ಮೆಕ್ಸಿಕನ್‌ ಓಪನ್‌ ಟೆನಿಸ್‌: ಕ್ವಾರ್ಟರ್‌ ಫೈನಲಿಗೆ ಡೊಮಿನಿಕ್‌ ಥೀಮ್


Team Udayavani, Mar 3, 2018, 6:55 AM IST

Dominic-Thiem.jpg

ಅಕಪುಲ್ಕೊ (ಮೆಕ್ಸಿಕೊ): ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ “ಮೆಕ್ಸಿಕನ್‌ ಓಪನ್‌’ ಟೆನಿಸ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ ತಲುಪಿದ್ದಾರೆ. ಬುಧವಾರ ರಾತ್ರಿಯ ಪಂದ್ಯದಲ್ಲಿ ಅವರು ಕೆನಡಾದ 18ರ ಹರೆಯದ ಉದಯೋನ್ಮುಖ ಆಟಗಾರ ಡೆನ್ನಿಸ್‌ ಶಪೊವಲೋವ್‌ ಅವರನ್ನು 6-2, 6-3 ಅಂತರದಿಂದ ಮಣಿಸಿದರು.

2016ರ ಚಾಂಪಿಯನ್‌ ಥೀಮ್‌ ಕ್ವಾರ್ಟರ್‌ ಫೈನಲ್‌ನಲ್ಲಿ ಆರ್ಜೆಂಟೀನಾದ ಜುವಾನ್‌ ಮಾರ್ಟಿನ್‌ ಡೆಲ್‌ ಪೊಟ್ರೊ ವಿರುದ್ಧ ಸೆಣಸಲಿದ್ದಾರೆ. ಡೆಲ್‌ ಪೊಟ್ರೊ ಸ್ಪೇನಿನ ಡೇವಿಡ್‌ ಫೆರರ್‌ ಅವರನ್ನು 6-4, 4-6, 6-3ರಿಂದ ಕೆಡವಿದರು.

ಜರ್ಮನಿಯ ದ್ವಿತೀಯ ಶ್ರೇಯಾಂಕದ ಆಟಗಾರ ಅಲೆಕ್ಸಾಂಡರ್‌ ಜ್ವೆರೇವ್‌ ತಮ್ಮದೇ ನಾಡಿನ ಪೀಟರ್‌ ಗೊಜೋವಿಕ್‌ ವಿರುದ್ಧ 7-6 (8-6), 6-3 ಅಂತರದ ಜಯ ಸಾಧಿಸುವಲ್ಲಿ ಯಶಸ್ವಿಯಾದರು. ದಕ್ಷಿಣ ಕೊರಿಯಾದ ಚುಂಗ್‌ ಹಿಯಾನ್‌ 6-3, 6-1ರಿಂದ ಅಮೆರಿಕದ ಎರ್ನೆಸ್ಟೊ ಎಸ್ಕೊಬೆಡೊ ವಿರುದ್ಧ ಗೆಲುವು ಒಲಿಸಿಕೊಂಡರು. ಇದು ಪ್ರಸಕ್ತ ಟೆನಿಸ್‌ ಋತುವಿನಲ್ಲಿ ಚುಂಗ್‌ ಕಾಣುತ್ತಿರುವ 4ನೇ ಕ್ವಾರ್ಟರ್‌ ಫೈನಲ್‌. ಇಲ್ಲಿ ಅವರು ದಕ್ಷಿಣ ಆಫ್ರಿಕಾದ ಕೆವಿನ್‌ ಆ್ಯಂಡರ್ಸನ್‌ ವಿರುದ್ಧ ಆಡಲಿದ್ದಾರೆ. ಆ್ಯಂಡರ್ಸನ್‌ ಫ್ರಾನ್ಸ್‌ನ ಅಡ್ರಿಯಾನ್‌ ಮನ್ನಾರಿನೊ ವಿರುದ್ಧ 6-3, 6-4 ಅಂತರದ ಗೆಲುವು ಕಂಡರು.

ಟಾಪ್ ನ್ಯೂಸ್

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್‌ಶೀಟ್‌ ಸಲ್ಲಿಕೆ

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?

BL Santhosh ಬಂಧನಕ್ಕೆ ತಂತ್ರ ಹೂಡಿದ್ದ ಕೆಸಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-w-eewqe

India ಕ್ರಿಕೆಟ್‌ ತಂಡದ ನೂತನ ಕೋಚ್‌ ಆಗಿ ಗೌತಮ್‌ ಗಂಭೀರ್‌; ಘೋಷಣೆಯಷ್ಟೇ ಬಾಕಿ

1-wewqewqe

Major League ಕ್ರಿಕೆಟ್‌ ಕೂಟಕ್ಕೆ ಅಧಿಕೃತ ಲಿಸ್ಟ್‌ ‘ಎ’ ಸ್ಥಾನಮಾನ

pragyananda

Norway ಚೆಸ್‌ ಕೂಟ: ಪ್ರಜ್ಞಾನಂದಗೆ ಗೆಲುವು

1-w-eewqe-aaa

French ಓಪನ್‌ ಗ್ರ್ಯಾನ್‌ ಸ್ಲಾಮ್‌ : ಮೊದಲ ಸುತ್ತಿನಲ್ಲಿ ಆ್ಯಂಡಿ ಮರ್ರೆಗೆ ಆಘಾತ

rishab

Rishabh Pant; ಎರಡು ತಿಂಗಳು ಹಲ್ಲುಜ್ಜಲೂ ಆಗಿಲ್ಲ…

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

13-

Madikeri: ಎರಡು ಕಳ್ಳತನ ಪ್ರಕರಣ: ಆರೋಪಿಯ ಬಂಧನ  

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Udupi ಜಿಲ್ಲೆಯಲ್ಲಿ ನಿಯಮ ಉಲ್ಲಂಘನೆ ಹೆಚ್ಚಳ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

Monsoon ವಾಡಿಕೆಯಂತೆ ಮುಂಗಾರು ಪ್ರವೇಶ ಸಾಧ್ಯತೆ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ

ಇಂದು ಹೊಸ ಶೈಕ್ಷಣಿಕ ವರ್ಷ ಆರಂಭ; ಮೇ 31ಕ್ಕೆ ಶಾಲಾರಂಭೋತ್ಸವ

24-wednesday

Daily Horoscope: ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.