ಉದ್ಯಮಿಗಳಿಗೆ ಕಡಲ ತೀರ ಲೀಜ್‌ಗೆ ವಿರೋಧ


Team Udayavani, Mar 7, 2018, 7:44 PM IST

4.jpg

ಕಾರವಾರ: ಕಾರವಾರ ಕಡಲತೀರವನ್ನು ಮೀನುಗಾರರಿಂದ ಕಸಿದುಕೊಂಡು, ಪ್ರವಾಸೋದ್ಯಮದ ಹೆಸರಲ್ಲಿ ಶ್ರೀಮಂತ ಉದ್ಯಮಿಗಳಿಗೆ 20 ವರ್ಷ ಲೀಜ್‌ ಮೇಲೆ ಆಡಿಟೋರಿಯಂ, ಹೋಟೆಲ್‌, ರಿಕ್ರಿಯೇಶನ್‌ ಚಟುವಟಿಕೆಗಳಿಗೆ ನೀಡಿರುವುದರ ಹಿಂದೆ ಅಧಿಕಾರಿಗಳ ಕೈವಾಡವಿದೆ. ಅಲ್ಲದೇ ಸಿಆರ್‌ಝೆಡ್‌ ನಿಯಮಗಳ ಉಲ್ಲಂಘನೆಯಾಗಿದೆ. ಇದರ ವಿರುದ್ಧ ದಲಿತ ಮುಖಂಡರು, ಮೀನುಗಾರರು ಹಾಗೂ ಎನ್‌ಜಿಓ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗಿದೆ. ಈ ಅರ್ಜಿ ವಿಚಾರಣೆ
ಹಾಗೂ ಅದರ ಮೇಲಿನ ಕೋರ್ಟ್‌ ತಿರ್ಮಾನ ನೋಡಿ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಆನಂದ  ಅಸ್ನೋಟಿಕರ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಚ್‌ ಸಂರಕ್ಷಣೆ ಹೆಸರಲ್ಲಿ ಅತ್ಯಂತ ಆಯಕಟ್ಟಿನ ಭೂಮಿಯನ್ನು ಪ್ರವಾಸಿಗರಿಂದ ಕಸಿದು ವಾಣಿಜ್ಯ ಉದ್ದೇಶಗಳಿಗೆ ನೀಡಲಾಗಿದೆ. ಬಡ ಮೀನುಗಾರರನ್ನು ಒಕ್ಕಲೆಬ್ಬಿಸಿದ ಜಿಲ್ಲಾಡಳಿತ ಈಗ ಅದೇ ಬೀಚ್‌ನ್ನು 
ಶ್ರೀಮಂತ ಉದ್ಯಮಿಗಳಿಗೆ ಲೀಜ್‌ ನೀಡುತ್ತದೆ ಎಂದರೆ ಏನರ್ಥ. ಇದು ಪ್ರವಾಸೋದ್ಯ ಮದ ಅಭಿವೃದ್ಧಿಯಲ್ಲ. ಕಡಲ ದಂಡೆಯನ್ನು
ಖಾಸಗಿ ಶ್ರೀಮಂತರಿಗೆ ಮಾರಿಕೊಳ್ಳುವುದು ಇದ್ದಂತೆ. ಇದರ ವಿರುದ್ಧ ಹೋರಾಟ ರೂಪಿಸಲಾಗುವುದು. ಕಡಲನ್ನು ಶ್ರೀಮಂತರಿಗೆ ಸಿಆರ್‌ಝೆಡ್‌ ನಿಯಮ ಗಾಳಿಗೆ ತೂರಿ ಕೊಟ್ಟಿದ್ದನ್ನು ಪ್ರಶ್ನಿಸಲಾಗುವುದು ಎಂದರು. ಕಾಳಿ ನದಿ ದಡದಲ್ಲಿ ಉಸುಕಿನ ಉದ್ಯಮ ನಡೆಯುತ್ತಿತ್ತು. ಅದಕ್ಕೆ ಬ್ರೇಕ್‌ ಹಾಕಿ ಉಸುಕು ವ್ಯಾಪಾರಿಗಳ ಕತ್ತು ಹಿಚುಕಲಾಯಿತು. ನೂರಾರು ಕಾರ್ಮಿಕರು ಬೀದಿಗೆ ಬಿದ್ದರು.
ಉಸುಕು ಮಾರಾಟ ಮಾಡುತ್ತಿದ್ದ ಸಣ್ಣಪುಟ್ಟ ವ್ಯಾಪಾರಸ್ಥರ ಗೋಳು  ಕೇಳಲಿಲ್ಲ. ಉದ್ಯಾನವನದ ಹೆಸರಲ್ಲಿ ಮಂಗಳೂರಿನ ಉದ್ಯಮಿಗೆ ಕಾಳಿ ರಿವರ್‌ ಗಾರ್ಡನ್‌ ನೀಡಲಾಯಿತು. ಇದು ಅಧಿಕಾರಿಗಳು ಮಾಡಿದ ವ್ಯಾಪಾರ ಎಂದು ಟೀಕಿಸಿದ ಮಾಜಿ ಸಚಿವ ಆಸ್ನೋಟಿಕರ್‌
ಇದರ ವಿರುದ್ಧ ಕಾನೂನು ಹೋರಾಟ ಮತ್ತು ಸಾರ್ವಜನಿಕ ಹೋರಾಟ ರೂಪಿಸಲಾಗುವುದು ಎಂದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.