ಏಳು ಚಿನ್ನದ ಗಟ್ಟಿ ಕದ್ದ ಬಳಿಕ ಬೇಸ್ತುಬಿದ್ದ ಕಳ್ಳ


Team Udayavani, Mar 9, 2018, 4:27 AM IST

4.jpg

ಒಬ್ಬ ಕಳ್ಳನಿಗೆ ತನ್ನ ಜೀವಮಾನದಲ್ಲಿ ಆಗಬಹುದಾದ ಬಹುದೊಡ್ಡ ಆಘಾತ ಏನಿರಬಹದು? ತಾನು ಕಳ್ಳತನ ಮಾಡುವಾಗಲೇ ಪೊಲೀಸರ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಕೊಳ್ಳುವುದು ಇರಬಹುದಾ? ಇಲ್ಲ. ಅದಕ್ಕಿಂತ ದೊಡ್ಡ ಆಘಾತ ಎಂದರೆ, ತಾನು ತುಂಬಾ ಉಪಾಯ ಮಾಡಿ ಕಷ್ಟಪಟ್ಟು ದೋಚಿರುವ ಚಿನ್ನದ ಗಟ್ಟಿಗಳು ಚಿನ್ನವೇ ಅಲ್ಲ, ಅವು ನಕಲಿ ಎಂದು ಗೊತ್ತಾಗುವುದು. ಇಂಥದ್ದೊಂದು ಆಘಾತ ಚೀನಾದ ಕಳ್ಳನೊಬ್ಬನಿಗೆ ಆಗಿದೆ. ಇದಕ್ಕಿಂತ ದೊಡ್ಡ ಆಘಾತ ಎಂದರೆ, ಈತ ಹೊಂಚು ಹಾಕಿ ಕಳ್ಳತನ ಮಾಡಿದ ಮಳಿಗೆ ನಿಜದಲ್ಲಿ ಚಿನ್ನ ಮಾರಾಟದ ಮಳಿಗೆಯೇ ಅಲ್ಲ. ಆತ ದೋಚಿದ್ದು ಪ್ರದರ್ಶನಕ್ಕೆ ಇರಿಸಿದ್ದ ನಕಲಿ ಚಿನ್ನದ ಬಾರುಗಳನ್ನು.

ಈತ ಮುಖಕ್ಕೆ ಬಟ್ಟೆ ಸುತ್ತಿಕೊಂಡು ನಕಲಿ ಗಟ್ಟಿಗಳನ್ನು ಇರಿಸಿದ್ದ ಗಾಜಿನ ಕಪಾಟನ್ನು ಸುತ್ತಿಗೆಯಿಂದ ಒಡೆದು, ಏಳು ಗಟ್ಟಿಗಳನ್ನು ಕದ್ದುಕೊಂಡು ಪರಾರಿಯಾಗುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಳಿಗೆ ಹಣಕಾಸು ನಿರ್ವಹಣೆ ಸಂಸ್ಥೆಯಂತೆ. ಈತ ಇದನ್ನು ಚಿನ್ನದ ಅಂಗಡಿ ಎಂದು ಏಕೆ ಭಾವಿಸಿದ ಎಂಬುದೇ ಸೋಜಿಗದ ಸಂಗತಿ.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.