ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ:ಶ್ರೀ ಶನೀಶ್ವರ ಮಹಾಪೂಜೆ


Team Udayavani, Feb 25, 2018, 4:09 PM IST

2588.jpg

ಡೊಂಬಿವಲಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಡೊಂಬಿವಲಿ ಶಾಖೆಯ ವತಿಯಿಂದ ಶ್ರೀ ಶನೀಶ್ವರ ಮಹಾಪೂಜೆಯು ಫೆ. 10 ರಂದು ಶಾಖೆಯ ಕಚೇರಿಯಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಮಧ್ಯಾಹ್ನ 1 ರಿಂದ ರತ್ನಾಕರ ಬಂಗೇರ ಇವರ ಕಲಶ ಶೃಂಗಾರಗೈಯುವುದರ ಮೂಲಕ ಕಾರ್ಯಕ್ರಮವು ಪ್ರಾರಂಭಗೊಂಡಿತು. ಶಾಖೆಯ ಕೋಶಾಧಿಕಾರಿ ಹರಿಶ್ಚಂದ್ರ ಮೆಂಡನ್‌ ದಂಪತಿ ಕಲಶ ಪ್ರತಿಷ್ಠಾಪನೆಗೈದರು. ಶಾಖೆಯ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಸಹಕರಿಸಿದರು. ಶಾಖೆಯ ಮಾಜಿ ಕಾರ್ಯಾಧ್ಯಕ್ಷ ಶೇಖರ್‌ ಮೆಂಡನ್‌ ದೇವರ ಪ್ರಾರ್ಥನೆಗೈದು ಶನಿಗ್ರಂಥ ಪಾರಾಯಣಕ್ಕೆ ಚಾಲನೆ ನೀಡಿದರು.

ಮಧ್ಯಾಹ್ನ 1.30 ರಿಂದ ರಾತ್ರಿ 7.30 ರವರಗೆ ಶ್ರೀ ಶನಿಗ್ರಂಥ ಪಾರಾಯಣ ನಡೆಯಿತು. ಶನಿಗ್ರಂಥ ಪಾರಾಯಣದಲ್ಲಿ ಕೇಶವ ಎಸ್‌. ಬಂಗೇರ, ಪ್ರೇಮಾ ಅಮೀನ್‌, ಗೀತಾ ಶೇಖರ್‌ ಮೆಂಡನ್‌, ನಾರಾಯಣ ಸುವರ್ಣ, ರಾಜೇಶ್‌ ಕೋಟ್ಯಾನ್‌, ಸತೀಶ್‌ ಪೂಜಾರಿ, ಸುರೇಶ್‌ ಶೆಟ್ಟಿ ಶೃಂಗೇರಿ, ಅಣ್ಣಪ್ಪ ಮೊಗವೀರ, ಜಗದೀಶ್‌ ಶೆಟ್ಟಿ, ಸಿ. ಲಕ್ಷ¾ಣ್‌, ದಿನೇಶ್‌ ಕೋಟ್ಯಾನ್‌, ಹರಿಶ್ಚಂದ್ರ ಕಾಂಚನ್‌, ಲೋಕೇಶ್‌ ಸಾಲ್ಯಾನ್‌, ಸಂಜೀವ ಬಂಗೇರ ಮೊದಲಾದವರು ಸಹಕರಿಸಿದರು.

ಅರ್ಥ ವಿವರಣೆಯಲ್ಲಿ ಶೇಖರ್‌ ಮೆಂಡನ್‌, ಕಿಶೋರ್‌ ಸಾಲ್ಯಾನ್‌, ಯಶೋಧಾ ಜಯರಾಮ ಕುಕ್ಯಾನ್‌, ರತ್ನಾಕರ ಬಂಗೇರ, ಸುರೇಶ್‌ ಕರ್ಕೇರ, ಗಂಗಾಧರ ಕರ್ಕೇರ, ಸೋಮನಾಥ್‌ ಪೂಜಾರಿ, ಜಗನ್ನಾಥ ಪೂಜಾರಿ ಅವರು ಪಾಲ್ಗೊಂಡರು. ರಾತ್ರಿ 7.30 ರಿಂದ ಭಜನ ಕಾರ್ಯಕ್ರಮ, ಮಹಾಮಂಗಳಾರತಿ ನೆರವೇರಿತು.

ಶೇಖರ್‌ ಮೆಂಡನ್‌ ಇವರು ಪೂಜೆಯ ಪರವಾಗಿ ಪ್ರಾರ್ಥನೆಗೈದರು. ಶನೀಶ್ವರ ಮಹಾಪೂಜೆ ಮತ್ತು ಅನ್ನದಾನಕ್ಕೆ ಭಕ್ತಾದಿಗಳು ಸಹಕರಿಸಿದರು. 
ನೂರಾರು ಭಕ್ತಾದಿಗಳು, ಸಮಾಜ ಬಾಂಧವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಶಾಖೆಯ ಉಪ ಕಾರ್ಯಾಧ್ಯಕ್ಷ ಸುರೇಶ್‌ ಕರ್ಕೇರ, ಸಾಂಸ್ಕೃತಿಕ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಸಿ. ಲಕ್ಷ¾ಣ್‌ ಇವರ ನೇತೃತ್ವದಲ್ಲಿ ಶನೀಶ್ವರ ಪೂಜೆಯು ಯಶಸ್ವಿಯಾಗಿ ನಡೆಯಿತು.

 ಶಾಖೆಯ ಮಹಿಳಾ ವಿಭಾಗದ ಕಾರ್ಯಕರ್ತರು ಹಾಗೂ ಸದಸ್ಯರು, ಪ್ರಧಾನ ಶಾಖೆಯ ಕಾರ್ಯಕರ್ತರು, ಶಾಖೆಯ ಆಡಳಿತ ಸಮಿತಿ, ಮಹಿಳಾ ವಿಭಾಗ, ಸದಸ್ಯರು, ಮೊಗವೀರ ಗಾರ್ಡ್‌ಗಳು, ಹಿತೈಷಿಗಳು, ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು ಪಾಲ್ಗೊಂಡು ಮಹಾಪೂಜೆಯ ಯಶಸ್ಸಿಗೆ ಸಹಕರಿಸಿದರು. ಶಾಖೆಯ ಕಾರ್ಯಾಧ್ಯಕ್ಷ ಯಧುವೀರ ಪುತ್ರನ್‌ ಅವರು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಕೇಶವ ಎಸ್‌. ಬಂಗೇರ ಸಹಕರಿಸಿದರು.

ಟಾಪ್ ನ್ಯೂಸ್

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.