ಹೆಬ್ಟಾಳ, ಡೀನ್‌ ಅಕಾಡೆಮಿಕ್ಸ್‌ ಡಾ| ರಾಜೇಂದ್ರಕುಮಾರ ಹರಸೂರ ಹಾಗೂ ಮಾಹಿತಿ ವಿಜ್ಞಾನ ವಿಭಾಗದ ಡಾ| ವಿಶ್ವನಾಥ ಬುರಕಪಳ್ಳಿ, ಪ್ರೊ| ಉದಯ ಬಳಗಾರ, ಪ್ರೊ| ಅಶೋಕ ಪಾಟೀಲ, ಡಾ| ರಾಕೇಶಕುಮಾರ ಗೋದಿ, ಪ್ರೊ| ನಿತಿನ ಕಟ್ಟಿಶೆಟ್ಟರ, ಪ್ರೊ| ಪೂರ್ವಿಕಾ ಹರಸೂರ ಮೆಚ್ಚುಗೆ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.