ಲಂಡನ್‌ನಲ್ಲಿ ಶತ್ರುಘ್ನ ಸಿನ್ಹಾಗೆ ಜೀವಮಾನ ಸಾಧನೆಯ ಪ್ರಶಸ್ತಿ


Team Udayavani, Mar 3, 2018, 11:32 AM IST

Shatrughna Sinha-700.jpg

ಲಂಡನ್‌ : ನಟ – ರಾಜಕಾರಣಿ ಶತ್ರುಘ್ನ ಸಿನ್ಹಾ ಅವರಿಗೆ ಲಂಡನ್‌ನಲ್ಲಿನ ಸಂಸದೀಯ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶತ್ರುಘ್ನ ಸಿನ್ಹಾ ಅವರು ಕಲೆ ಮತ್ತು ರಾಜಕಾರಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ನೀಡಲಾಗಿದೆ. 

ಬ್ರಿಟನ್‌ನ ಏಶ್ಯನ್‌ ವಾಯ್ಸ ಸಾಪ್ತಾಹಿಕ ಸುದ್ದಿ ಪತ್ರಿಕೆ ತನ್ನ ಹನ್ನೆರಡನೇ ವರ್ಷದ “ಕಲೆ ಮತ್ತು ಸಾರ್ವಜನಿಕ ಜೀವನ ಪ್ರಶಸ್ತಿ’ಯನ್ನು ನೀಡಿತು. 

“ಆತ್ಮವಿಶ್ವಾಸದಿಂದ ಬದ್ಧತೆ, ಬದ್ಧತೆಯಿಂದ ದೃಢ ಸಂಕಲ್ಪ, ದೃಢ ಸಂಕಲ್ಪದಿಂದ ಭಕ್ತಿ ದೊರಕುತ್ತದೆ. ಈ ಮೂರೂ ಒಟ್ಟಾದಗಲೇ ಮನುಷ್ಯನಿಗೆ ಆತ್ಮಾನಂದ ಪ್ರಾಪ್ತವಾಗುತ್ತದೆ’ ಎಂದು 72ರ ಹರೆಯದ ಶತ್ರುಘ್ನ ಸಿನ್ಹಾ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು. 

ಈ ಪ್ರಶಸ್ತಿಯ ಮೂಲಕ ನನಗೆ ಇದೇ ಮೊದಲ ಬಾರಿಗೆ ಐತಿಹಾಸಿಕ ವೆಸ್ಟ್‌ ಮಿನಿಸ್ಟರ್‌ ಪ್ಯಾಲೇಸ್‌ ಸಂದರ್ಶಿಸುವ ಅವಕಾಶ ಪ್ರಾಪ್ತವಾಗಿದೆ ಎಂದು ಸಿನ್ಹಾ ಸಂತಸದಿಂದ ನುಡಿದರು. 

1960ರಲ್ಲಿ ನಟನಾಗಿ ಹಿಂದಿ ಚಿತ್ರರಂಗ ಪ್ರವೇಶಿಸಿದ ಶತ್ರುಘ್ನ ಸಿನ್ಹಾ ಈಗ 225 ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಮಾತ್ರವಲ್ಲದೆ ಇತರ ಕೆಲವು ಭಾರತೀಯ ಭಾಷಾ ಚಿತ್ರಗಳಲ್ಲೂ ನಟಿಸಿದ್ದಾರೆ. 

ಆಳುವ ಬಿಜೆಪಿ ಸದಸ್ಯನಾಗಿರುವ ಅವರು ಬಿಹಾರದ ಪಟ್ನಾ ಸಾಹಿಬ್‌ ಸಂಸದೀಯ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ. 

ಈ ಬಾರಿಯ ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿರುವ ಇನ್ನೊಬ್ಬರೆಂದರೆ ಯುಕೆ ಕ್ಯಾಬಿನೆಟ್‌ ಮಿನಿಸ್ಟರ್‌ ಸಾಜಿದ್‌ ಜಾವೀದ್‌. 

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

London: ಭಾರತೀಯ ಮೂಲದ ಮಹಿಳೆಗೆ ಬಸ್‌ ನಿಲ್ದಾಣದಲ್ಲಿ ಚೂರಿ ಇರಿದು ಹತ್ಯೆ

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.