ಗೋರಖ್ಪುರ, ಪೂಲ್ಪುರದಲ್ಲಿ ಬಿಜೆಪಿ ವಿಜಯ ಖಚಿತ: ಡಿಸಿಎಂ
Team Udayavani, Feb 26, 2018, 12:00 PM IST
ಲಕ್ನೋ : ಮಾರ್ಚ್ 11ರಂದು ನಡೆಯುವ ಗೋರಖ್ಪುರ ಮತ್ತು ಫೂಲ್ಪುರ ಲೋಕಸಭಾ ಉಪಚುನಾವಣೆಯಲ್ಲಿ ಕಮಲ ಅರಳುವ ವಿಶ್ವಾಸವನ್ನು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಡಿಸಿಎಂ ಮೌರ್ಯ ಅವರು ರಾಜ್ಯ ವಿಧಾನಸಭೆಗೆ ಚುನಾಯಿತರಾದ ಕಾರಣ ಅವರು ಅನುಕ್ರಮವಾಗಿ ತಮ್ಮ ಗೋರಖ್ಪುರ ಮತ್ತು ಪೂಲ್ಪುರ ಸಂಸದೀಯ ಕ್ಷೇತ್ರಗಳಿಗೆ ರಾಜೀನಾಮೆ ಕೊಟ್ಟಿರುವುದರಿಂದ ಉಪ ಚುನಾವಣೆ ಅನಿವಾರ್ಯವಾಗಿದೆ.
ಈ ಉಪಚುನಾವಣೆಗಳು ಘೋಷಣೆಯಾದಾಗ ವಿರೋಧ ಪಕ್ಷಗಳು ತಮ್ಮ ವಿಜಯ ಸಾಧ್ಯತೆಯ ವಿಷಯ ಬಿಟ್ಟು ಬಿಜೆಪಿ ವಿಜಯದ ಅಂತರ ಎಷ್ಟಿರಬಹುದೆಂಬ ಚರ್ಚೆಯಲ್ಲೇ ಮಗ್ನವಾಗಿವೆ; ಅಂತಿರುವಾಗ ಬಿಜೆಪಿ ವಿಜಯ ಖಚಿತ ಎನ್ನುವುದು ವಿಪಕ್ಷಗಳಿಗೂ ಖಾತರಿ ಇದೆ ಎಂದು ಡಿಸಿಎಂ ಮೌರ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ