ಕಾಂಗ್ರೆಸ್ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ
Team Udayavani, Mar 3, 2018, 12:18 PM IST
ಭಾಲ್ಕಿ: ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ನೂತನ ಪದಾಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದಲ್ಲಿ ಕೆಪಿಸಿಸಿ ಕಾರ್ಮಿಕ ವಿಭಾಗದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೇಮಕಗೊಂಡ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಶುರುವಾಗಿದೆ. 9 ವರ್ಷಗಳಲ್ಲಿ ಕೈಗೊಂಡ ಜನಪರ ಕಾರ್ಯಕ್ರಮಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಜವಾಬ್ದಾರಿ ನೂತನ ಪದಾಧಿಕಾರಿಗಳ ಮೇಲಿದ್ದು ಈ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸೂಚಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ ಖಾನಾಪುರ, ರಾಜ್ಯ ಕಾರ್ಯದರ್ಶಿ ರಮೇಶ ಬಿರಾದಾರ, ಜಿಲ್ಲಾ ಮತ್ತು ತಾಲೂಕು ಪ್ರಮುಖರಾದ ರವಿಕಾಂತ ಜ್ಯಾಂತಿ, ಎಕಬಲ್, ದೇವರಾಜಸಿಂಗ ಠಾಕೂರ್, ಸುರೇಶ ಬಿರಾದಾರ, ಪ್ರಭು ತರನಳ್ಳಿ, ದಿಲೀಪ ಪಾಟೀಲ, ಮಾರುತಿ ಭಂಗಾರೆ, ಅವಿನಾಶ, ಸುಧಾಕರ ಕೊಳ್ಳೂರ, ರಮೇಶ ಚಿಂಚೋಳಿ, ಬಾಲಾಜಿ ಇದ್ದರು.
ನೂತನ ಪದಾಧಿಕಾರಿಗಳು: ಶಶಿಕುಮಾರ ರಾಜಕುಮಾರ (ಜಿಲ್ಲಾ ಉಪಾಧ್ಯಕ್ಷ), ಶ್ರೀಕಾಂತ ಓಂಕಾರ (ಜಿಲ್ಲಾ ಕಾರ್ಯದರ್ಶಿ), ಸಿದ್ರಾಮ ಭೀಮಣ್ಣ ತುಗಶೆಟ್ಟೆ (ತಾಲೂಕು ಪ್ರಧಾನ ಕಾರ್ಯದರ್ಶಿ), ವಿವೇಕಾನಂದ ರಘುನಾಥ, ಸಂತೋಷ ಸಂಗಪ್ಪ (ಕಾರ್ಯದರ್ಶಿ), ರಾಜಕುಮಾರ ಚಂದ್ರಶೇಖರ (ಉಪಾಧ್ಯಕ್ಷ), ಬಾಲಾಜಿ ಕಾಶಿನಾಥ, ಅನಿಲಕುಮಾರ ವೈಜಿನಾಥ, ಅನಿಲಕುಮಾರ ವಿಜಯಕುಮಾರ ಶೇರಿಕಾರ (ಜಂಟಿ ಕಾರ್ಯದರ್ಶಿ), ಶಿವಕುಮಾರ ಲದ್ದೆ (ಸಂಘಟನಾ ಕಾರ್ಯದರ್ಶಿ), ಅನಿಲಕುಮಾರ ವಿಶ್ವನಾಥ, ಭಜರಂಗ ವೆಂಕಟರಾವ್, ಬಾಬು ತುಕಾರಾಮ (ಸಹ ಕಾರ್ಯದರ್ಶಿ) ಮತ್ತು ಬಸವರಾಜ ಶಿವರಾಜ, ಸಾಹುಲ ಮಧುಕರಾವ್, ಸಂತೋಷ ಕವಿರಾಜ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ