ಸಯೀದ್‌, ಲಾದನ್‌ಗೆ ರಕ್ಷಣೆ ನೀಡುವ ಪಾಕ್‌ ವಿಫ‌ಲ ದೇಶ : ಭಾರತ


Team Udayavani, Mar 10, 2018, 11:07 AM IST

Pak-terrorists-700.jpg

ಜಿನೇವಾ, ಸ್ವಿಟ್ಸರ್ಲಂಡ್‌ : ಕಾಶ್ಮೀರದಲ್ಲಿ ಭಾರತ ಮಾನವ ಹಕ್ಕಗಳ ಉಲ್ಲಂಘನೆ ನಡೆಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ದೂರಿದ ಪಾಕಿಸ್ಥಾನವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಭಾರತ, 9/11ರ ದಾಳಿಯ ಮಾಸ್ಟರ್‌ ಮೈಂಡ್‌ ಉಸಾಮಾ ಬಿನ್‌ ಲಾದನ್‌ ಮತ್ತು ವಿಶ್ವಸಂಸ್ಥೆಯಿಂದ ಉಗ್ರನೆಂದು ಘೋಷಿಸಲ್ಪಟ್ಟಿಟರುವ ಹಾಫೀಜ್‌ ಸಯೀದ್‌ ಗೆ ರಕ್ಷಣೆ ನೀಡಿರುವ ಪಾಕಿಸ್ಥಾನಕ್ಕೆ ಈ ರೀತಿಯ ಆಪಾದಾನೆ ಮಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ತಿರುಗೇಟು ನೀಡಿತು. 

ಪಾಕಿಸ್ಥಾನ ಒಂದು ವಿಫ‌ಲ ದೇಶ . ಅದು ಉಸಾಮಾ ಬಿನ್‌ ಲಾದನ್‌, ಮುಲ್ಲಾ ಉಮರ್‌ ನಂತಹ ಉಗ್ರರಿಗೆ ರಕ್ಷಣೆ ಕೊಟ್ಟಿರುವ ದೇಶ. ಭಯೋತ್ಪಾದನೆಯೇ ಮಾನವ ಹಕ್ಕು ಉಲ್ಲಂಘನೆ ಆಗಿರುವಾಗ ಪಾಕಿಸ್ಥಾನಕ್ಕೆ ಭಾರತವನ್ನು ಮಾನವ ಹಕ್ಕು ಉಲ್ಲಂಘನೆಗಾಗಿ ದೂಷಿಸುವ, ದೂರುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ದ್ವಿತೀಯ ಕಾರ್ಯದರ್ಶಿ ಮಿನಿ ದೇವಿ ಕುಮಾಮ್‌ ಹೇಳಿದರು.

2008ರ ಮುಂಬಯಿ ದಾಳಿ ಮತ್ತು 2016ರ ಪಠಾನ್‌ ಕೋಟ್‌ ಮತ್ತು ಉರಿ ದಾಳಿಯ ಅಪರಾಧಿಗಳನ್ನು ಪಾಕಿಸ್ಥಾನ ಕಾನೂನು ಪ್ರಕಾರ ಶಿಕ್ಷಿಸುವುದನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪುನರುಚ್ಚರಿಸಿತು. 

ಪಾಕಿಸ್ಥಾನ ತನ್ನ ದೇಶದಲ್ಲಿರುವ ಹಿಂದು, ಸಿಕ್ಖ ಮತ್ತು ಕ್ರೈಸ್ತ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂ ಗೆ ಮತಾಂತರಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿಸುವಂತಹ ದುಷ್ಕೃತ್ಯಗಳನ್ನು ಕೊನೆಗೊಳಿಸಬೇಕು ಎಂದು ಕುಮಾಮ್‌ ಆಗ್ರಹಿಸಿದರು. 

ಟಾಪ್ ನ್ಯೂಸ್

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.