ಶಿರಸಿ ಜಾತ್ರೆಗೆ ಜನಸಾಗರ:ಮಾರಿಕಾಂಬೆ ಅಮ್ಮ ಇಂದು ಗದ್ದುಗೆಗೆ


Team Udayavani, Feb 28, 2018, 12:46 PM IST

30.jpg

ಶಿರಸಿ: ಕರ್ನಾಟಕದ ಪ್ರಸಿದ್ಧ ಇಲ್ಲಿನ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ದೇವಾಲಯದ ಮುಂದೆ ನಿರ್ಮಾಣಗೊಂಡ ರಥಕ್ಕೆ ಪೂಜೆ, ಕಲಶಾರೋಹಣ ನಡೆಯುವ ಮೂಲಕ ವಿದ್ಯುಕ್ತ ಚಾಲನೆ ಸಿಕ್ಕಿದೆ.

ಗಣ ಹವನ ಪೂರೈಸಿ,ದೇವಿ ಆಸೀನಳಾಗುವ ರಥದ ಪೂಜೆಯನ್ನು ಅರ್ಚಕರು ನಡೆಸಿಕೊಟ್ಟರು. ಹಣ್ಣು ಕಾಯಿ ಸಮರ್ಪಿಸಿದ ಬಳಿಕ ಕಲಶವನ್ನು ಮಧ್ಯಾಹ್ನ 12:20ರ ಸುಮಾರಿಗೆ ರಥಕ್ಕೆ ಆರೋಹಣ ಮಾಡಲಾಯಿತು. ಸವದತ್ತಿ, ಕುಂದಾಪುರ ಇತರ ಭಾಗದಿಂದ ಆಗಮಿಸಿದ್ದ ಭಕ್ತರು ಭಕ್ತಿಯ ಪರಾಕಾಷ್ಠೆಯಲ್ಲಿ ಮಿಂದೆದ್ದರು. ಮಾರಿಕಾಂಬೆಗೆ ಜೈ ಎಂದು ಘೋಷಿಸಿದರು. ಧರ್ಮದರ್ಶಿ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ, ಬಾಬುದಾರ ಪ್ರಮುಖ ಜಗದೀಶ ಗೌಡ ಇತರರು ಇದ್ದರು.

ರಾತ್ರಿ 10 ಗಂಟೆ ಸುಮಾರಿಗೆ ಮಾರಿಕಾಂಬಾ ದೇವಸ್ಥಾನದ ಸಭಾಂಗಣದಲ್ಲಿ ನವ ವಧುವಾಗಿ ಕಂಗೊಳಿಸುವ ಅಮ್ಮನನ್ನು ಸಾರ್ವಜನಿಕ ದರ್ಶನಕ್ಕೆ ನೀಡಲಾಯಿತು. ಬಾಬುದಾರರು, ನಾಡಿಗ ಮನೆತನದವರು ಪಾಲ್ಗೊಂಡು ವಿವಿಧ ಧಾರ್ಮಿಕ ಕಾರ್ಯ ನಡೆಸಿದರು. ಸರ್ವಾಲಂಕಾರ ಭೂಷಿತೆ ದೇವಿಗೆ ದೃಷ್ಟಿ ಬೊಟ್ಟು ಇಟ್ಟು ಪ್ರಥಮ ಆರತಿ ಬೆಳಗಿದ ಬಳಿಕ ನಾಡಿಗ ಮನೆತನದವರು ದೇವಿಗೆ ಮಾಂಗಲ್ಯ ಧಾರಣೆ ಮಾಡಿದರು.

ಕಲ್ಯಾಣ ಪ್ರತಿಷ್ಠೆಯ ವಿವಿಧ ಕಾರ್ಯಕ್ರಮಗಳು ನಡೆದವು. ಫೆ.27ರಿಂದ ಮಾ.7ರ ತನಕ ನಡೆಯಲಿರುವ ದಕ್ಷಿಣ ಭಾರತದ ಪ್ರಸಿದ್ಧ ಜಾತ್ರೆ ಇದಾಗಿದ್ದು, ಫೆ.28ರಂದು ಬೆಳಗ್ಗೆ 8ರ ಬಳಿಕ ದೇವಿಯ ರಥೋತ್ಸವ ನಡೆಯಲಿದೆ. ಮಧ್ಯಾಹ್ನದ ಒಳಗೆ ದೇವಿ ಜಾತ್ರಾ ಬಯಲಿನಲ್ಲಿ ಆಸೀನಳಾಗಲಿದ್ದು, ಮಾ.1 ರಿಂದ ದೇವಿಗೆ ಹರಕೆ, ಸೇವೆಗಳು ಆರಂಭವಾಗಲಿದೆ. ತಿರುಪತಿ ಮಾದರಿಯ ಜಾತ್ರಾ ಚಪ್ಪರ ದೇವಿ  ಆಸೀನಳಾಗುವ ಮೂಲಕ ಕಳೆ ಹೆಚ್ಚಿಸಲಿದೆ.

ವಿಜೃಂಭಣೆಯ ಕಲ್ಯಾಣ ಮಹೋತ್ಸವ

 ಮಾರಿಕಾಂಬೆ ಜಾತ್ರೆ ಮಹೋತ್ಸವದ ಪ್ರಮುಖ ಘಟ್ಟವಾದ ದೇವಿಯ ಕಲ್ಯಾಣ ಮಹೋತ್ಸವ ಮಂಗಳವಾರ ರಾತ್ರಿ 10 ಗಂಟೆಗೆ ಸರಿಯಾಗಿ ನಡೆಯಿತು. ದೇವಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದಾಳೆ.

ಕಲ್ಯಾಣ ಮಹೋತ್ಸವದಂಗವಾಗಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ತಾಂಬೂಲ ಬದಲಾವಣೆ, ಆರತಕ್ಷತೆ ಮುಂತಾದ ಕಾರ್ಯಗಳೂ ವಿಧಿವತ್ತಾಗಿ ನೆರವೇರಿದವು. ಶ್ರೀ ದೇವಿಯನ್ನು ಗದ್ದುಗೆಗೆ ಒಯ್ಯಲು ರಥ ಸಿದ್ಧಗೊಳ್ಳುತ್ತಿದೆ. ರಥಕ್ಕೆ ಕಳಶಾರೋಹಣ ನಡೆಯಿತು. ವಿವಿಧ ಬಣ್ಣದ ಪತಾಕೆಗಳನ್ನು ಸಿಕ್ಕಿಸಲಾಗುತ್ತಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.