2 ಕೂಟಗಳಿಂದ ಹಿಂದೆ ಸರಿದ ವಾವ್ರಿಂಕ


Team Udayavani, Mar 3, 2018, 6:10 AM IST

Stan-Wawrinka–8880.jpg

ಜ್ಯೂರಿಚ್‌: ವಿಶ್ವದ ಮಾಜಿ ನಂ.3 ಟೆನಿಸಿಗ, ಸ್ವಿಜರ್‌ಲ್ಯಾಂಡಿನ ಸ್ಟಾನಿಸ್ಲಾಸ್‌ ವಾವ್ರಿಂಕ ಮುಂಬರುವ ಮಿಯಾಮಿ ಓಪನ್‌ ಮತ್ತು ಇಂಡಿಯನ್‌ ವೆಲ್ಸ್‌ ಪಂದ್ಯಾವಳಿಗಳಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಮೊಣಕಾಲಿನ ನೋವಿನಿಂದ ಚೇತರಿಸದಿರುವುದೇ ಇದಕ್ಕೆ ಕಾರಣ ಎಂದು ವಾವ್ರಿಂಕ ತಿಳಿಸಿದ್ದಾರೆ.

32ರ ಹರೆಯದ ವಾವ್ರಿಂಕ ಕಳೆದ ವರ್ಷದ ಆಗಸ್ಟ್‌ನಲ್ಲಿ ಮೊಣಕಾಲಿನ ನೋವಿಗೆ ಸಿಲುಕಿದ್ದರು. ಜತೆಗೆ ಫಾರ್ಮ್ ಕೂಡ ಕೈಕೊಟ್ಟಿತ್ತು. ಕ್ವೀನ್ಸ್‌ ಕ್ಲಬ್‌ ಮತ್ತು ವಿಂಬಲ್ಡನ್‌ನಲ್ಲಿ ತೀರಾ ನಿರಾಶಾದಾಯಕ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದರು.

ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಪಂದ್ಯಾವಳಿಗೆ ಮರಳಿದರೂ ಅಲ್ಲಿ 2ನೇ ಸುತ್ತಿನಲ್ಲೇ ಸೋತು ಹೊರಬೀಳಬೇಕಾಯಿತು. ಬಳಿಕ ಸೋಫಿಯಾ ಓಪನ್‌ನಲ್ಲಿ ಸೆಮಿಫೈನಲ್‌ ತಲುಪಿದರೂ ರೋಟರ್‌ಡ್ಯಾಮ್‌ ಮತ್ತು ಮಾರ್ಸಿಲೆ ಟೆನಿಸ್‌ ಕೂಟದಲ್ಲಿ ಗಮನ ಸೆಳೆಯಲು ವಿಫ‌ಲರಾದರು. ಮಾರ್ಸಿಲೆಯಲ್ಲಿ ಪಂದ್ಯದ ವೇಳೆಯೇ ಗಾಯಾಳಾಗಿ ನಿರ್ಗಮಿಸಬೇಕಾಯಿತು. ಹೀಗಾಗಿ ದೊಡ್ಡ ಪಂದ್ಯಾವಳಿಗಳಲ್ಲಿ ಆಡುವ ಬದಲು ಸೂಕ್ತ ಅಭ್ಯಾಸ ನಡೆಸಿ ಸ್ಪರ್ಧಾತ್ಮಕ ಟೆನಿಸ್‌ಗೆ ಮರಳುವುದು ವಾವ್ರಿಂಕ ಯೋಜನೆಯಾಗಿದೆ.

ಫ್ರಾನ್ಸ್‌ನ ರಿಚರ್ಡ್‌ ಗಾಸ್ಕ್ವೆಟ್‌, ಜೋ ವಿಲ್‌ಫ್ರೆಡ್‌ ಸೋಂಗ ಮೂಡ ಗಾಯದ ಸಮಸ್ಯೆಯಿಂದಾಗಿ ಇಂಡಿಯನ್‌ ವೆಲ್ಸ್‌ ಪಂದ್ಯಾವಳಿಯಲ್ಲಿ ಆಡದಿರಲು ನಿರ್ಧರಿಸಿದ್ದಾರೆ. ಇವರ ಬದಲು ಜೆರೆಮಿ ಚಾರ್ಡಿ, ಲಾಸ್ಲೊ ಜೆರೆ ಮತ್ತು ಲುಕಾಸ್‌ ಲ್ಯಾಕೊ ಮುಖ್ಯ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.